WhatsApp chats evidence 22 / ಸ್ಪೈ ಆಪ್​ ಮೂಲಕ ಪತ್ನಿಯ ವಾಟ್ಸಾಪ್ ನಿಂದ ಕದ್ದ ಚಾಟ್​ ಡಿವೋರ್ಸ್​ ಕೇಸ್​ಗಾಯ್ತು ಸಾಕಲ್ಷ

WhatsApp chats evidence

WhatsApp chats evidence  ಡಿವೋರ್ಸ್ ಕೇಸ್​ನಲ್ಲಿ ಸ್ಪೈ ಆ್ಯಪ್ ಮೂಲಕ ಪಡೆದ ವಾಟ್ಸಾಪ್ ಚಾಟ್​ಗಳು ಸಾಕ್ಷ್ಯ WhatsApp chats evidence  Malenadutoday: ಪತ್ನಿಯ ಅನುಮತಿಯಿಲ್ಲದೆ ಪಡೆದ ಆಕೆಯ ಖಾಸಗಿ ವಾಟ್ಸಾಪ್ ಚಾಟ್​ಗಳನ್ನು ಸಹ ಕೌಟುಂಬಿಕ ನ್ಯಾಯಾಲಯ ಕಾಯ್ದೆಯಡಿ ವಿಚ್ಛೇದನ ಪ್ರಕರಣಗಳಲ್ಲಿ ಸಾಕ್ಷ್ಯವಾಗಿ ಬಳಸಬಹುದು ಎಂದು ಮಧ್ಯಪ್ರದೇಶ ಹೈಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪು ನೀಡಿದೆ. ವ್ಯಭಿಚಾರದ ಆರೋಪಗಳನ್ನೊಳಗೊಂಡ ಪ್ರಕರಣದಲ್ಲಿ ಈ ತೀರ್ಪು ಹೊರಬಿದ್ದಿದ್ದು,  ಗೌಪ್ಯತೆ ಹಕ್ಕುಗಳ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ. ವಿಚ್ಛೇದನ ಪ್ರಕರಣವೊಂದರಲ್ಲಿ ಮಧ್ಯಪ್ರದೇಶ ಹೈಕೋರ್ಟ್ ಈ ಮಹತ್ವದ … Read more

ಯಡವಾಲ : ಸಹೋದರಿ ಮನೆಗೆ ಹೋಗಿದ್ದಾಗ ದುರಂತ; ಕೃಷಿ ಹೊಂಡದಲ್ಲಿ ಮುಳುಗಿ 2 ಯುವಕರ ಮೃತ್ಯು

ಯಡವಾಲ ಶಿವಮೊಗ್ಗ ಯಡವಾಲಗ್ರಾಮದಲ್ಲಿ ಇಬ್ಬರು ಸಾವು

ಯಡವಾಲ ಶಿವಮೊಗ್ಗ: ಸಹೋದರಿ ಮನೆಗೆ ಹೋಗಿದ್ದಾಗ ದುರಂತ; ಕೃಷಿ ಹೊಂಡದಲ್ಲಿ ಮುಳುಗಿ 2 ಯುವಕರ ಮೃತ್ಯು ಶಿವಮೊಗ್ಗ: ಯಡವಾಲ ಗ್ರಾಮದಲ್ಲಿ ಸಹೋದರಿಯ ಮನೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನಡೆದ ದಾರುಣ ಘಟನೆಯಲ್ಲಿ ಇಬ್ಬರು ಯುವಕರು ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.  ಮೃತರನ್ನು ಯಡವಾಲ ಗ್ರಾಮದ ಕುಮಾರನಾಯ್ಕ ಅವರ ಪುತ್ರ, ಬಿ.ಕಾಂ ವಿದ್ಯಾರ್ಥಿ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಚೌಡಮ್ಮನ ದೇವಸ್ಥಾನ ಸಮೀಪದ ನಿವಾಸಿ ವಿಜಯ್ ಅವರ ಪುತ್ರ ಚಿರಂಜೀವಿ (22) ಎಂದು ಗುರುತಿಸಲಾಗಿದೆ. ಸಹೋದರಿ ಭೇಟಿಯ … Read more

