ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿ

ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿRead and Download Malenadu Today e-Paper Online

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಓದುಗರ ನೆಚ್ಚಿನ ದೈನಿಕ ಮಲೆನಾಡು ಟುಡೆಯ ಇಂದಿನ ಸಂಚಿಕೆಯನ್ನು ಆನ್‌ಲೈನ್‌ನಲ್ಲಿ ಸುಲಭವಾಗಿ ಓದಲು ಮತ್ತು ಡೌನ್‌ಲೋಡ್ ಮಾಡಲು ಇಲ್ಲಿ ಒದಗಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಸಾಧನೆಯ ಸಂಭ್ರಮಕ್ಕಾಗಿ ಶಿವಮೊಗ್ಗದಿಂದ 60 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಚಿತ್ರದುರ್ಗಕ್ಕೆ ತೆರಳಿರುವ ವಿಶೇಷ ವರದಿ ಇಂದಿನ ಪತ್ರಿಕೆಯಲ್ಲಿದೆ. ಇದೇ ಕಾರಣಕ್ಕಾಗಿ ಶಿವಮೊಗ್ಗದಲ್ಲಿ ಉಂಟಾಗಿರುವ ಬಸ್ ಕೊರತೆ ಹಾಗೂ ಪ್ರಯಾಣಿಕರ ಪರದಾಟದ ಚಿತ್ರಣವನ್ನು ಸವಿವರವಾಗಿ ಕಟ್ಟಿಕೊಡಲಾಗಿದೆ. ಮಲೆನಾಡು ಟುಡೆ … Read more

ಶಿವಮೊಗ್ಗ ಎಪಿಎಂಸಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಹಮಾಲಿ ಕಾರ್ಮಿಕನ ಮೃತದೇಹ ಪತ್ತೆ

ಶಿವಮೊಗ್ಗ ಎಪಿಎಂಸಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಹಮಾಲಿ ಕಾರ್ಮಿಕನ ಮೃತದೇಹ ಪತ್ತೆDecomposed Body of Hamali Worker Found at Shivamogga APMC

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಸಾಗರ ರಸ್ತೆಯ ಆಲ್ಕೊಳ ಸಮೀಪದಲ್ಲಿರುವ ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿರುವ ಅಡಿಕೆ ಮಂಡಿಯೊಂದರ ಕಟ್ಟಡದ ಮೇಲ್ಛಾವಣಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಎಪಿಎಂಸಿಯಲ್ಲಿ ನಡೆದ ಘಟನೆ ಇತ್ತೀಚಿನ ದಿನಗಳಲ್ಲಿ ಇವರು ವಿಪರೀತವಾಗಿ ಮದ್ಯಪಾನಕ್ಕೆ ದಾಸರಾಗಿದ್ದ ಆನಂದ್ ಮತ್ತು ಇದೇ ಕಾರಣದಿಂದಾಗಿ ತಮ್ಮ ಮನೆಗೂ ತೆರಳದೆ ಎಪಿಎಂಸಿ ಆವರಣದಲ್ಲಿಯೇ ಕಾಲ ಕಳೆಯುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನೂ ಸುಮಾರು ಒಂದು ವಾರದ ಹಿಂದೆಯೇ ಅಡಿಕೆ ಮಂಡಿಯ ಕಟ್ಟಡದ … Read more

ಅನೈತಿಕ ಸಂಬಂಧ: ಗಂಡನ ಕೊಂದ ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ – ಭದ್ರಾವತಿ ಕೋರ್ಟ್ ತೀರ್ಪು

ಅನೈತಿಕ ಸಂಬಂಧ: ಗಂಡನ ಕೊಂದ ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ - ಭದ್ರಾವತಿ ಕೋರ್ಟ್ ತೀರ್ಪು, Bhadravathi Murder Case: Wife and Paramour Get Death Penalty for Killing Husband

ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ಹಾಗೂ 14,00,000 ರೂಪಾಯಿಗಳ ದಂಡವನ್ನು ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ. ಭದ್ರಾವತಿಯಲ್ಲಿ 2020 ರಲ್ಲಿ ನಡೆದ ಘಟನೆ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸುರಗಿತೋಪಿನ ನಿವಾಸಿ ಫ್ಲೋರಾ ನ್ಯಾನ್ಸಿ ಹಾಗೂ ರಾಜಶೇಖರಯ್ಯ ಎಂಬುವವರೇ ಗಲ್ಲು ಶಿಕ್ಷೆಗೆ … Read more

ಚಿತ್ರದುರ್ಗ ಬಿ.ಎಸ್.ವೈ ಅಭಿಮಾನೋತ್ಸವ: ಕೆ.ಎಸ್. ಈಶ್ವರಪ್ಪರನ್ನ ಭೇಟಿಯಾದ ಬಿ.ವೈ. ರಾಘವೇಂದ್ರ! ಏನೇಲ್ಲಾ ನಡೆಯಿತು!

