shivamogga police : ರೌಡಿಗಳ ಮನೆ ಮೇಲೆ ಪೊಲೀಸ್​ ರೇಡ್​ | ಕಾರಣವೇನು

SIMS Medical College sp mithun kumar shivamogga

shivamogga police : ರೌಡಿಗಳ ಮನೆ ಮೇಲೆ ಪೊಲೀಸ್​ ರೇಡ್​ | ಕಾರಣವೇನು ಶಿವಮೊಗ್ಗ  ಜಿಲ್ಲೆಯಾದ್ಯಂತ ಬೆಳ್ಳಂ ಬೆಳಿಗ್ಗೆ ಪೊಲೀಸರು ರೌಡಿಗಳ ಮನೆಮೇಲೆ ದಾಳಿ ನಡೆಸಿ ಮನೆ ಪರಿಶೀಲನೆಯನ್ನು ನಡೆಸಿದ್ದಾರೆ.ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಪ್ರತ್ಯೇಕ ತಂಡಗಳನ್ನು ರಚಿಸಿ ದಾಳಿ ನಡೆಸಿದ ಪೊಲೀಸರು ರೌಡಿಗಳ  ಮನೆಗಳನ್ನು ತಪಾಸಣೆ ನಡೆಸಿ ರೌಡಿಗಳ  ಹಾಜರಾತಿ, ಹಾಲಿ ಮಾಡುತ್ತಿರುವ ಕೆಲಸ, ಮನೆಯಲ್ಲಿ ಮಾದಕ ವಸ್ತು ಹಾಗೂ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.ಹಾಗೆಯೇ ಮುಂದಿನ ದಿನಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮತ್ತು … Read more

pakistan war : ಆಪರೇಷನ್​ ಸಿಂಧೂರ್​, ಹತ್ತು ಹೈಲೆಟ್ಸ್​ ​

oparration sinduru.jpgss

pakistan war : ಕಳೆದ ತಡರಾತ್ರಿ ಭಾರತೀಯ ಸೇನೆ ಆಪರೇಷನ್​ ಸಿಂಧೂರ್​ ಹೆಸರಿನಲ್ಲಿ ಪಾಕಿಸ್ತಾನದ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಪಾಕಿಸ್ತಾನದ 9 ಉಗ್ರ ನೆಲೆಗಳು ದ್ವಂಸಗೊಂಡಿವೆ. ಈ ದಾಳಿಯ ಪರಿಣಾಮ ಹೇಗಿತ್ತು ಎಂಬುವುದರ ಪ್ರಮುಖ 10 ಪಾಯಿಂಟ್​ ಈ ಕೆಳಕಂಡಂತಿವೆ pakistan war : ಆಪರೇಷನ್ ಸಿಂಧೂರ್ ನ 10 ಪಾಯಿಂಟ್‌ಗಳು ಭಾರತದ ಕ್ಷಿಪಣಿ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 46 ಜನರು ಗಾಯಗೊಂಡಿದ್ದಾರೆ ಎಂದು ಇಸ್ಲಾಮಾಬಾದ್ ಹೇಳಿದೆ. … Read more

indian army : ಆಪರೇಷನ್​ ಸಿಂಧೂರ್​ ಬಗ್ಗೆ ಶಿವಮೊಗ್ಗದಲ್ಲಿ ಯಾರೆಲ್ಲಾ ಏನೆಲ್ಲಾ ಹೇಳಿದ್ರು

indian army

indian army : ತಡರಾತ್ರಿ ಭಾರತೀಯ ಸೇನೆ ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಆಪರೇಷನ್​ ಸಿಂಧೂರ್​ ಎಂಬ ಹೆಸರಲ್ಲಿ ದಾಳಿ ನಡೆಸಿದೆ. ಈ ದಾಳಿಯ ಪರಿಣಾಮ 80 ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಈ ಆಪರೇಷನ್​ ಸಿಂಧೂರ್​ ಕುರಿತು ಶಿವಮೊಗ್ಗದಲ್ಲಿ ಸಂಸದ ಬಿವೈ ರಾಘವೇಂದ್ರ ಹಾಗೂ ಮಾಜಿ ಡಿಸಿಎಂ ಕೆ ಎಸ್​ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. indian army :  ಈ ಕುರಿತು ಮಾದ್ಯಮದಳೊಂದಿಗೆ ಮಾತನಾಡಿದ ಸಂಸದ ಬಿವೈ ರಾಘವೇಂದ್ರ ಪಹೆಲ್ಗಾಮ್‌ನಲ್ಲಿ ಉಗ್ರರು ದಾಳಿಗೆ 26 ಪ್ರವಾಸಿಗರು ಮೃತರಾಗಿದ್ದು. … Read more

indian army : ಪಾಕ್​ ಮೇಲೆ ಮಿಸೈಲ್​ಗಳ ಮೆರವಣಿಗೆ : ಇಂಡಿಯನ್ ಆರ್ಮಿ ಹೇಳಿದ್ದೇನು?