12 police personnel honored / ಶಿವಮೊಗ್ಗದ12 ಪೊಲೀಸರಿಗೆ ವಿಶೇಷ ಸನ್ಮಾನ ! ವಿಶೇಷವಿದೆ

12 police personnel honored

12 police personnel honored ನೈಟ್ಸ್ ಇನ್ ಖಾಕಿ’ ಕಾರ್ಯಕ್ರಮ: 12 ಪೊಲೀಸ್ ಸಿಬ್ಬಂದಿಗೆ ಸನ್ಮಾನ 12 police personnel honored ಶಿವಮೊಗ್ಗ: ಶಿವಮೊಗ್ಗ ರೌಂಡ್ ಟೇಬಲ್, ಶಿವಮೊಗ್ಗ ಮಲ್ನಾಡ್ ರೌಂಡ್ ಟೇಬಲ್ ಮತ್ತು ಮಲ್ನಾಡ್ ಮಾಸ್ಟರ್ಸ್ ವತಿಯಿಂದ  ನಿನ್ನೆ ಸಂಜೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ‘ನೈಟ್ಸ್ ಇನ್ ಖಾಕಿ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ 12 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಈ ಸಂದರ್ಭದಲ್ಲಿ ಗೌರವಿಸಿ … Read more

Aredotlu village Theft case 22 / ಅರೆದೊಟ್ಲು ಕಳ್ಳತನ ಕೇಸ್​/ ಚನ್ನಗಿರಿ ನಿವಾಸಿ, ಭದ್ರಾವತಿ ವಾಸಿ ಅರೆಸ್ಟ್!

Aredotlu village Theft case

Aredotlu village Theft case 22 ಅರೆದೊಟ್ಲು ಕಳ್ಳತನ ಪ್ರಕರಣ: ಆರೋಪಿ ಸೆರೆ, 6.43 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ Aredotlu village Theft case ಶಿವಮೊಗ್ಗ: ಭದ್ರಾವತಿ ತಾಲೂಕಿನ ಅರೆದೊಟ್ಲು ಗ್ರಾಮದಲ್ಲಿ ಜೂನ್ 16, 2025 ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ಸುಮಾರು 6.43 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಹೊಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅರೆದೊಟ್ಲು ಗ್ರಾಮದ … Read more

suddi today 22 / ಕುಡಿದು ಕತ್ತು ಕೊಯ್ದುಕೊಂಡು ಸಾವು, ತಂದೆ ಮಗ ಇಬ್ಬರು ಟೈಟ್​ ಫೈಟ್, ಕೆಲಸ ಕೊಡಿಸುವುದಾಗಿ ವಂಚನೆ! ಇನ್ನಷ್ಟು ಸುದ್ದಿಗಳು!

unidentified woman Shimoga Dog Show 2026 Date Registration Details Shivamogga PUC Question Paper shivamogga Unidentified Man Wild Boar Hunting Lokayukta Raid, SHIMUL Shivamogga, Milk Union Corruption, SP Manjunath Choudhary, Financial Irregularities, Shimoga Crime News, Anti-Corruption Bureau Karnataka, Dairy Scam Probe.Unidentified Thirthahalli Burglary 30 Yrs Jail for Minor Assault Anavatti Unidentified Man Dies Cyber Crime Police Ditwa Cyclone Alert  online fraud Recruitment for Anganwadi Workers Shivamogga Fire Accident Shivamogga Traffic Restriction Unidentified woman death Shivamogga Traffic Diversion Bhadravathi Crime Thirthahalli Threat case Shivamogga Crime news Child Abuse Shivamogga Chain Snatching Gold theft TM card swapping scam Shivamogga accident Shivamogga Railway Police Thirthahalli Police station CEN Crime Police Station Shivamogga Cyber Crime Shivamogga news Crypto Trading Fraud chatpat news Central Jail KSRTC Bus Stand Street Dog Attack Job Scam Areca Nut TheftPocket Picking Incident shivamogga cyber crime Man Killed by Own Buffaloshivamogga

