ಮುನ್ನುಡಿಯಿಂದ ಮುನ್ನೆಡೆಗೆ! ಕೆಆರ್ ಪುರಂ ಶಾಲೆಯ ಅದ್ಭುತ ಕಮ್​ಬ್ಯಾಕ್ ಸ್ಟೋರಿ! ನಾ ಕಂಡ ಶಾಲೆ

Shivamogga KR Puram Govt School

Shimoga |Success Story of Shivamogga KR Puram Govt School | ನೀವು 1980ರ ಅಥವಾ 1990ರಲ್ಲಿ ಹುಟ್ಟಿದ್ದವರಾದರೆ, ಸರ್ಕಾರಿ ಶಾಲೆಗಳ ಮಹತ್ವ ಎಷ್ಟು ಎನ್ನುವುದು ನಿಮಗೆ ಗೊತ್ತೆ ಇರುತ್ತದೆ. ತಮ್ಮ ಮಕ್ಕಳನ್ನು ಸೇರಿಸಲು ಪ್ರೈವೇಟ್ ಸ್ಕೂಲ್​ಗಳನ್ನು ಹುಡುಕಿಹೋದ ಸಂದರ್ಭದಲ್ಲಿ ಅಬ್ಬಾ ನಮ್ಮಮ್ಮ ಅಪ್ಪ ಓದಿಸುವಾಗ ಇಷ್ಟೊಂದೆಲ್ಲಾ ಪ್ರಾಬ್ಲಮ್ಮೆ ಇರಲಿಲ್ಲ ಅಂತಾ ಮನಸ್ಸಲ್ಲೆ ಉದ್ಘಾರವನ್ನೂ ತೆಗದಿರುತ್ತೀರಿ. ಈಗಿನ ಮಕ್ಕಳು ಒಂದನೇ ಕ್ಲಾಸಿಗೆ ಬರುವಷ್ಟರಲ್ಲಿ ಆಗುವ ಫೀಜಲ್ಲಿ, ಆಗೆಲ್ಲಾ ಡಿಗ್ರಿ ಮೇಲೆ ಇನ್ನೊಂದು ಕೋರ್ಸ್​ ಸಹ ಓದಬಹುದಿತ್ತು. … Read more

ಲೈಸನ್ಸ್​​ ರದ್ದು, ಹೂವಿನಲ್ಲೇ ಅರಳಲಿದೆ ಜೋಗಜಲಪಾತ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಅಮಾವಾಸ್ಯೆಯಂದು ಮನೆ ಸ್ವಚ್ಛಗೊಳಿಸುವಾಗ ದುರಂತ: ಟೆರೇಸ್ ಮೇಲಿನಿಂದ ಬಿದ್ದ ಶಿಕ್ಷಕ! ಸಾವು

ಶಿಕಾರಿಪುರ ಸುದ್ದಿ, ಟೆರೇಸ್‌ನಿಂದ ಬಿದ್ದು ಸಾವು, ಹೊಸದೂಪದಹಳ್ಳಿ. Shikaripura News, Teacher Death, Nandihalli School, Shivamogga District News.

Shivamogga | Teacher dies after falling from terrace while cleaning house ಅಮಾವಾಸ್ಯೆ ದಿನ ಮನೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಟೆರೇಸ್ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಶಿಕಾರಿಪುರ ಪಟ್ಟಣದ ಹೊರವಲಯದಲ್ಲಿರುವ ಹೊಸದೂಪದಹಳ್ಳಿ ಸಮೀಪ ಸಂಭವಿಸಿದೆ ಮೃತರು ಜೀನಳ್ಳಿ ಗ್ರಾಮದವರಾದ 52 ವರ್ಷ ವಯಸ್ಸಿನ ಯಶೋಧರ ಇವರು ತಾಲೂಕಿನ ನಂದಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೊನ್ನೆ ದಿನ ಭಾನುವಾರ ಬೆಳಿಗ್ಗೆ ಅಮಾವಾಸ್ಯೆ ಹಿನ್ನೆಲೆಯಲ್ಲಿ … Read more

ನಾಳೆ ಶಿವಮೊಗ್ಗದಲ್ಲಿ ಕರೆಂಟ್ ಇರಲ್ಲ! ಕೇಂದ್ರ ಕಾರಾಗೃಹ ಸೇರಿದಂತೆ ಹಲವೆಡೆ ಪವರ್​ ಕಟ್!