Chitradurga BSY Abhimanotsava MP BY Raghavendra Invites KS Eshwarappa ಚಿತ್ರದುರ್ಗ ಬಿ.ಎಸ್.ವೈ ಅಭಿಮಾನೋತ್ಸವ ಕೆ.ಎಸ್. ಈಶ್ವರಪ್ಪರನ್ನ ಭೇಟಿಯಾದ ಬಿ.ವೈ. ರಾಘವೇಂದ್ರ! ಏನೇಲ್ಲಾ ನಡೆಯಿತು!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ರಾಜಕೀಯ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಚಿತ್ರದುರ್ಗದಲ್ಲಿ ‘ಬಿಎಸ್ವೈ-50 ಅಭಿಮಾನೋತ್ಸವ’ ಹೆಸರಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶೇಷ ಅಂದರೆ ಈ ಕಾರ್ಯಕ್ರಮಕ್ಕೆ ಬಿಎಸ್​ವೈ ರವರ ಆಪ್ತ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪನವರನ್ನ ಆಹ್ವಾನಿಸ್ತಾರಾ ಎಂಬ ಕುತೂಹಲ ಮೂಡಿತ್ತು. ಇದೀಗ ನಿರೀಕ್ಷೆಯಂತೆಯೇ ಕಾರ್ಯಕ್ರಮಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.  ಬಿ.ಎಸ್.ವೈ ಅಭಿಮಾನೋತ್ಸವ ಕ್ಕೆ ಬರುವಂತೆ ಕರೆಯೋಲೆ … Read more

ಸಿಎಂ ಭೇಟಿಯಾಗಿ ಬಂದ ಬೆನ್ನಲ್ಲೆ, ಕಿಮ್ಮನೆ ರತ್ನಾಕರ್​ರಿಗೆ ಮಹತ್ವದ ಸ್ಥಾನ!

ಸಿಎಂ ಭೇಟಿಯಾಗಿ ಬಂದ ಬೆನ್ನಲ್ಲೆ, ಕಿಮ್ಮನೆ ರತ್ನಾಕರ್​ರಿಗೆ ಮಹತ್ವದ ಸ್ಥಾನ! Kimmane Ratnakar Appointed to Congress SIR Vigilance Committee in Karnataka

ಮಲೆನಾಡು ಟುಡೆ ಸುದ್ದಿ / ತೀರ್ಥಹಳ್ಳಿ / ಚುನಾವಣಾ ಆಯೋಗ ಪ್ರಸ್ತುತ ನಡೆಸುತ್ತಿರುವ ವಿಶೇಷ ತೀವ್ರ ಮತ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ವಿವಾದಕ್ಕೆ ಕಾರಣವಾಗಿದೆಯಷ್ಟೆ ಅಲ್ಲದೆ, ಈ ಸಂಬಂಧ ರಾಜಕೀಯ ಚರ್ಚೆಗಳು ಸಹ ತೀವ್ರಗೊಳ್ಳುತ್ತಿದೆ. ಈ ಮಧ್ಯೆ ಎಸ್​ಐಆರ್​ ಬಗ್ಗೆ ನಿಗಾ ವಹಿಸಲು ವಿಶೇಷ ಕಣ್ಣಾವಲು ಸಮಿತಿಯೊಂದನ್ನು ರಚಿಸಿದೆ. ವಿಶೇಷ ಅಂದರೆ ಈ ಸಮಿತಿಯ ಸದಸ್ಯರನ್ನಾಗಿ ತೀರ್ಥಹಳ್ಳಿಯ ಮಾಜಿ ಸಚಿವಕಿಮ್ಮನೆ ರತ್ನಾಕರ್ ಅವರನ್ನು ನೇಮಕ ಮಾಡಲಾಗಿದೆ. ಕಿಮ್ಮನೆ ರತ್ನಾಕರ್​ರಿಗೆ ಮಹತ್ವದ ಸ್ಥಾನ! ಎಸ್​ಇಆರ್​ ಪ್ರಮುಖವಾಗಿ ಮುಸ್ಲಿಂ ಸಮುದಾಯ … Read more

