ಮೇ 08, 2026: ದ್ವಾದಶ ರಾಶಿಗಳ ಇಂದಿನ ದಿನ ಭವಿಷ್ಯ ಮತ್ತು ಪಂಚಾಂಗ! ಅಚ್ಚರಿಯ ಸಂಗತಿಗಳಿವೆ

ದ್ವಾದಶ ರಾಶಿಗಳ ಇಂದಿನ ನಿತ್ಯ ಭವಿಷ್ಯ: ಪಂಚಾಂಗ ಮತ್ತು ರಾಶಿ ಫಲ ವಿವರ : Astrology Predictions for All 12 Zodiac Signs

ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸದ ಷಷ್ಠಿ ತಿಥಿಯು ಬೆಳಿಗ್ಗೆ 8.20ರವರೆಗೆ ಇದ್ದು, ತದನಂತರ ಸಪ್ತಮಿ ಇರಲಿದೆ. ಉತ್ತರಾಷಾಢ ನಕ್ಷತ್ರ ಸಂಜೆ 5.36ರವರೆಗೆ ಇದ್ದು, ಆ ಬಳಿಕ ಶ್ರವಣ ನಕ್ಷತ್ರ ಆರಂಭವಾಗಲಿದೆ. ಬೆಳಿಗ್ಗೆ 10.30ರಿಂದ 12.00ರವರೆಗೆ ರಾಹುಕಾಲ, ಮಧ್ಯಾಹ್ನ 3.00ರಿಂದ 4.30ರವರೆಗೆ ಯಮಗಂಡ ಕಾಲವಿರಲಿದೆ. ಇಂದಿನ ದಿನ ಭವಿಷ್ಯ ಮತ್ತು ಪಂಚಾಂಗ ಮೇಷ / ರಾಶಿಯವರಿಗೆ ಉದ್ಯೋಗ ಪ್ರಯತ್ನಗಳಲ್ಲಿ ಮುನ್ನಡೆ , ಕೆಲಸ ಯಶಸ್ವಿಯಾಗಿ ಸಾಗಲಿವೆ, ಹೆಚ್ಚುವರಿ ಆದಾಯ ಹರಿದುಬರಲಿದೆ, ವ್ಯಾಪಾರ ವಹಿವಾಟುಗಳಲ್ಲಿ … Read more

ಶಿವಮೊಗ್ಗ: ವೆಂಕಟೇಶ್ ನಗರದಲ್ಲಿ ಮಟಮಟ ಮಧ್ಯಾಹ್ನವೇ ಕಳ್ಳತನ, 19 ಲಕ್ಷ ಮೌಲ್ಯದ ಚಿನ್ನ, ದುಡ್ಡು ಮಾಯ! ಹೇಗಾಯ್ತು ಘಟನೆ

Shivamogga Lodge Attack Guest Assaults Staff two arrest in Robbery Case in Shivamogga

ಶಿವಮೊಗ್ಗ: ನಡುಹಗಲಲ್ಲೇ ಮನೆಯ ಬೀಗ ಮುರಿದು 19 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ದುಡ್ಡು ಕಳವು ಮಾಡಿದ ಘಟನೆಯೊಂದು ಶಿವಮೊಗ್ಗ ಸಿಟಿಯಲ್ಲಿಯೇ ವರದಿಯಾಗಿದೆ. ಕಳೆದ ಮೇ ನಾಲ್ಕರಂದು ಜಯನಗರ ಪೊಲೀಸ್ ಸ್ಟೇಷನ್​ ಲಿಮಿಟ್ಸ್​ನಲ್ಲಿ ಬರುವ ವೆಂಕಟೇಶ್ ನಗರದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗ ಸಿಟಿಯಲ್ಲಿ ಪೊಲೀಸ್ ಅಲರ್ಟ್​ ಆಗಿದ್ದರೂ, ಹಗಲು ಹೊತ್ತಿನಲ್ಲಿಯೇ ಘಟನೆಯೊಂದು ನಡೆದಿರುವುದು ಅಚ್ಚರಿಗೆ ಕಾರಣವಾಗಿದೆ.  ಮೇ ನಾಲ್ಕನೇ ತಾರೀಖು, ವೆಂಕಟೇಶ್ ನಗರ  4ನೇ ಕ್ರಾಸ್‌ನ ಮಾತಾ ಪಿತೃ ಕೃಪಾ ನಿಲಯದ ನಿವಾಸಿ, ಪ್ರಶಾಂತ್ … Read more

