ಕೇಂದ್ರ ಗೃಹ ಸಚಿವರ ಪುತ್ರ ಇನ್ಮುಂದೆ ಐಸಿಸಿ ಅಧ್ಯಕ್ಷ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 2, 2024 ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿಯಾಗಿರುವ Jay Shah ಪ್ರಸ್ತುತ ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಆಗಸ್ಟ್ ನಲ್ಲಿ ಜಯ್‌ ಶಾ ಐಸಿಸಿ ಯ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಇದೀಗ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದಾರೆ.  ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತಿ ಕಿರಿಯ ಅಧ್ಯಕ್ಷ ಎಂಬ ಹೆಗ್ಗಳಿಕೆಗೆ ಜಯ್  ಶಾ ಪಾತ್ರರಾಗಿದ್ದು, … Read more

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಸುಳಿವು ನೀಡಿದ ಡಿಕೆಶಿ| ಯಾವಾಗ ಗೊತ್ತಾ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌Dec 2, 2024 ತಾಲೂಕು ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಫೆಬ್ರವರಿ ವೇಳೆಗೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. 2021ರಲ್ಲಿ  ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಯ ಸದಸ್ಯರ ಅವಧಿ ಮುಗಿದಿತ್ತು ಅದಾಗಿ ಮೂರುವರೆ … Read more

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಸ್ವಸ್ಥರಾದ ಮಹಿಳಾ ಅಧಿಕಾರಿ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 30, 2024 ಶಿವಮೊಗ್ಗದ ಜಿಲ್ಲಾ ಪಂಚಾಯತ್‌ ಆವರಣದಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌ ಸಭಾಂಗಣದಲ್ಲಿ ಇವತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರರ ನೇತೃತ್ವದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಯೊಬ್ಬರು ಅಸ್ವಸ್ಥಗೊಂಡರು. ತಕ್ಷಣವೇ ಅವರ ನೆರವಿಗೆ ಧಾವಿಸಿದ ಪರಿಷತ್‌ ಸದಸ್ಯ ಡಾ. ಧನಂಜಯ್‌  ಸರ್ಜಿ ಹಾಗೂ ಡಿಹೆಚ್‌ಒ ಡಾ. ನಟರಾಜ್‌ ಅಧಿಕಾರಿಯವರ ಆರೋಗ್ಯ ಪರಿಶೀಲನೆ ನಡೆಸಿದರು.  ಸಭೆಯಲ್ಲಿ ಅಭಿವೃದ್ಧಿ … Read more

ಶಿವಮೊಗ್ಗ ಪಾಲಿಕೆಗೆ ಸಚಿವ ಬೈರತಿ ಸಚಿವರ ಕ್ವಿಕ್‌ ವಿಸಿಟ್‌ | ಅಧಿಕಾರಿಗಳಿಗೆ ಶಾಕ್‌ | ಸ್ಥಳದಲ್ಲಿಯೇ ಸಸ್ಪೆಂಡ್

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 30, 2024 ಶಿವಮೊಗ್ಗದಲ್ಲಿನಿರ್ಮಾಣ ಆಗಲಿರುವ ಕನಕಭವನದ ಶಂಕುಸ್ಥಾಪನೆಗಾಗಿ ಬಂದಿದ್ದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಮ್ಮ ಕಾರ್ಯಕ್ರಮ ಮುಗಿಸಿಕೊಂಡು ಸೀದಾ ಶಿವಮೊಗ್ಗ ಮಹಾನಗರ ಪಾಲಿಕೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದರು. ಈ ವೇಳೆ ಪಾಲಿಕೆಯ ಅವ್ಯವಸ್ಥೆಯು ಸಚಿವರ ಮುಂದೆ ಅನಾವರಣಗೊಂಡಿತು.  ಪಾಲಿಕೆಯಲ್ಲಿ ದೂರು ಸ್ವೀಕೃತಿ ವಿಭಾಗಕ್ಕೆ ಭೇಟಿಕೊಟ್ಟ ಸಚಿವ ಭೈರತಿ ಸುರೇಶ್‌, ಅಲ್ಲಿದ್ದ ರಿಜಿಸ್ಟರ್‌ನ್ನ ಪರಿಶೀಲಿಸಿದರು. ದಾಖಲಾದ ದೂರುಗಳ ವಿವರಗಳನ್ನ ಪರಿಶೀಲಿಸಿದ ಸಚಿವರು, ಆ ಪೈಕಿ ರಿಜಿಸ್ಟ್‌ನಲ್ಲಿ … Read more

ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ನೀಡಿದ ಸರ್ಕಾರ

 SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 29, 2024 ರಾಜ್ಯ ಸರ್ಕಾರ ಪುಸ್ತುತ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ ತುಟ್ಟಿ ಭತ್ಯೆಯನ್ನುಶೇ 8.50 ರಿಂದ ಶೇ 10.75 ಕ್ಕೆ ಹೆಚ್ಚಿಸಿದೆ. ಈ ತುಟ್ಟಿ ಭತ್ಯೆಯನ್ನು ಜುಲೈ 1 ರಿಂದ ಪರಿಷ್ಕರಿಸಿ ಜಾರಿಗೆ ತರುವಂತೆ ಸರ್ಕಾರ ಆದೇಶ ನೀಡಿದೆ. ಆದರೆ ಈ ಪರಿಷ್ಕೃತ ತುಟ್ಟಿಭತ್ಯೆಯ ಆರ್ಥಿಕ ಲಾಭವು 2024 ಆಗಸ್ಟ್ 1 ರಿಂದ ಅನ್ವಯ ಆಗಲಿದೆ ಎಂದು ಆದೇಶದಲ್ಲಿ ತಿಳಿಸಿದೆ. ಈ ತುಟ್ಟಿ ಭತ್ಯೆಯನ್ನು … Read more

This is not a Teaser or Trailer of UI. This is a warner| ಮತ್ತೆ ಹುಳ ಬಿಟ್ಟ ಉಪ್ಪಿ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 29, 2024 ಉಪ್ಪಿ ಎಂದಾಕ್ಷಣ ನೆನಪಿಗೆ ಬರೋದು ಅವರ ಸೀರಿಸ್‌ ಹಿಟ್‌ ಚಿತ್ರಗಳು. ಇದೀಗ ಅದೇ ರೀತಿಯ ಸನ್ಸೇಶನ್ನ್‌ ನೀಡಲು ಉಪೇಂದ್ರ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಂತಿದೆ. ಇಂತಹದ್ದೊಂದು ಕುತೂಹಲ ಮೂಡಲು ಕಾರಣವಾಗಿರುವುದು ಯುಐ ಸಿನಿಮಾದ ಟೀಸರ್‌ ಹೌದು, ಇದೇ ಡಿಸೆಂಬರ್ 20 ರಂದು ವಿಶ್ವದಾದ್ಯಂತ ರಿಲೀಸ್ ಆಗಲಿರುವ UI ಸಿನಿಮಾ ಚಿತ್ರದ ಟೀಸರ್ ಒಂದು ಇದೇ ಡಿಸೆಂಬರ್ 2 ರಂದು ಬೆಳಿಗ್ಗೆ 11:07 ಕ್ಕೆ … Read more

ಸಿಎಂ ಸಿದ್ದರಾಮಯ್ಯರಿಗೆ 50 ಲಕ್ಷ ರೂಪಾಯಿ ಚೆಕ್‌ ನೀಡಿದ ಶಿವಮೊಗ್ಗ ಡಿಸಿಸಿ ಬ್ಯಾಂಕ್‌

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 29, 2024 ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ ನೀಡಲಾಗಿದೆ. ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ಹಾಗು ಬ್ಯಾಂಕ್ ನ ನಿರ್ದೇಶಕ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಕಳೆದ ಗುರುವಾರ  ಸಿಎಂ ಸಿದ್ದರಾಮಯ್ಯ ಹಾಗೂ ಸಹಕಾರ ಸಚಿವ ಕೆ ಎಸ್ ರಾಜಣ್ಣ ರಿಗೆ ಈ ಚೆಕ್ ಅನ್ನು ವಿತರಿಸಿದರು. … Read more