indian army

indian army :  ಕಳೆದ ತಡರಾತ್ರಿ ಬಾರತೀಯ ಸೇನೆ ಆಪರೇಷನ್​ ಸಿಂಧೂರ್​ ಹೆಸರಿನಲ್ಲಿ ಪಾಕಿಸ್ತಾನದ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿದೆ. ಈ ಹಿಂದೆ ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದು, ಅದರ ಪ್ರತಿಕಾರವಾಗಿ ಪಾಕಿಸ್ತಾನದ ವಿರುದ್ದ  ವಾಯು, ಭೂ ಹಾಗೂ ನೌಕಾ ಸೇನೆ ಜಂಟಿಯಾಗಿ ದಾಳಿ ನಡೆಸಿದೆ.  ಈ ಕುರಿತು ರಕ್ಷಣಾ ಸಚಿವಾಲಯ ಸುದ್ದಿಗೋಷ್ಠಿ ನಡೆಸಿ ದಾಳಿ ಹೇಗೆ ನಡೆಯಿತು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದೆ. operation sindoor : ಸಾಕ್ಷಿ ಸಮೇತ … Read more

power outage :  ಮೇ 07 ರಂದು ಈ ಕೆಳಗಿನ ಪ್ರದೇಶದಲ್ಲಿ ಇರಲ್ಲ ಕರೆಂಟ್​

Power Cut in Shivamogga power cut in Machenahalli and Nidige areas on January 21

power outage : ಮೇ 07 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ -11 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು  ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಈ ಕೆಳಗಿ ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.  ವಿನೋಬನಗರ  ಪೊಲೀಸ್ ಚೌಕಿ,  ಅರವಿಂದ ನಗರ, ಸೂರ್ಯ ಲೇ ಔಟ್, ಮೈತ್ರಿ ಅಪಾರ್ಟ್‌ಮೆಂಟ್, ಶಾರದಮ್ಮ ಲೇ ಔಟ್,  ಪಿ ಅಂಡ್ ಟಿ ಕಾಲೋನಿ,  ಬೊಮ್ಮನಕಟ್ಟೆ ರಸ್ತೆ, ವೀರಣ್ಣ ಲೇ ಔಟ್,  ಹಾಗೂ ಹುಚ್ಚರಾಯ … Read more

youth congress : ಯುವ ನಾಯಕತ್ವ ಸಮಾವೇಶದಲ್ಲಿ ಅಧಿಕಾರ ಸ್ವೀಕರಿಸಿದ ನೂತನ ಪದಾಧಿಕಾರಿಗಳು 

youth congress

youth congress : ಶಿವಮೊಗ್ಗದ ಜಂಜಾರ ಕನ್ವೆನ್ಷನ್​ ಹಾಲ್​ನಲ್ಲಿ ಇಂದು ಯುವ ನಾಯಕತ್ವ ಸಮಾವೇಶ ಮತ್ತು ಜಿಲ್ಲಾ ಯುವ ಕಾಂಗ್ರೆಸ್‌ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಈ ವೇಳೆ ನೂತನ ಯುವ ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಹರ್ಷಿತ್​ ಗೌಡ ಸೇರಿದಂತೆ ಇತರೆ ಪದಾಧಿಕಾರಿಗಳು ಯುವ ಕಾಂಗ್ರೆಸ್‌ ಧ್ವಜ ಪಡೆದು, ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡರು. ನೂತನ ಪದಾಧಿಕಾರಿಗಳಿಗೆ ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಆರ್​ ಪ್ರಸನ್ನ ಕುಮಾರ್​ ಪ್ರಮಾಣವಚನ ಭೊಧಿಸಿದರು.  youth congress : ಈ  ಕಾರ್ಯಕ್ರಮವನ್ನು ಶಿಕ್ಷಣ ಸಚಿವ … Read more

Sp mithun kumar : ವಕ್ಫ್​ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದವರ ವಿರುದ್ದ ದೂರು ದಾಖಲು 