ಪುನಃ ಹೆಚ್ಚು ಕಮ್ಮಿಯಾದ ಶಿವಮೊಗ್ಗ ಅಡಿಕೆ ರೇಟು! ಉಳಿದ ಕಡೆಗಳಲ್ಲಿ ಎಷ್ಟಿದೆ ಅಡಕೆ ದರ!ಗಮನಿಸಿ

Shivamogga Arecanut Price, ಶಿವಮೊಗ್ಗ ಅಡಿಕೆ ಧಾರಣೆ

ಶಿವಮೊಗ್ಗ ಅಡಿಕೆ ರೇಟು / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ (ಎಪಿಎಂಸಿ) ಅಡಿಕೆ ಧಾರಣೆ ಎಷ್ಟಿದೆ ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ. ಮಾರುಕಟ್ಟೆಯಲ್ಲಿನ ವಿವಿಧ ವೆರೈಟಿ ಅಡಕೆಯ ಕನಿಷ್ಠ ಹಾಗೂ ಗರಿಷ್ಠ ದರದ ವಿವರಗಳನ್ನು ಗಮನಿಸಬಹುದು ದಾವಣಗೆರೆಸಿಪ್ಪೆಗೋಟು: ಕನಿಷ್ಠ ದರ: 13000 ಗರಿಷ್ಠ ದರ: 13000ಚೂರು: ಕನಿಷ್ಠ ದರ: 8583 ಗರಿಷ್ಠ ದರ: 8583 ಚನ್ನಗಿರಿರಾಶಿ: ಕನಿಷ್ಠ ದರ: 50000 ಗರಿಷ್ಠ ದರ: 56055 ಸಾಗರಸಿಪ್ಪೆಗೋಟು: ಕನಿಷ್ಠ … Read more

ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ಆರೋಪ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿRead and Download Malenadu Today e-Paper Online

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮದ ಇವತ್ತಿನ ಮಲೆನಾಡು ಟುಡೆ ಜನ ಮನದ ಜೀವ ನದಿ ಈ ಪತ್ರಿಕೆಯನ್ನು ಇಲ್ಲಿ ನೀಡಲಾಗಿದೆ.  ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶ ನಮ್ಮದು ಈ ನಿಟ್ಟಿನಲ್ಲಿ ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ … Read more

ಶಿವಮೊಗ್ಗ ನಂಬರ್​ 1, ಅನಿರೀಕ್ಷಿತ ತಪಾಸಣೆ ಸೇರಿದಂತೆ ಇನ್ನಿತರೇ ಸುದ್ದಿಗಳ ಇ-ಪೇಪರ್​ನಲ್ಲಿ

ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿRead and Download Malenadu Today e-Paper Online

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮದ ಇವತ್ತಿನ ಮಲೆನಾಡು ಟುಡೆ ಜನ ಮನದ ಜೀವ ನದಿ ಈ ಪತ್ರಿಕೆಯನ್ನು ಇಲ್ಲಿ ನೀಡಲಾಗಿದೆ.  ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶ ನಮ್ಮದು ಈ ನಿಟ್ಟಿನಲ್ಲಿ ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ … Read more

ಅಡಿಕೆ ಧಾರಣೆ : ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ರೇಟು ಎಷ್ಟಿದೆ ನೋಡಿ

ಇಂದಿನ ಅಡಿಕೆ ಧಾರಣೆ : ಶಿವಮೊಗ್ಗ, ದಾವಣಗೆರೆ, ಸೇರಿ ವಿವಿಧೆಡೆಯ ಅಡಿಕೆ ರೇಟ್ ಮಾಹಿತಿ market rates for different varieties arecanut from Shivamogga, Davangere

