shivamogga news today : ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಇಂದು ಶಿವಮೊಗ್ಗ ಕೋರ್ಟ್ಗೆ ಹಾಜರ್
shivamogga news today : 22 ವರ್ಷಗಳಿಂದ ನಕ್ಸಲ್ ಸಂಘಟನೆಯಲ್ಲಿ ತೊಡಗಿಸಿಕೊಂಡು ಕೇರಳ ಪೊಲೀಸರಿಂದ ಬಂಧಿತನಾಗಿ ಜೈಲುವಾಸ ಅನುಭವಿಸುತ್ತಿರುವ ನಕ್ಸಲ್ ನಾಯಕ ಬಿ.ಜಿ ಕೃಷ್ಣಮೂರ್ತಿಯನ್ನು ಇಂದು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಭಾರಿ ಬಿಗಿ ಭದ್ರತೆಯೊಂದಿಗೆ ಆಗುಂಬೆ-ತೀರ್ಥಹಳ್ಳಿ ಪೊಲೀಸರು ಕೇರಳದಿಂದ ಬಿಜಿಕೆಯನ್ನು ಕರೆತಂದಿದ್ದರು. ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಬಿಜಿಕೆ ವಿರುದ್ದ ಪ್ರಕರಣ ದಾಖಲಾಗಿತ್ತು. shivamogga news today : ಮಲೆನಾಡಿನಲ್ಲಿ ನಕ್ಸಲ್ ಸಂಘಟನೆಯನ್ನು ಮಂಚೂಣಿಗೆ ಕೊಂಡೊಯ್ಯುವಲ್ಲಿ ಪ್ರಮುಖಪಾತ್ರ ವಹಿಸಿದ್ದ ನಕ್ಸಲ್ ನಾಯಕ ಬಿ.ಜಿ … Read more