ಅಭಿಮಾನೋತ್ಸವದ ಹಿಂದಿದೆ ಹಿಡನ್​ ಅಜೆಂಡಾ, ಭರ್ಜರಿ ಕೆರೆಬೇಟೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿRead and Download Malenadu Today e-Paper Online

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮದ ಇವತ್ತಿನ ಮಲೆನಾಡು ಟುಡೆ ಜನ ಮನದ ಜೀವ ನದಿ ಈ ಪತ್ರಿಕೆಯನ್ನು ಇಲ್ಲಿ ನೀಡಲಾಗಿದೆ.  ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶ ನಮ್ಮದು ಈ ನಿಟ್ಟಿನಲ್ಲಿ ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ … Read more

ಒಟಿಪಿ ಬಂದಿಲ್ಲ, Apk ಕ್ಲಿಕ್ ಮಾಡಿಲ್ಲ! ವಕೀಲರ ಖಾತೆಯಿಂದ 1 ಲಕ್ಷ ಮಾಯ! ಹೇಗಾಯ್ತು ಘಟನೆ

shimoga chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ /ಚಿಕ್ಕಮಗಳೂರು  ಸುದ್ದಿ /  ಓಟಿಪಿ ಕೊಟ್ಟು ಕೆಡಬೇಡರಿ ಎಂಬುದು ಸೈಬರ್​ ಯುಗದ ಹೊಸ ಗಾದೆ. ಆದರೆ ಇಲ್ಲೊಂದು ಪ್ರಕರಣದಲಲ್ಲಿ ಒಟಿಪಿ ಇಲ್ಲದೆ ವ್ಯಕೀಲರೊಬ್ಬರ ಅಕೌಂಟ್​ನಿಂದ ಹಣ ಕಂಡವರ ಅಕೌಂಟ್​ಗೆ ಹೋಗಿದೆ. ಹೌದು, ಚಿಕ್ಕಮಗಳೂರು ನಗರದ ಖಾಸಗಿ ಬ್ಯಾಂಕ್‌ನಲ್ಲಿ ಚಿನ್ನಾಭರಣಗಳನ್ನು ಅಡಮಾನವಿಟ್ಟು ಸಾಲ ಪಡೆದಿದ್ದ ವಕೀಲರೊಬ್ಬರ ಬ್ಯಾಂಕ್ ಖಾತೆಯಿಂದ ಯಾವುದೇ ಒಟಿಪಿ ಅಥವಾ ಲಿಂಕ್‌ಗಳಿಲ್ಲದೆ ಲಕ್ಷಾಂತರ ರೂಪಾಯಿ ಹಣವನ್ನು ಸೈಬರ್ ವಂಚಕರು ದೋಚಿದ್ದಾರೆ. ಚಿಕ್ಕಮಗಳೂರು ಸುದ್ದಿ /ವಕೀಲರ ಖಾತೆಯಿಂದ 1 ಲಕ್ಷ ಮಾಯ! ಇಲ್ಲಿನ … Read more

ಬಸ್​ ನಿಲ್ದಾಣದಲ್ಲಿ ಮಹಿಳೆಯ ಕಿರಿಕ್! ಶಿವಮೊಗ್ಗ ಅಕ್ಕ ಪಡೆ ಎಂಟ್ರಿ! ಬದಲಾಯ್ತು ಸೀನ್

ಬಸ್​ ನಿಲ್ದಾಣದಲ್ಲಿ ಮಹಿಳೆಯ ಕಿರಿಕ್! ಶಿವಮೊಗ್ಗ ಅಕ್ಕ ಪಡೆ ಎಂಟ್ರಿ! ಬದಲಾಯ್ತು ಸೀನ್ Shivamogga Akka Pade Rescues Mentally Ill Woman at Bus Stand