ಜೋಗದಲ್ಲಿ 185 ಕೋಟಿ  ಮೌಲ್ಯದ ಕಾಮಗಾರಿ | ಅಪ್‌ಡೇಟ್‌ ನೋಡಿದ ಶಾಸಕ ಬೇಳೂರು ಗೋಪಾಲಕೃಷ್ಣ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 29, 2024 ಶಿವಮೊಗ್ಗದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ವಿಶ್ವ ವಿಖ್ಯಾತ ಜೋಗ ಜಲಪಾತವನ್ನು ಅಭಿವೃದ್ಧಿ ಪಡಿಸಲು 185 ಕೋಟಿ  ವೆಚ್ಚದ ಕಾಮಗಾರಿ ನಡೆಸಲಾಗುತ್ತಿದೆ. ಈ ಕುರಿತು ಜೋಗ ಜಲಪಾತ ಆವರಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿ ಮಾಹಿತಿ ನೀಡಿದರು. ಜೋಗದ ಅಭಿವೃದ್ಧಿ ಬಗ್ಗೆ ಶಾಸಕರು ನೀಡಿದ ಮಾಹಿತಿ ಏನು ಈಗಾಗಲೆ 95 ಕೋಟಿ ರೂ. … Read more

ಮನುಷ್ಯರನ್ನು ವಿಭಜಿಸುವವರು ಧರ್ಮ ದ್ರೋಹಿಗಳು | ಸಿಎಂ ಸಿದ್ದರಾಮಯ್ಯ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 29, 2024 ಜಾತಿ ಧರ್ಮದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವವರು ಧರ್ಮ ದ್ರೋಹಿಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಯಾವ ಧರ್ಮವೂ ದ್ವೇಷವನ್ನು ಬೋಧನೆ ಮಾಡುವುದಿಲ್ಲ. ಪ್ರೀತಿ, ಮಾನವೀಯತೆ ಎಲ್ಲ ಧರ್ಮಗಳ ಸಾರ ಎಂದರು. ಧರ್ಮದ ಅರ್ಥ ಬಹಳ ಸರಳ. ಬಸವಣ್ಣನವರು ಹೇಳಿರುವಂತೆ ದಯೆಯೇ ಧರ್ಮದ ಮೂಲ. ದ್ವೇಷ ಅಸೂಯೆ ಇದ್ದ ಕಡೆ ಧರ್ಮ ಇರುವುದಿಲ್ಲ. ದ್ವೇಷದಿಂದ ಸಮಾಜ ಛಿದ್ರವಾಗುತ್ತದೆ ಎಂದರು.  … Read more

ಕಲ್ಮನೆಯಲ್ಲಿ ಸಿಕ್ಕ ಕಲ್ಯಾಣ ಚಾಲುಕ್ಯರ ಕಲ್ಲಿನ ಶಾಸನದಲ್ಲಿ ಏನಿದೆ ಗೊತ್ತಾ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 29, 2024 ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದ ಬನ್ನಿಕಾಳಮ್ಮನ ಗುಡಿಯ ಹತ್ತಿರ ಕಲ್ಯಾಣ ಚಾಲುಕ್ಯರ ಎರಡು ಶಾಸನಗಳು ಪತ್ತೆಯಾಗಿವೆ. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕರಾದ ಡಾ.ಆರ್.ಶೇಜೇಶ್ವರ ಮತ್ತು ಮಂಜಪ್ಪ ಚುರ್ಚಿಗುಂಡಿ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ಈ ಎರಡು ಶಾಸನಗಳು ಪತ್ತೆಯಾಗಿವೆ. ಇದು ಕಲ್ಲಿನ ಶಾಸನಗಳಾಗಿದ್ದು ಕಲ್ಯಾಣ ಚಾಲುಕ್ಯ ಅರಸ ಆರನೆಯ ವಿಕ್ರಮಾದಿತ್ಯನ ಕ್ರಿ.ಶ.1084 ಹಾಗೂ 1096 ರ … Read more