Power Cut in Shivamogga power cut in Machenahalli and Nidige areas on January 21

power cut in Machenahalli and Nidige ಶಿವಮೊಗ್ಗ  ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆಯಲ್ಲಿ ನಾಳೆ ಅಂದರೆ ಜನವರಿ 21 ರಂದು ಈ ಭಾಗದಲ್ಲಿ ಕರೆಂಟ್ ಇರಲ್ಲ ಎಂದು ಮೆಸ್ಕಾಂ ತಿಳಿಸಿದೆ.  ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ಈ ಕೇಂದ್ರದ ವ್ಯಾಪ್ತಿಗೆ ಒಳಪಡುವ ಬಹುತೇಕ ಗ್ರಾಮಗಳು ಮತ್ತು ಬಡಾವಣೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.  ಎಲ್ಲೆಲ್ಲೆ ಕರೆಂಟ್ ಇರಲ್ಲ ವಿದ್ಯುತ್ ವ್ಯತ್ಯಯವಾಗುವ … Read more

ಲಾಡ್ಜ್​​ ಕಾರಿಡಾರ್​ನಲ್ಲಿ ಆರ್​ಎಫ್​ಓ ಮೃತದೇಹ ಪತ್ತೆ! ನಿಗೂಢವಾಯ್ತು ಪ್ರಕರಣ!

ಮೈಸೂರು | ನಗರದ ಗ್ರಾಮಾಂತರ ಬಸ್ ನಿಲ್ದಾಣದ ಸಮೀಪವಿರುವ ಯುವರಾಜ ಗ್ಯಾಲಕ್ಸಿ ಲಾಡ್ಜ್‌ನ ಹಿಂಭಾಗದ ಕಾರಿಡಾರ್‌ನಲ್ಲಿ, ಆರ್‌ಎಫ್‌ಒ ಒಬ್ಬರ ಮೃತದೇಹ ಪತ್ತೆಯಾಗಿದೆ. ತಿರುಮಕೂಡಲು ನರಸೀಪುರ ಸಾಮಾಜಿಕ ಅರಣ್ಯ ವಲಯದ  ಆರ್​ಎಫ್​ಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕಾಂತರಾಜ್ ಚೌಹಾಣ್ (32) ಅವರ ಮೃತದೇಹ ನಿನ್ನೆ ದಿನ ಸೋಮವಾರ ಬೆಳಿಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ಮೂಲದವರಾದ ಕಾಂತರಾಜ್ ಅವರು, ಕೇವಲ 15 ದಿನಗಳ ಹಿಂದಷ್ಟೇ ಚಾಮರಾಜನಗರ ಜಿಲ್ಲೆಯ ಕೌದಳ್ಳಿ ವಲಯದಿಂದ ಇಲ್ಲಿಗೆ ವರ್ಗಾವಣೆಯಾಗಿ ಬಂದಿದ್ದರು. ಮೃತರಿಗೆ ಪತ್ನಿ … Read more

ಶಿವಮೊಗ್ಗದಲ್ಲಿ  ಬೆಳ್ಳಿ 3 ಲಕ್ಷ! ಬಂಗಾರ 1.5 ಲಕ್ಷ! ಬಾನಿಗೇರಿದ ಬೆಲೆ, ಬಸವಳಿದ ಗ್ರಾಹಕ!

