government Employees :  ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಕ್ರೀಡಾಕೂಟ | ಸಿಸ್​ ಷಡಾಕ್ಷರಿ ಹೇಳಿದ್ದೇನು

karnataka government workers government Employees

government Employees : ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ 20ರ ವರೆಗೆ ನೆಹರು ಕ್ರೀಡಾಂಗಣದಲ್ಲಿ  ನಡೆಯಲಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. ಮಂಗಳವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮೇ 18 ರಂದು ಸಂಜೆ 05 ಗಂಟೆಗೆ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ನೆರವೇರಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದು. ಈವೇಳೆ ಸಚಿವ ಮಧು ಬಂಗಾರಪ್ಪ … Read more

by vijayendra :  ಮೇ 14 ರಂದು ರಾಜ್ಯದಾಧ್ಯಂತ ತಿರಂಗಾ ಯಾತ್ರೆಗೆ ಚಾಲನೆ | ಏನಿದು ತಿರಂಗ ಯಾತ್ರೆ

by vijayendra

by vijayendra :  ಭಾರತೀಯ ಸೈನಿಕರ ರಕ್ಷಣೆಗಾಗಿ ಪ್ರಾರ್ಥನೆ ಮಾಡುವ ನಿಟ್ಟಿನಲ್ಲಿ ಬಿಜೆಪಿ ಇಡೀ ದೇಶದಲ್ಲಿ ತಿರಂಗಾ ಯಾತ್ರೆ ಮಾಡುತ್ತಿದ್ದು, ಮೇ 16 ರಂದು ಶಿವಮೊಗ್ಗದಲ್ಲಿ  ತಿರಂಗಾ ಯಾತ್ರೆ  ಆಯೋಜಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು. ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ಇಡೀ ದೇಶದಲ್ಲಿ ತಿರಂಗಾ ಯಾತ್ರೆಯನ್ನ ಆಯೋಜನೆ ಮಾಡಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ಕರ್ನಾಟಕದಲ್ಲಿ ಸಹ ತಿರಂಗ ಯಾತ್ರೆ ನಡೆಯಲಿದೆ. ರಾಜಕೀಯೇತರವಾಗಿ  ತಿರಂಗಯಾತ್ರೆ ಎಲ್ಲಾ ಜಿಲ್ಲೆಯಲ್ಲಿ ಆರಂಭ … Read more

shivamogga news : ಐರನ್ ಕ್ಯಾಸ್ಟಿಂಗ್ ಯಂತ್ರ​ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ

shivamogga news

shivamogga news : ಐರನ್ ಕ್ಯಾಸ್ಟಿಂಗ್ ಯಂತ್ರ​ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ ಶಿವಮೊಗ್ಗ ಜಿಲ್ಲೆಯಲ್ಲಿರುವ ಅಬ್ಬಲಗೆರೆ ಕೃಷಿ ವಿವಿಯ ಬಳಿ ಇರುವ ಇಂಡಿಯಾ ಪಿಸ್ಟನ್  ಲಿಮಿಟೆಡ್ ಕಂಪನಿಯಲ್ಲಿ ಇಂದು ಬೆಳಿಗ್ಗೆ  ಐರನ್ ಕ್ಯಾಸ್ಟಿಂಗ್​ ಮಾಡುತ್ತಿರುವಾಗ ಯಂತ್ರ ಸಿಡಿದಿದೆ. ಇದರ ಪರಿಣಾಮ 4 ಜನ ಕಾರ್ಮಿಕರ ಕಾಲಿಗೆ ಸುಟ್ಟ ಗಾಯಗಳಾಗಿವೆ. ಇಂದು ಬೆಳಿಗ್ಗೆ ಸುಮಾರು 7:30 ರ ಹೊತ್ತಿಗೆ ಫಸ್ಟ್​ ಶಿಫ್ಟ್​ನಲ್ಲಿ ಕೆಲಸಕ್ಕೆ ಕಾರ್ಮಿಕರು ಐರನ್​ ಕ್ಯಾಸ್ಟಿಂಗ್​​ ಮಾಡುತ್ತಿದ್ದರು. ಆವೇಳೆ ಯಂತ್ರ ಸಿಡಿದಿದೆ. … Read more