ಶಿವಮೊಗ್ಗವೂ ಸೇರಿದಂತೆ ರಾಜ್ಯದ ವಿವಿಧ ಎಪಿಎಂಸಿಗಳಲ್ಲಿ ಅಡಿಕೆ ರೇಟು ಬದಲಾವಣೆ ಕಂಡಿದೆ. ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಹಾಗೂ ಗೊರಬಲು ಬೇರೆಯದ್ದೆ ಆದ ಡಿಮ್ಯಾಂಡ್ ಪಡೆದುಕೊಂಢಿದೆ. ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ನಡೆದ ವಹಿವಾಟಿನ ಪ್ರಕಾರ, ಇದು ಸಾಮಾನ್ಯ ಏರಿಳಿತ.ಇಲ್ಲಿದೆ ಅಡಿಕೆ ರೇಟಿನ ಬಗೆಗಿನ ಮಾಹಿತಿ ಅಡಿಕೆ ಧಾರಣೆ ದಾವಣಗೆರೆರಾಶಿ: ಕನಿಷ್ಠ ದರ: 27166 ಗರಿಷ್ಠ ದರ: 27166 ಹೊನ್ನಾಳಿರಾಶಿ: ಕನಿಷ್ಠ ದರ: 25500 ಗರಿಷ್ಠ ದರ: 25500 ಸಾಗರಸಿಪ್ಪೆಗೋಟು: ಕನಿಷ್ಠ ದರ: 13099 ಗರಿಷ್ಠ … Read more

ಗಾಡಿಕೊಪ್ಪ, ಆಲ್ಕೊಳ ಬಳಿಕ ಇದೀಗ ಗಾರ್ಡನ್ ಏರಿಯಾ! ಹೇಗಿತ್ತು ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ

Shivamogga Traffic Police Clear Footpath and Road Encroachments in Garden Area

ಶಿವಮೊಗ್ಗ ಟ್ರಾಫಿಕ್ ಪೊಲೀಸರು ಆಪರೇಷನ್​ ಪುಟ್​ಪಾತ್​ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಮಲ್ಲಿಕಾರ್ಜುನ ರಸ್ತೆಯಲ್ಲಿ ಮಂಡಕ್ಕಿ ಅಂಗಡಿಗಳ ತೆರವಿಗೆ ಸೂಚಿಸಿದ್ದ ಪೊಲೀಸರು ಆನಂತರ ಆಲ್ಕೋಳ, ಗಾಡಿಕೊಪ್ಪ ಸರ್ಕಲ್​ಗಳಲ್ಲಿ ಕಾರ್ಯಾಚರಣೆ ಕೈಗೊಂಡಿದ್ದರು. ಇದೀಗ ನಿನ್ನೆ ದಿನ ಗಾರ್ಡನ್ ಏರಿಯಾ ಭಾಗದಲ್ಲಿ ಒತ್ತುವರಿಯನ್ನು ತೆರವುಗೊಳಿಸಿದ್ದಾರೆ. ಗಾರ್ಡನ್ ಏರಿಯಾದ 1ನೇ ಕ್ರಾಸ್, 2ನೇ ಕ್ರಾಸ್ ಹಾಗೂ 3ನೇ ಕ್ರಾಸ್ ರಸ್ತೆಗಳಲ್ಲಿ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಜನ್ರ ಓಡಾಟಕ್ಕೆ ಕಿರಿಕಿರಿಯಾಗುವಂತೆ ಪುಟ್​ಪಾತ್​ ಮೇಲೆ ವ್ಯವಹಾರಸ್ಥರು ನಾನಾ ಸಾಮಗ್ರಗಿಳನ್ನು ಇಟ್ಟಿದ್ದನ್ನ ತೆರವುಗೊಳಿಸಿದ ಪೊಲೀಸರು, ಮತ್ತೆ ಅದೇ ರೀತಿಯಲ್ಲಿ … Read more

ಹವಾಮಾನ ವರದಿ : ಮುಂದಿನ 7 ದಿನಗಳ ಮಳೆ ಮುನ್ಸೂಚನೆ ಇದೆಯಾ!? ಐಎಂಡಿ ರಿಪೋರ್ಟ್​ ಗಮನಿಸಿ

ಶಿವಮೊಗ್ಗ ಹವಾಮಾನ ಮುನ್ಸೂಚನೆ ಬಿರುಗಾಳಿ ಸಹಿತ ಮಳೆ ಸಾಧ್ಯತೆ Shivamogga Weather Forecast Rain and Gusty Winds Expected

ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಬಿಡುಗಡೆ ಮಾಡಿರುವ ವರದಿ ಪ್ರಕಾರ, ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಗಳಿಲ್ಲ ಎಂಬ ವಿಚಾರ ತಿಳಿದು ಬಂದಿದೆ. ಇನ್ನೂ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಗಳಿವೆ. ‘ ಹವಾಮಾನ ವರದಿ ಐಎಂಡಿ ರಿಪೋರ್ಟ್ ಅದೇ ರೀತಿಯಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, … Read more