suddi today ಕುಡಿದ ಮತ್ತಿನಲ್ಲಿ ಕುತ್ತುಕೊಯ್ದುಕೊಂಡ ಆಸಾಮಿ  ಸಾವು suddi today ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾರಶೆಟ್ಟಿಹಳ್ಳಿಯಲ್ಲಿ ರಮೇಶ್ (40) ಎಂಬುವವರು ಕುಡಿತದ ಮತ್ತಿನಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಿಲಿಟರಿ ಹೋಟೆಲ್ ನಡೆಸುತ್ತಿದ್ದ ರಮೇಶ್ ಅವರಿಗೆ ಕುಡಿತದ ಚಟವಿತ್ತು. ಕುಟುಂಬಸ್ಥರು ಚಟ ಬಿಡಿಸಲು ಸಾಕಷ್ಟು ಪ್ರಯತ್ನಿಸಿದ್ದರೂ ಫಲ ನೀಡಿರಲಿಲ್ಲ. ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ರಮೇಶ್, ನಿನ್ನೆ ರಾತ್ರಿ 8:20ಕ್ಕೆ ಹೋಟೆಲ್‌ನಲ್ಲಿದ್ದ ಚಾಕುವಿನಿಂದ ಶೌಚಾಲಯದಲ್ಲಿ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಳೆಹೊನ್ನೂರು … Read more

Traffic rules awareness program june 22/ ಪಿಇಎಸ್​ನಲ್ಲಿ​ ಟ್ರಾಫಿಕ್​ ಪೊಲೀಸರ ಸಭೆ, ವಿದ್ಯಾರ್ಥಿಗಳಿಗೆ ಎಚ್ಚರಿಕೆ

Traffic rules awareness program at PES College

Traffic rules awareness program at PES College ಪಿಇಎಸ್‌ ಕಾಲೇಜಿನಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಕಾರ್ಯಕ್ರಮ Traffic rules awareness program ಶಿವಮೊಗ್ಗ: ಜೂನ್ 21, 2025 ರಂದು ಶುಕ್ರವಾರ, ಶಿವಮೊಗ್ಗ ನಗರದ ಪಿಇಎಸ್‌ ಕಾಲೇಜಿನಲ್ಲಿ ಸಂಚಾರ ನಿಯಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ತಿರುಮಲೇಶ್ ಅವರು ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು.  ಈ ಸಂದರ್ಭದಲ್ಲಿ ಮಾತನಾಡಿದ ಪಿಎಸ್‌ಐ ತಿರುಮಲೇಶ್, “ಸುರಕ್ಷತೆಯ … Read more

your zodiac sign this week / 12 ರಾಶಿಗಳ ವಾರ ಭವಿಷ್ಯ! / ಅದ್ಭುತ!

Unlock Your Weekly Horoscope your zodiac sign this week ನಿಮ್ಮ ವಾರದ ರಾಶಿಫಲ: 2025ರ ಗ್ರಹಗತಿಗಳು ಏನು ಹೇಳುತ್ತವೆ? this Weeks Horoscope in Kannadathis Weeks Horoscope in Kannadayour Weekly Horoscope June 8 to June 14 2025

your zodiac sign this week ನಿಮ್ಮ ವಾರದ ರಾಶಿಫಲ: 2025ರ ಗ್ರಹಗತಿಗಳು ಏನು ಹೇಳುತ್ತವೆ? ಮೇಷ ರಾಶಿ ಈ ವಾರ ನಿಮಗೆ ಹೊಸ ಸಂಪರ್ಕಗಳು ದೊರೆಯಲಿವೆ. ಶುಭ ಸಮಾಚಾರಗಳು ಕಿವಿಗೆ ಬೀಳಲಿದ್ದು, ನಿಮ್ಮ ಆದಾಯ ಹೆಚ್ಚಾಗಲಿದೆ. ದೀರ್ಘಕಾಲದ ಸಮಸ್ಯೆಗಳು ಬಗೆಹರಿದು ನಿರಾಳರಾಗುವಿರಿ. ನಿಮ್ಮ ನಿರೀಕ್ಷೆಗಳು ಫಲಿಸಲಿದ್ದು, ದೇವಾಲಯಗಳಿಗೆ ತೆರಳುವಿರಿ . ವಿದ್ಯಾರ್ಥಿಗಳ ಪ್ರಯತ್ನಗಳಿಗೆ ಉತ್ತಮ ಫಲಿತಾಂಶ ದೊರೆಯಲಿದೆ. ಗುತ್ತಿಗೆದಾರರಿಗೆ ಅನುಕೂಲಕರ ಸಮಯ. ಬಾಲ್ಯದ ಗೆಳೆಯರೊಂದಿಗೆ ಮತ್ತೆ ಬೆರೆಯುವಿರಿ. ವ್ಯಾಪಾರಸ್ಥರಿಗೆ ಲಾಭ ಹೆಚ್ಚಾಗಲಿದೆ. ಉದ್ಯೋಗದಲ್ಲಿನ ಅಡೆತಡೆಗಳು ನಿವಾರಣೆಯಾಗಿ … Read more