madhu bangarappa : ಸಾಗರದಲ್ಲಿ 8 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಚಿವ ಮಧು ಬಂಗಾರಪ್ಪ ಚಾಲನೆ

madhu bangarappa

madhu bangarappa : ಸಾಗರ | ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿ ಮೈದಾನದಲ್ಲಿ ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುಮಾರು 8 ಕೋಟಿ ವೆಚ್ಚದ ವಿವಿಧ ಮೂಲಭೂತ ಸೌಕರ್ಯಗಳ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು. Madhu bangarappa : ಕಾರ್ಯಕ್ರಮದಲ್ಲಿ  ಅಕ್ರಮ ಸಕ್ರಮ ಯೋಜನೆ ಫಲಾನುಭವಿಗಳಿಗೆ 94 ಸಿ, 94 ಸಿಸಿ ಕಾಯ್ದೆಯಡಿ ಹಕ್ಕು ಪತ್ರ ವಿತರಣೆಯನ್ನು ಮಾಡಿದರು.ಸುಮಾರು 8 ಕೋಟಿ ವೆಚ್ಚದ ಆಡಳಿತ ಸೌಧ ಕಟ್ಟಡದ ಮೂರನೇ ಮಹಡಿಯಲ್ಲಿ ಶೀಟ್ ಛಾವಣಿ ಹಾಗೂ ಮೂಲ ಸೌಕರ್ಯ … Read more

agumbe accident : ಆಗುಂಬೆ ಸಮೀಪ ಕಾರುಗಳ ನಡುವೆ ಡಿಕ್ಕಿ | ಮೂವರಿಗೆ ಗಾಯ

Lightning Strike Trading advertisement Current shock : Rippon pete Dasara Sports cyber crimeThreat case

agumbe accident : ನವ ದಂಪತಿಗಳು ಕಾರಿನಲ್ಲಿ ಕುಟುಂಬದೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದ್ದು, ಮೂವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಅರೇಕಲ್‌ ಕ್ರಾಸ್‌ ಬಳಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ನವವಧು ನಾಗರತ್ನ, ಅವರ ತಾಯಿ ಗೀತಾ, ಅಜ್ಜಿ ರಾಧಮ್ಮ ಗಾಯಗೊಂಡವರು agumbe accident : ಹೇಗಾಯ್ತು ಅಪಘಾತ  ನಾಗರತ್ನ ಮತ್ತು ಸುಬ್ರಹ್ಮಣ್ಯ ಅವರು ಇತ್ತೀಚೆಗೆ ವಿವಾಹವಾಗಿದ್ದರು. ಹಾಗಾಗಿ  ಕುಟುಂಬದವರ ಜೊತೆಗೆ ಮಂದಾರ್ತಿಗೆ ತೆರಳುತ್ತಿದ್ದರು. ಆ ವೇಳೆ … Read more

virat kohli test retire : ಭಾವನಾತ್ಮಕ ಪೋಸ್ಟ್​ ಹಂಚಿಕೊಂಡು ಟೆಸ್ಟ್​ಗೆ ರಿಟೈರ್​ ಕೊಟ್ಟ ವಿರಾಟ್​ ಕೊಹ್ಲಿ

virat kohli

virat kohli test retire : ಕ್ರಿಕೆಟ್​ ಜಗತ್ತಿನಲ್ಲಿ ಕಿಂಗ್​ ಎಂದೆ ಖ್ಯಾತಿಗಳಿಸಿರುವ ವಿರಾಟ್ ಕೊಹ್ಲಿ ತಮ್ಮ ಅಭಿಮಾನಿಗಳಿಗೆ ಶಾಕ್​ ಒಂದನ್ನು ನೀಡಿದ್ದಾರೆ. ಅದೇನೆಂದರೆ ವಿರಾಟ್​ ಕೊಹ್ಲಿ ಇಂದು ತಮ್ಮ ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದು, ಆ ಕುರಿತು ಇನ್ಸ್ಟಾಗ್ರಾಮ್​ನಲ್ಲಿ ಭಾವನಾತ್ಮಕ ಪೋಸ್ಟರ್​ ಎಂದನ್ನು ಶೇರ್​ಮಾಡಿದ್ದಾರೆ. ಈ ಹಿಂದೆ ರೋಹಿತ್​ ಶರ್ಮಾ ತಮ್ಮ ಟೆಸ್ಟ್​ ಕ್ರಿಕೆಟ್​ಗೆ ನಿವೃತ್ತಿ ಘೊಷಿಸಿದ್ದರು. ಅದರಿಂದಾಗಿ ಕ್ರೀಡಾಭಿಮಾನಿಗಳು ಬೇಸರಗೊಂಡಿದ್ದರು. ಇದರ ನಡುವೆ ವಿರಾಟ್​ ಕೊಹ್ಲಿಯ ನಿವೃತ್ತಿ ನಿರ್ಧಾರ ಎಲ್ಲರಿಗೂ ಶಾಕ್​ ನೀಡಿದೆ 2014 … Read more