ದೊಡ್ಡಪೇಟೆ ಪೊಲೀಸರಿಂದ ಸಲೂನ್, ಬ್ಯೂಟಿ ಪಾರ್ಲರ್‌ಗಳಲ್ಲಿ ಅನಿರೀಕ್ಷಿತ​ ತಪಾಸಣೆ

ದೊಡ್ಡಪೇಟೆ ಠಾಣಾ ವ್ಯಾಪ್ತಿಯ ಸಲೂನ್, ಬ್ಯೂಟಿ ಪಾರ್ಲರ್‌ಗಳ ಮೇಲೆ ಪೊಲೀಸರ ತಪಾಸಣೆ Shivamogga Police Inspect Salons and Beauty Parlors in Doddapete Station Limits

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದ ಸ್ಪಾಗಳಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿವೆ ಎಂಬ ಆರೋಪವೊಂದು ನೇರವಾಗಿ ಕೇಳಿ ಬಂದ ಬೆನ್ನಲ್ಲೆ ಶಿವಮೊಗ್ಗ ಪೊಲೀಸ್ ನಿಧಾನವಾಗಿಯಾದರೂ ಅಲರ್ಟ್ ಆಗಿದ್ದಾರೆ. ಈ ಸಂಬಂಧ ಎಸ್​ಪಿ ನಿಖಿಲ್ ಬಿ ನಗರದಲ್ಲಿರುವ ವಿವಿಧ ಬ್ಯೂಟಿ ಪಾರ್ಲರ್​​ಗಳಲ್ಲಿ ರಾಂಡಮ್​ ಚೆಕ್ಕಿಂಗ್ ಆರಂಭಿಸಿದ್ದಾರೆ. ದೊಡ್ಡಪೇಟೆ ಪೊಲೀಸರಿಂದ ಕಾರ್ಯಾಚರಣೆ ಪೂರಕ ಎಂಬಂತೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಿನ್ನೆ ದಿನ ಪೊಲೀಸ್ ತಂಡವೊಂದು ಕಾರ್ಯಾಚರಣೆ ನಡೆಸಿದೆ. ಐವರು ಮಹಿಳಾ ಪೊಲೀಸ್​ ಸಿಬ್ಬಂದಿ ಹಾಗೂ … Read more

ಮೇಷದಿಂದ ಮೀನ ರಾಶಿಯವರೆಗಿನ ದ್ವಾದಶ ರಾಶಿಗಳ ದೈನಂದಿನ ಫಲಾಫಲ

ದ್ವಾದಶ ರಾಶಿಗಳ ಇಂದಿನ ನಿತ್ಯ ಭವಿಷ್ಯ: ಪಂಚಾಂಗ ಮತ್ತು ರಾಶಿ ಫಲ ವಿವರ : Astrology Predictions for All 12 Zodiac Signs

ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ ಪಂಚಮಿ ಪೂರ್ಣ ತಿಥಿ ಇರಲಿದೆ. ಮಧ್ಯಾಹ್ನ 1.16 ರವರೆಗೆ ಮೂಲ ನಕ್ಷತ್ರವಿದ್ದು, ತದನಂತರ ಪೂರ್ವಾಷಾಢ ನಕ್ಷತ್ರ ಇರಲಿದೆ. ರಾಹುಕಾಲ ಮಧ್ಯಾಹ್ನ 12.00 ರಿಂದ 1.30 ರವರೆಗೆ ಇರಲಿದ್ದು, ಯಮಗಂಡ ಕಾಲ ಬೆಳಗ್ಗೆ 7.30 ರಿಂದ 9.00 ರವರೆಗೆ ಇರಲಿದೆ. ದೈನಂದಿನ ಫಲಾಫಲ ಮೇಷ /ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆಗಳಿವೆ. ಆರ್ಥಿಕ ಪರಿಸ್ಥಿತಿ ಚೇತರಿಕೆ, ಅಧಿಕ ಶ್ರಮ, ಒತ್ತಡದ ಸನ್ನಿವೇಶ ಎದುರಾಗಲಿವೆ. ವ್ಯಾಪಾರ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಕೊಂಚ … Read more