shivamogga news today :  ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಇಂದು ಶಿವಮೊಗ್ಗ ಕೋರ್ಟ್​ಗೆ ಹಾಜರ್

shivamogga news today

shivamogga news today :  22 ವರ್ಷಗಳಿಂದ ನಕ್ಸಲ್ ಸಂಘಟನೆಯಲ್ಲಿ ತೊಡಗಿಸಿಕೊಂಡು ಕೇರಳ ಪೊಲೀಸರಿಂದ ಬಂಧಿತನಾಗಿ ಜೈಲುವಾಸ ಅನುಭವಿಸುತ್ತಿರುವ ನಕ್ಸಲ್ ನಾಯಕ ಬಿ.ಜಿ ಕೃಷ್ಣಮೂರ್ತಿಯನ್ನು ಇಂದು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಭಾರಿ ಬಿಗಿ ಭದ್ರತೆಯೊಂದಿಗೆ  ಆಗುಂಬೆ-ತೀರ್ಥಹಳ್ಳಿ ಪೊಲೀಸರು ಕೇರಳದಿಂದ ಬಿಜಿಕೆಯನ್ನು ಕರೆತಂದಿದ್ದರು. ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಆಗುಂಬೆ  ಪೊಲೀಸ್ ಠಾಣೆಯಲ್ಲಿ ಬಿಜಿಕೆ ವಿರುದ್ದ ಪ್ರಕರಣ ದಾಖಲಾಗಿತ್ತು. shivamogga news today : ಮಲೆನಾಡಿನಲ್ಲಿ ನಕ್ಸಲ್ ಸಂಘಟನೆಯನ್ನು ಮಂಚೂಣಿಗೆ ಕೊಂಡೊಯ್ಯುವಲ್ಲಿ ಪ್ರಮುಖಪಾತ್ರ ವಹಿಸಿದ್ದ ನಕ್ಸಲ್ ನಾಯಕ ಬಿ.ಜಿ … Read more

shivamogga news : ಮಂಜುನಾಥ್​ ರಾವ್​ ಮನೆಗೆ ವಿಜಯೇಂದ್ರ ಭೇಟಿ | ಕುಟುಂಸ್ಥರಿಗೆ ಸಾಂತ್ವನ

shivamogga news

shivamogga news : ಮಂಜುನಾಥ್​ ರಾವ್​ ಮನೆಗೆ ವಿಜಯೇಂದ್ರ ಭೇಟಿ | ಕುಟುಂಸ್ಥರಿಗೆ ಸಾಂತ್ವನ shivamogga news : ಪೆಹಲ್ಗಾಮ್‍ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದ ಶಿವಮೊಗ್ಗ ನಗರದ ಮಂಜುನಾಥ್ ರಾವ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರುಇತ್ತೀಚೆಗೆ ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸಕ್ಕೆ ಭಾರತೀಯ 26 ಜನರ ಹತ್ಯೆ ಆಯಿತು.ಶಿವಮೊಗ್ಗದ ಮಂಜುನಾಥ್ ಸಹ ದಾಳಿಯಲ್ಲಿ ಮೃತರಾದರು. ನಾನೂ ಕೂಡಾ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮನೆಗೆ ಭೇಟಿ … Read more

crime news : ಹಾಡುವಳ್ಳಿ ಗ್ರಾಮದಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣ |ಆರೋಪಿಗೆ ಮರಣ ದಂಡನೆ

crime news

crime news :  ಕಾರವಾರ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸಿದ್ದ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದಲ್ಲಿ ನಡೆದಿದ್ದ ನಾಲ್ವರ ಕೊಲೆ ಪ್ರಕರಣದ ಆರೋಪಿಗಳಿಗೆ ಉತ್ತರ ಕನ್ನಡ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿದ್ದ ಶ್ರೀಧರ್ ಭಟ್ ಗೆ ಜೀವಾವಾಧಿ ಶಿಕ್ಷೆ ಹಾಗೂ ಎರಡನೇ ಆರೋಪಿಯಾಗಿದ್ದ ವಿನಯ್ ಭಟ್ ಗೆ ಮರಣ ದಂಡನೆ ಶಿಕ್ಷೆ ನೀಡಿ ನ್ಯಾಯಾಧೀಶರಾದ ಡಿ.ಎಸ್ ವಿಜಯ ಕುಮಾರ್ ತೀರ್ಪು ನೀಡಿದ್ದಾರೆ.   ಭಟ್ಕಳ ತಾಲೂಕಿನ ಹಾಡವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ … Read more

psi exam training : ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

Police Transfer Karnataka psi exam training

psi exam training : ಶಿವಮೊಗ್ಗ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಮಂಜೂರಾದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ರಾಜ್ಯದ ಬೆಳಗಾವಿ ಅಥವ ಮೈಸೂರು ಕಂದಾಯ ವಿಭಾಗಗಳಲ್ಲಿ 90 ದಿನಗಳ ವಸತಿಯುತ ಪೊಲೀಸ್ ಸಬ್ ಇನ್ಸಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ. ಈ ತರಬೇತಿಗೆ 21 ರಿಂದ 30 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. psi exam training : ಅಭ್ಯರ್ಥಿಗಳು ಪಾಲಿಸಬೇಕಾದ … Read more