instagram post : ಇನ್ಸ್ಟಾಗ್ರಾಮ್ ಪೋಸ್ಟ್​ ಒಂದರ ವಿರುದ್ದ ಕೇಸ್​ ಕೊಟ್ಟ ಬಿಜೆಪಿ 

instagram post

instagram post :  ಶಿವಮೊಗ್ಗ | ದೇಶದ್ರೋಹದ ಪೋಸ್ಟ್​ ಹಾಕಿದವನ ವಿರುದ್ದ ಪೊಲೀಸರು ಶೀಘ್ರವೇ ಕ್ರಮ ಕೈಗೊಳ್ಳದಿದ್ದರೆ ಶಿವಮೊಗ್ಗದ ಪ್ರತಿಯೊಬ್ಬ ನಾಗರೀಕರು ಸೈನಿಕರಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್​ ಎನ್​ ಚೆನ್ನಬಸಪ್ಪ ಎಚ್ಚರಿಸಿದರು. instagram post : ಎಸ್​ ಎನ್​ ಚನ್ನಬಸಪ್ಪ ಹೇಳಿದ್ದೇನು ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದವನನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿ ಇಂದು ಬಿಜೆಪಿ ನಗರ ಸಮಿತಿ ಕೋಟೆ ಪೊಲೀಸ್​ ಠಾಣೆಯಲ್ಲಿ ಪ್ರತಿಭಟನೆಯನ್ನು ಕೈಗೊಂಡಿತು. ಈ ವೇಳೆ … Read more

accident news :  ಕಾರು ಹಾಗು ಬೈಕ್ ನಡುವೆ ಭೀಕರ ಅಪಘಾತ | ಮೂವರಿಗೆ ಗಾಯ

Lightning Strike Trading advertisement Current shock : Rippon pete Dasara Sports cyber crimeThreat case

accident news :  ಕಾರು ಹಾಗು ಬೈಕ್ ನಡುವೆ ಭೀಕರ ಅಪಘಾತ | ಮೂವರಿಗೆ ಗಾಯ accident news : ಕಾರು ಹಾಗು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬಾಲಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಸೊರಬ ಪಟ್ಟಣದ ಹೊಸಪೇಟೆ ಹಕ್ಲು ಸರ್ಕಲ್‌ ಬಳಿ ಸಂಭವಿಸಿದೆ.ಘಟನೆಯಲ್ಲಿ ಕಾಸವಾಡಿಕೊಪ್ಪದ ಪ್ರಶಾಂತ್‌, ಪತ್ನಿ ಕುಸುಮಾ, ಪುತ್ರ ಗಗನ್‌ ಗಾಯಗೊಂಡಿದ್ದಾರೆ.ಬೈಕ್ ನಲ್ಲಿ ಮೂವರು ಗುಂಡಶೆಟ್ಟಿಕೊಪ್ಪದಿಂದ ಕಾಸವಾಡಿಗೆ ತೆರಳುತಿದ್ದರು. ಈ ಸಂದರ್ಭದಲ್ಲಿ  ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ  … Read more

bcci cricket :  ಐಪಿಲ್​ ಪಂದ್ಯ ಒಂದು ವಾರ ರದ್ದು | ಪ್ರತಿ ಪಂದ್ಯಕ್ಕೆ ಬಿಸಿಸಿಐ ಕಳೆದುಕೊಳ್ತಿರೋದು ಎಷ್ಟು ಕೋಟಿ

