ಮಲ್ಲಿಕಾರ್ಜುನ್ ಖರ್ಗೆಯವರ ಮೇಲೂ ಸುಮುಟೋ ಕೇಸ್ ಹಾಕಿ
SHIVAMOGGA | MALENADUTODAY NEWS | ಮಲೆನಾಡು ಟುಡೆ |Nov 20, 2024 ಶಿವಮೊಗ್ಗ | ಬಿಜೆಪಿ ಹಾಗೂ RSS ವಿಷಕಾರಿ ಹಾವುಗಳು ಹಾವನ್ನು ಕಂಡಲ್ಲಿ ಕೊಲ್ಲಿ ಎಂದು ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆ ನೀಡಿದ್ದಾರೆ. ಹಾಗಾಗಿ ನನ್ನ ಮೇಲೆ ಸುಮೊಟೋ ಕೇಸ್ ದಾಖಲಿಸಿದಂತೆ ಅವರ ಮೇಲೂ ಸುಮೊಟೊ ಕೇಸ್ ದಾಖಲಿಸಬೇಕು ಎಂದು ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹಿಸಿದರು. ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ್ ಖರ್ಗೆ ಅವರು ಬಿಜೆಪಿ ಹಾಗೂ RSS ವಿಷಕಾರಿ ಹಾವುಗಳು. … Read more