shivamogga news : ಬೈಕ್ ಮತ್ತು ಲಾರಿ ನಡುವೆ ಅಪಘಾತ , ಬೈಕ್ ಸವಾರ ಸ್ಥಳದಲ್ಲೇ ಸಾವು

shivamogga news

shivamogga news : ಬೈಕ್ ಮತ್ತು ಲಾರಿ ನಡುವೆ ಅಪಘಾತ , ಬೈಕ್ ಸವಾರ ಸ್ಥಳದಲ್ಲೇ ಸಾವು shivamogga news :  ಹೊಸನಗರ : ಲಾರಿ ಮತ್ತು ಬೈಕ್​ ನಡುವೆ ಅಪಘಾತ ಸಂಭವಿಸಿದ್ದು ಬೈಕ್​ ಸಾವರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದಿಂದ ಹೊಸನಗರ ಮಾರ್ಗದಲ್ಲಿರುವ ದರ್ಗಾದ ಅಪ್​ ನಲ್ಲಿ  ಮಂಗಳವಾರ ರಾತ್ರಿ ನಡೆದಿದೆ. ಬೈಕ್​ ಸವಾರ  ಸಾಗರ ತಾಲೂಕಿನ ಹೊನ್ನೆಸರ ಗ್ರಾಮದ ಮೃತ ಅಶೋಕ (24)  ಎಂದು ತಿಳಿದು ಬಂದಿದೆ.  ಮೃತ ಅಶೋಕ್​ ಅಡಗೋಡಿಯಲ್ಲಿ ತೋಟದ ಕೆಲಸ … Read more

virat kohli : ಒಲ್ಲದ ಮನಸ್ಸಿನಿಂದಲೇ ಪ್ರೀತಿಯ ಟೆಸ್ಟ್ ಕ್ರಿಕೆಟ್‍ಗೆ ಕೊಹ್ಲಿ ಡಿವೋರ್ಸ್..!

virat kohli

virat kohli: ನಿನ್ನ ಹೆಸರು ಹೇಳಿದ ತಕ್ಷಣ… ನಿನ್ನ ಆಟದ ವೈಖರಿ ರಪ್ಪನೆ ಒಂದು ಕ್ಷಣ ಕಣ್ಣ ಮುಂದೆ ಹಾದು ಹೋಗುತ್ತದೆ. ತಂಡದ ಗೆಲುವಿಗಾಗಿ ನೀನು ಹೋರಾಡುವ ರೀತಿಯಂತೂ ರೋಮಾಂಚನಗೊಳಿಸುತ್ತದೆ.ಅದು ಶತಕದ ಸಂಭ್ರಮವೇ ಆಗಿರಲಿ, ಗೆಲುವಿನ ಖುಷಿಯೇ ಆಗಿರಲಿ..ಯಾವುದೇ ದಾಖಲೆಗಳೇ ಆಗಿರಲಿ..ನೀನಾಡುವ ಪರಿ ಪುಳಕಗೊಳ್ಳುವಂತೆ ಮಾಡುತ್ತದೆ.  ಅಷ್ಟೇ ಯಾಕೆ ಸಹ ಆಟಗಾರರ ಅದ್ಭುತ ಸಾಧನೆಯನ್ನು ಮನಸಾರೆ ಆಸ್ವಾದಿಸುವ ಗುಣ ನಿನ್ನ ಮೇಲಿನ ಅಭಿಮಾನವನ್ನು ಇಮ್ಮಡಿಗೊಳಿಸುತ್ತದೆ.ಪ್ರತಿ ಪಂದ್ಯವನ್ನು ಜಿದ್ದಿಗೆ ಬಿದ್ದಂತೆ ಆಡುವುದನ್ನು ನೋಡಿದಾಗ ಹುಚ್ಚೆದ್ದು ಕುಣಿಯುವಂತೆ ಮಾಡುತ್ತದೆ.ಏಟಿಗೆ ಏಟು..ಮಾತಿಗೆ ಮಾತು.. … Read more

short circuit : ಬೇಕರಿಯಲ್ಲಿ ಶಾರ್ಟ್​ ಸರ್ಕ್ಯೂಟ್​ | ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