bcci cricket

bcci cricket :   ಕಳೆದ ಮೂರ್ನಾಲ್ಕು ದಿನಗಳಿಂದ ಭಾರತ ಹಾಗು ಪಾಕಿಸ್ತಾನದ ನಡುವೆ ಯುದ್ದದ ವಾತಾವರಣ ನಿರ್ಮಾಣವಾಗಿದ್ದು, ಬಾರತ ಪಾಕಿಸ್ತಾನದಲ್ಲಿರುವ ಉಗ್ರ ನೆಲೆಗಳ ಮೇಲೆ ಮಿಸೈಲ್​ ದಾಳಿ ನಡೆಸುತ್ತಿದೆ.ಇದಕ್ಕೆ ಪ್ರತಿಯಾಗಿ ಪಾಕಿಸ್ತಾನವೂ ಸಹ ಪ್ರತಿ ದಾಳಿ ನಡೆಸುತ್ತಿದ್ದು, ಮುಂಜಾಗ್ರತೆ ದೃಷ್ಟಿಯಿಂದ ಬಿಸಿಸಿಐ ಐಪಿಎಲ್​ ಟೂರ್ನಿಯನ್ನು ಒಂದು ವಾರದವರೆಗೆ ರದ್ದುಗೊಳಿಸಿದೆ. ಈ ಪಂದ್ಯ ರದ್ದತಿಯಿಂದಾಗಿ ಬಿಸಿಸಿಐಗೆ ಕೊಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ ಎಂದು ವರದಿ ತಿಳಿಸಿದೆ. bcci cricket : ಬಿಸಿಸಿಐಗೆ ಎಷ್ಟು ಕೋಟಿ ನಷ್ಟ ಹಿಂದೂಸ್ಥಾನ್​ ಟೈಮ್ಸ್​ … Read more

shivamogga fast news : ಎಸ್ ಡಿ ವಿದ್ಯಾ ಸಾಗರ್​ಗೆ ಪಿ ಹೆಚ್ ​ಡಿ ಸೇರಿದಂತೆ ಟಾಪ್​ 03 ಚಟ್​ಪಟ್​ ನ್ಯೂಸ್​

shivamogga fast news

shivamogga fast news :  ವಿದ್ಯಾಸಾಗರ್ ಎಸ್.ಡಿ ಗೆ ಪಿಹೆಚ್​ಡಿ ಶಿವಮೊಗ್ಗ :  ಶಿವಮೊಗ್ಗದ ವಿದ್ಯಾನಗರದ ಪರಿಮಳ ಮತ್ತು ಎಸ್.ವಿ.ದಾನಪ್ಪನವರ್ ರವರ ಮಗ ವಿದ್ಯಸಾಗರ್ ಎಸ್.ಡಿ.  ಸಹಾಯಕ ಪ್ರಾಧ್ಯಾಪಕರು ನಿಟ್ಟೆ ಮೀನಾಕ್ಷಿ ಇಂಜಿನಿಯರಿಂಗ್ ಕಾಲೇಜು ಬೆಂಗಳೂರು ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿದೆ. ಕುವೆಂಪು ವಿಶ್ವವಿದ್ಯಾಲಯದ ಪ್ರೋ.ಪ್ರಭಾಕರ್.ಸಿ.ಜೆ ಮಾರ್ಗದರ್ಶನದಲ್ಲಿ ವಿಷನ್ ಬೇಸಡ್ ಲೇನ್ ಡಿಪಾರ್ಚರ್ ವಾರ್ನಿಂಗ್ ಅಪ್ರೋಚ್ ಫರ್ ಡ್ರೈವರ್ ಅಸಿಸ್ಟಾಂನ್ಸ್ ಕುರಿತು ಮಂಡಿಸಿದ ಪ್ರೌಢ ಪ್ರಬಂಧವನ್ನ ಕುವೆಂಪು ವಿಶ್ವವಿದ್ಯಾಲಯ ಮಾನ್ಯ ಮಾಡಿದೆ‌. shivamogga fast … Read more