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಅಕ್ಕ ಪಡೆ ಮತ್ತೆ ಸುದ್ದಿಯಾಗಿದೆ. ಈ ಸಲ ಮತ್ತೊಮ್ಮೆ ಅಕ್ಕಪಡೆಯ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ. ಅವರ ಕೆಲಸದ ಬಗ್ಗೆ ಸ್ವತಃ ಎಸ್​ಪಿ ನಿಖಿಲ್ ಬಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಿಜ, ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರನ್ನು ರಕ್ಷಿಸಿ, ಆಕೆಗೆ ಸೂಕ್ತ ಆಶ್ರಯ ಕಲ್ಪಿಸಿದೆ ಶಿವಮೊಗ್ಗ ಅಕ್ಕಪಡೆ ಶಿವಮೊಗ್ಗ ಅಕ್ಕ ಪಡೆಗಿದೆ ಮಾನವೀಯ ಮುಖ  ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬಳು ಸಾರ್ವಜನಿಕರಿಗೆ ಅನಗತ್ಯವಾಗಿ ತೊಂದರೆ … Read more

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಎಸ್​ ಪಿ ನಿಖಿಲ್ ಬಿ ಹೈ ಲೆವಲ್​ ಮೀಟಿಂಗ್! ಟೈಟ್ ಸೆಕ್ಯುರಿಟಿ! ಕಾರಣವೇನು?

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಎಸ್​ ಪಿ ನಿಖಿಲ್ ಬಿ ಹೈ ಲೆವಲ್​ ಮೀಟಿಂಗ್! ಟೈಟ್ ಸೆಕ್ಯುರಿಟಿ! ಕಾರಣವೇನು? Yediyurappa Abhimanotsava Shivamogga SP Inspects Airport Security

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮೇ 09ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗಕ್ಕೆ ಬಿಜೆಪಿಯ ವರಿಷ್ಟ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಆಗಮನಿಸಿದ್ದಾರೆ. ಹಲವರು ವಿಶೇಷ ವಿಮಾನಗಳ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಚಿತ್ರದುರ್ಗಕ್ಕೆ ತೆರಳಲಿದ್ದಾರೆ.  ಹೀಗಾಗಿ ಈ ಕಾರ್ಯಕ್ರಮದಲ್ಲಿ  ಭಾಗವಹಿಸಲು ಆಗಮಿಸುತ್ತಿರುವ ಗಣ್ಯ ವ್ಯಕ್ತಿಗಳ ಭದ್ರತೆಯ ಹಿತದೃಷ್ಟಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಶೇಷ ಭದ್ರತೆ ಒದಗಿಸಲಾಗಿದೆ. ಹೈ … Read more

ಆಪರೇಷನ್ ಸಿಂದೂರ್​ ಗೆ ಒಂದು ವರ್ಷ! ಸಂಸದ ಬಿ.ವೈ. ರಾಘವೇಂದ್ರ ಸುದ್ದಿಗೋಷ್ಟಿ! ಮಹತ್ವದ ಮಾತು!

ಆಪರೇಷನ್ ಸಿಂದೂರ್​ ಗೆ ಒಂದು ವರ್ಷ! ಸಂಸದ ಬಿ.ವೈ. ರಾಘವೇಂದ್ರ ಮಹತ್ವದ ಮಾತು! B.Y. Raghavendra statement Operation Sindoor

ಶಿವಮೊಗ್ಗ: ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯು ಕೇವಲ ಸೇನಾ ಕ್ರಮವಲ್ಲ, ಅದು ಭಾರತದ ಬಲಿಷ್ಟ ಸಂಕಲ್ಪದ ಸಂಕೇತವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅಭಿಪ್ರಾಯ ಪಟ್ಟಿದ್ದಾರೆ. ಆಪರೇಷನ್ ಸಿಂದೂರ್​ ಗೆ ಒಂದು ವರ್ಷ ಹಿನ್ನೆಲೆಯಲ್ಲಿ ಸಂಸದರ ಪ್ರತಿಕ್ರಿಯೆ ನಿನ್ನೆ ದಿನ ಶಿವಮೊಗ್ಗದ ಪ್ರೆಸ್ಟ್​ ಟ್ರಸ್ಟ್​ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಹಲ್ಗಾಮ್​ನಲ್ಲಿ ಅಮಾಯಕ ಭಾರತೀಯರ ಹತ್ಯೆ ಮಾಡಿದ ಉಗ್ರರಿಗೆ ಭಾರತ ನೀಡಿದ ದಿಟ್ಟ ಪ್ರತ್ಯುತ್ತರವೇ ಆಪರೇಷನ್ ಸಿಂದೂರ. ಈ ಬೃಹತ್ ಸೇನಾ ಕಾರ್ಯಾಚರಣೆ ನಡೆದು ಒಂದು … Read more