Gold silver Rate shivamogga

Shimoga |  Gold silver Rate shivamogga ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ವಹಿವಾಟು ಹೊಸ ಇತಿಹಾಸ ಸೃಷ್ಟಿಸಿದ್ದು, ಬೆಲೆ ಸಾರ್ವಕಾಲಿಕ ದಾಖಲೆಯ ಮಟ್ಟವನ್ನು ತಲುಪಿವೆ. ಮಾರುಕಟ್ಟೆಯಲ್ಲಿ ಒಂದು ಕೆಜಿಬೆಳ್ಳಿಯ ರೇಟು ಬರೋಬ್ಬರಿ 3,00,000 ರೂಪಾಯಿಗಳ ಗಡಿ ದಾಟಿದ್ದರೆ, 24 ಕ್ಯಾರಟ್‌ನ 10 ಗ್ರಾಂ ಪರಿಶುದ್ಧ ಚಿನ್ನದ ಬೆಲೆಯು 1,50,000 ರೂಪಾಯಿಗಳಿಗೆ ತಲುಪುವ ಮೂಲಕ ಗ್ರಾಹಕರ ಹುಬ್ಬೇರಿಸಿದೆ. ಇದುವರೆಗಿನ ಇತಿಹಾಸದಲ್ಲಿಯೇ ಚಿನ್ನ ಮತ್ತು ಬೆಳ್ಳಿ ಇಷ್ಟೊಂದು ಬೆಲೆ ಏರಿಕೆ ಕಂಡಿರುವುದು ಇದೇ ಮೊದಲಾಗಿದೆ. ಸಿಎಂ … Read more

ಶಿವಮೊಗ್ಗ ಮಾರುಕಟ್ಟೆಯಲ್ಲಿ ಏರಿದ ಅಡಿಕೆ ದರ! ಶಿವಮೊಗ್ಗದಿಂದ ಶಿರಸಿಯವರೆಗೆ, ರಾಜ್ಯದ ಪ್ರಮುಖ ಮಾರುಕಟ್ಟೆಗಳ ಅಡಿಕೆ ಧಾರಣೆ ವಿವರ

Arecanut Price Shivamogga Sagara Sirsi Market Rates

Shimoga |  Arecanut Price Shivamogga Sagara Sirsi Market Rates ಎಪಿಎಂಸಿ ಮಾರುಕಟ್ಟೆಯಲ್ಲಿ ಅಡಿಕೆ ವಹಿವಾಟು ಚುರುಕುಗೊಂಡಿದ್ದು, ಶಿವಮೊಗ್ಗದಲ್ಲಿ ಸರಕು ಕನಿಷ್ಠ 65109 ರೂಪಾಯಿಗಳಿಂದ ಆರಂಭವಾಗಿ ಗರಿಷ್ಠ 90800 ರೂಪಾಯಿಗಳವರೆಗೂ ಮಾರಾಟವಾಗಿದೆ. ಬೆಟ್ಟೆ ಅಡಿಕೆ ದರವು ಕನಿಷ್ಠ 54000 ರೂಪಾಯಿಗಳಿದ್ದರೆ, ಗರಿಷ್ಠ 66500 ರೂಪಾಯಿಗಳಿಗೆ ತಲುಪಿದೆ. ರಾಶಿ 46499 ರೂಪಾಯಿಗಳಿಂದ 56900 ರೂಪಾಯಿಗಳ ಅಂತರದಲ್ಲಿ ವಹಿವಾಟು ನಡೆಸಿದೆ. ಗೊರಬಲು 19020 ರೂಪಾಯಿಗಳಿಂದ ಆರಂಭಗೊಂಡು 41669 ರೂಪಾಯಿಗಳವರೆಗೂ ಮಾರಾಟವಾಗಿದೆ. ಚಿತ್ರದುರ್ಗದಲ್ಲಿ ಅಪಿ ಅಡಿಕೆ 52559 ರಿಂದ 52989 ರೂಪಾಯಿಗಳವರೆಗೆ, … Read more

ಇಂದಿನ ಪಂಚಾಂಗ ಮತ್ತು ರಾಶಿ ಫಲ: ಮಾಘ ಮಾಸದ ದಿನ ಭವಿಷ್ಯ: ಸಿಗಲಿದೆ ಯಶಸ್ಸು!