virat kohli

short circuit : ಶಾರ್ಟ್​ ಸರ್ಕ್ಯೂಟ್​ನಿಂದ ಗೋಪಾಳದ ಮುಖ್ಯ ರಸ್ತೆಯಲ್ಲಿರುವ ದಿ ಬೇಕ್​ ಅಂಡ್​ ಪ್ಲೇಕ್​ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದರ ಪರಿಣಾಮ ಬೇಕರಿ ಬಹುತೇಕ ಸುಟ್ಟು ಕರಕಲಾಗಿದೆ. ಈ ಘಟನೆ ಮಂಗಳವಾರ ರಾತ್ರಿ 11;15 ರ ಸುಮಾರಿಗೆ ನಡೆದಿದ್ದು, ಘಟನೆಯಿಂದ 6 ರಿಂದ 7 ಲಕ್ಷ ರೂಪಾಯಿ ವರೆಗೆ ನಷ್ಟು ಉಂಟಾಗಿದೆ ಎಂದು ತಿಳಿದು ಬಂದಿದೆ. ಮಾಲೀಕರು ಬೇಕರಿಯನ್ನು ಮಂಗಳವಾರ ರಾತ್ರಿ ಕ್ಲೋಸ್ ಮಾಡಿಕೊಂಡು ಮನೆಗೆ ತೆರಳಿದ್ದರು. ನಂತರ 11 :15 ರ ಸುಮಾರಿಗೆ ಬೇಕರಿಯ … Read more

thirthahallli news : ಬೆಜ್ಜವಳ್ಳಿಯಲ್ಲಿ ಬೈಕ್​ ಹಾಗೂ ಕಾರ್​ ನಡುವೆ ಭೀಕರ ಅಪಘಾತ | ಸವಾರನ ಸ್ಥಿತಿ ಗಂಭೀರ

thirthahallli news :

thirthahallli news : ಬೆಜ್ಜವಳ್ಳಿಯಲ್ಲಿ ಬೈಕ್​ ಹಾಗೂ ಕಾರ್​ ನಡುವೆ ಭೀಕರ ಅಪಘಾತ | ಸವಾರರನ ಸ್ಥಿತಿ ಗಂಭೀರ  ತೀರ್ಥಹಳ್ಳಿ : ಬೈಕ್​ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್​ ಚಾಲಕನ ಸ್ಥತಿ ಗಂಭೀರವಾಗಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗದ ಕಡೆಗೆ ಹೋಗುತ್ತಿದ್ದ ಕಾರು ಬೆಜ್ಜವಳ್ಳಿಯಿಂದ ಸಮಕಾನಿ ಕಡೆಗೆ ಹೋಗುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನ ಮುಂಬಾಗ ನುಜ್ಜುಗುಜ್ಜಾಗಿದ್ದು,​ ಸವಾರನ ತಲೆಗೆ ಹಾಗೂ ಕಾಲಿಗೆ … Read more

shivamogga news : ಸರ್ಕಾರಿ ಶಾಲೆಯ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು | ಮಂಜುನಾಥ್

shivamogga news

shivamogga news : ಸರ್ಕಾರಿ ಶಾಲೆಯ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು | ಮಂಜುನಾಥ್ shivamogga news : ಶಿವಮೊಗ್ಗ : ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಉಚಿತ ಸಮವಸ್ತ್ರ ಪಠ್ಯಪುಸ್ತಕ ಹಾಗೂ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಶಿಕ್ಷಣ ಇಲಾಖೆಯ ಆಡಳಿತ ಉಪ ನಿರ್ದೇಶಕರಾದ ಮಂಜುನಾಥ್ ಹೇಳಿದರು. ನಗರದ ಬಿಹೆಚ್ ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ನಮ್ಮ ಶಾಲೆ ನಮ್ಮ ಜವಾಬ್ದಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು … Read more

terrorists attack : ಉಗ್ರರರನ್ನು ಹುಡುಕಿ ಕೊಟ್ಟವರಿಗೆ 20 ಲಕ್ಷ ಬಹುಮಾನ

terrorists attack

terrorists attack : ಪಹಲ್ಗಾಮ್​ನಲ್ಲಿ​ ಉಗ್ರರು ಪ್ರವಾಸಿಗರನ್ನು ಗುಂಡಿಕ್ಕಿ ಹತ್ಯೆ ನಡೆಸಿದರು.ಇದಕ್ಕೆ ಪ್ರತಿಯಾಗಿ ಭಾರತ ಆಪರೇಷನ್​ ಸಿಂಧೂರ್​ ಹೆಸರಿನಲ್ಲಿ ದಾಳಿ ನಡೆಸಿದ್ದು ಅನೇಕ ಉಗ್ರ ನೆಲೆಗಳನ್ನು ದ್ವಂಸ ಮಾಡಿದೆ. ಇದೀಗ ಅಮೇರಿಕ ಮಧ್ಯಸ್ಥಿಕೆ ವಹಿಸಿ ಎರಡು ದೇಶಗಳಿಗೆ ಕದನ ವಿರಾಮ ಘೋಷಿಸಿದೆ. ಇದರ ಬೆನ್ನಲ್ಲೆ ಪುಲ್ವಾಮ ಜಿಲ್ಲೆ ಪಹಲ್ಗಾಮ್​ ದಾಳಿಯಲ್ಲಿ ಭಾಗಿಯಾದ ಭಯೋದ್ಪಾದಕರನ್ನು ಹುಡುಕಿ ಕೊಟ್ಟವರಿಗೆ ಬೃಹತ್ ಮೊತ್ತದ ನಗದು ಬಹುಮಾನವನ್ನು ಘೋಷಿಸಿದೆ. terrorists attack : ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರ ಬಗ್ಗೆ ಮಾಹಿತಿ … Read more