ಮಲವಗೊಪ್ಪ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ

ಮಲವಗೊಪ್ಪ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ:

ಮಲವಗೊಪ್ಪ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ: ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಶಿವಮೊಗ್ಗ: ಮಲವಗೊಪ್ಪದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ಅಗಲೀಕರಣ ಮಾಡುವ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ, ರಸ್ತೆ ಅಕ್ಕಪಕ್ಕದಲ್ಲಿರುವ ಮನೆ ಮಾಲೀಕರು ಮತ್ತು ಜಾಗದವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಕುರಿತು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆದಿದೆ. ಮಲವಗೊಪ್ಪ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ: ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, … Read more

bommanakatte incident /ಶಿವಮೊಗ್ಗ: ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್​ನ ಭೀಕರ ಹತ್ಯೆ

Rowdy sheeter Avinash (32) was brutally murdered with deadly weapons late at night near the Bommanakkatte Lake in the city.

bommanakatte incident  ಶಿವಮೊಗ್ಗ: ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್​ನ ಭೀಕರ ಹತ್ಯೆ ಶಿವಮೊಗ್ಗ: ನಗರದ ಬೊಮ್ಮನಕಟ್ಟೆ ಕೆರೆ ಏರಿ ಬಳಿ ತಡರಾತ್ರಿ ರೌಡಿಶೀಟರ್ ಅವಿನಾಶ್ (32) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ಅವಿನಾಶ್, ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಗೆ ಒಳಗಾಗಿದ್ದು, ಐದು ವರ್ಷಗಳ ಕಾಲ ಜೈಲಿನಲ್ಲಿದ್ದ. ಆನಂತರ ಮೇಲಿನ  ಕೋರ್ಟ್‌ನಿಂದ ಜಾಮೀನು ಪಡೆದು ಹೊರಗಿದ್ದರು. ಈ ನಡುವೆ ಪಾರ್ಟಿ ಮಾಡಲು ಎಂದು ಆತನನ್ನು ಕರೆತಂದು  ಬೊಮ್ಮನಕಟ್ಟೆಯಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗದೆ. ಮಾಹಿತಿ … Read more

mla Gururaj Ganti Hole / ಹೊಸನಗರದಲ್ಲಿ ಅಪಘಾತಕ್ಕೀಡಾದ ಬೈಂದೂರು ಶಾಸಕರ ಕಾರು/ 3 ವಾಹನಗಳ ನಡುವೆ ಡಿಕ್ಕಿ

mla Gururaj Ganti Hole

mla Gururaj Ganti Hole ಶಿವಮೊಗ್ಗ: ಬೈಂದೂರು ಶಾಸಕರ ಕಾರುಗಳ ಸರಣಿ ಅಪಘಾತ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ Shivamogga news ಶಿವಮೊಗ್ಗ, ಜೂನ್ 21, 2025: ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ (MLA Gururaj Ganti Hole) ಅವರು ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ಬಗ್ಗೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಕೋಡೂರು ಎಂಬಲ್ಲಿ ನಿನ್ನೆ ದಿನ (ಜೂನ್ 20, ಶುಕ್ರವಾರ) ಸಂಜೆ ಈ ಅಪಘಾತ ಸಂಭವಿಸಿದೆ. ಘಟನೆ ವಿವರ: ಶಾಸಕ … Read more