Shimoga | Today Panchanga Rasi Phala ವಿಶ್ವಾವಸು ನಾಮ ಸಂವತ್ಸರದ ಉತ್ತರಾಯಣ, ಶಿಶಿರ ಋತು, ಮಾಘ ಮಾಸದ, ಶುಕ್ಲ ಪಕ್ಷದ ಬಿದಿಗೆ ತಿಥಿ ರಾತ್ರಿ 2.29 ರವರೆಗೆ ಇರಲಿದೆ ಮತ್ತು ತದನಂತರ ತದಿಗೆ ತಿಥಿ ಆರಂಭವಾಗಲಿದೆ. ಶ್ರವಣ ನಕ್ಷತ್ರ ಮಧ್ಯಾಹ್ನ 1.29 ರವರೆಗೆ ಇದ್ದು, ಆನಂತರ ಧನಿಷ್ಠ ನಕ್ಷತ್ರ ಪ್ರವೇಶಿಸಲಿದೆ.  ಅಮೃತ ಘಳಿಗೆ ರಾತ್ರಿ 3.27 ರಿಂದ ಆರಂಭವಾಗಿ 5.04 ರವರೆಗೆ ಇರಲಿದೆ ರಾಹುಕಾಲ ಮಧ್ಯಾಹ್ನ 3.00 ರಿಂದ 4.30 ರವರೆಗೆ ಹಾಗೂ ಯಮಗಂಡ ಕಾಲ … Read more

ಡೋಂಟ್ ವರಿ..ಕಮ್​ ಟು ಡೆಲ್ಲಿ! ಇವತ್ತಿನ ಈ ಪೇಪರ್​ ಓದಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಮಾರಿ ಜಾತ್ರೆಗೆ ಬಂದವರು, ನಾಲೆಗೆ ಇಳಿದರು! ಹೊಳೆಹೊನ್ನೂರು ಅರಬಿಳಚಿಯಲ್ಲಿ ಭದ್ರಾ ನಾಲೆಯಲ್ಲಿ ದುರಂತದ ಪೂರ್ಣ ವಿವರ

Shimoga |  Bhadra Canal Tragedy | ಹೊಳೆಹೊನ್ನೂರು ಹತ್ರ ಕೂಡ್ಲಿಗೆರೆ ಸಮೀಪ ಅರಬಿಳಚಿ ಗ್ರಾಮದಲ್ಲಿ ನಿನ್ನೆ ಭಾನುವಾರ ದುಃಖಕರ ಘಟನೆ ನಡೆದಿದೆ. ಬಟ್ಟೆ ಒಗೆಯುವ ಸಲುವಾಗಿ ಭದ್ರಾ ನಾಲೆಗೆ ಇಳಿದಿದ್ದ ಒಂದೇ ಕುಟುಂಬದ ನಾಲ್ವರು ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಬ್ಯಾಂಕ್ ಲೋನ್ ಹೆಸರಲ್ಲಿ ರಾಬ್ರಿ ಕೇಸ್! ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ಪೊಲೀಸರಿಂದ ಭದ್ರಾವತಿಯ ಇಬ್ಬರು ಅರೆಸ್ಟ್​! ಘಟನೆಯಲ್ಲಿ ಅರಬಿಳಚಿ ಗ್ರಾಮದ ನಿವಾಸಿ 50 ವರ್ಷದ ನೀಲಾಬಾಯಿ, ಅವರ ಪುತ್ರ 23 ವರ್ಷದ ರವಿಕುಮಾರ್, … Read more