Sp mithun kumar

Sp mithun kumar :  ಶಿವಮೊಗ್ಗದಲ್ಲಿ ವಕ್ಫ್ ಮಸೂದೆಯನ್ನು ವಿರೋಧಿಸಿ ಹೋರಾಟ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಬಿಜೆಪಿ ವತಿಯಿಂದ ಶಾಸಕ ಎಸ್​ಎನ್​ ಚನ್ನಬಸಪ್ಪ ನೇತೃತ್ವದಲ್ಲಿ ಎಸ್​ಪಿ ಮಿಥುನ್​ ಕುಮಾರ್​ರವರಿಗೆ ಮನವಿ ಸಲ್ಲಿಸಲಾಯಿತು. Sp mithun kumar : ಮನವಿಯಲ್ಲಿ ಪತ್ರದಲ್ಲಿ ಏನಿದೆ ಶಿವಮೊಗ್ಗದಲ್ಲಿ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಆಶ್ರಯದಲ್ಲಿ ವಕ್ಫ್​ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ. ಆದರೆ ವಕ್ಫ್‌ ಕಾಯ್ದೆ ವಿಚಾರ ನ್ಯಾಯಾಲಯದಲ್ಲಿದ್ದು, ಪ್ರತಿಭಟನೆಗೆ ಅವಕಾಶ ಕಲ್ಪಿಸಬಾರದು ಎಂದು … Read more

wild elephant : ಮಲೆನಾಡಲ್ಲಿ ಮತ್ತೆ ಕಾಣಿಸಿಕೊಂಡ ಬೀಟಮ್ಮ ಗ್ಯಾಂಗ್ ಆತಂಕದಲ್ಲಿ ಜನತೆ

wild elephant

wild elephant :  ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚುತ್ತಿದೆ. ಒಂದೆಡೆ ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಕೆಲಸ ನಡೆಯುತ್ತಿದ್ದರೆ ಮತ್ತೊಂದೆಡೆ  ಕಾಡಾನೆಗಳನ್ನು ಸೆರೆಹಿಡಿಯಲಾಗುತ್ತಿದೆ. ಇಷ್ಟಿದ್ದರೂ..ಕಾಡಾನೆಗಳ ಉಪಟಳ ತಪ್ಪಿಲ್ಲ. ಅರಣ್ಯ ಇಲಾಖೆಗೆ ಹಿಡಿಶಾಪ ಹಾಕುವುದು ನಿಂತಿಲ್ಲ. ಈಗ ಮತ್ತೆ ಕಾಡಾನೆ ಬೀಟಮ್ಮಳ ಗ್ಯಾಂಗ್ ಸ್ಥಳೀಯರನ್ನ ಆತಂಕಕ್ಕೆ ದೂಡಿದೆ. ಮೂಡಿಗೆರೆ ತಾಲೂಕಿನ ಮುಡುಸಸಿ, ಕನ್ನಾಪುರ ಗ್ರಾಮದಂಚಿನ ಅರಣ್ಯ ಪ್ರದೇಶದಲ್ಲಿ ಭೀಟಮ್ಮ, ಭುವನೇಶ್ವರಿ ತಂಡದ 15ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಬೀಡುಬಿಚ್ಚಿವೆ.  wild elephant : ರೈತರಲ್ಲಿ ಆತಂಕ ಈ ಹಿನ್ನಲೆ ರೈತರು … Read more

sigandur bridge : ಸಿಂಗದೂರು ಸೇತುವೆ ಉದ್ಘಾಟನೆ ಬಗ್ಗೆ ಸಂಸದರು ಏನಂದ್ರು

sigandur bridge inauguration date

sigandur bridge : ಸಿಂಗಂದೂರು ಸೇತುವ ನಿರ್ಮಾಣ ಕಾರ್ಯ ಬರದಿಂದ ಸಾಗುತ್ತಿದ್ದು, ಅಂದುಕೊಂಡಂತೆ ಆದಲ್ಲಿ ಮೇ ತಿಂಗಳಲ್ಲಿ ಸೇತುವೆ ಉದ್ಘಾಟನೆ ಆಗಬೇಕಿತ್ತು. ಆದರೆ ಸೇತುವೆಯ ಕಾಮಗಾರಿ ವಿಳಂಭವಾಗುತ್ತಿರುವ ಹಿನ್ನಲೆ ಸಕಾಲದಲ್ಲಿ  ಉದ್ಘಾಟನೆ ಸಾಧ್ಯವಾಗಲಿಲ್ಲ. ಈ ಕುರಿತು ಸಂಸದ ಬಿವೈ ರಾಘವೇಂದ್ರ ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ನೀಡಿದ್ದಾರೆ sigandur bridge : ಬಿವೈ ರಾಘವೇಂದ್ರ ಹೇಳಿದ್ದೇನು  ಸೇತುವೆ ಕಾಮಗಾರಿಯನ್ನು ವಹಿಸಿಕೊಂಡ ಕಂಟ್ರಾಕ್ಟರ್​ ​ ಆಗಸ್ಟ್​ ತಿಂಗಳಲ್ಲಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ ಕೊಡುತ್ತೇನೆಂದು ಹೇಳಿದ್ದಾರೆ. ಆದರೆ ಜೂನ್​ ತಿಂಗಳ … Read more

by raghavendra : ಪಾಕಿಸ್ತಾನಿ ಪ್ರಜೆಗಳನ್ನು ಹೊರಹಾಕಲು ರಾಜ್ಯ ಸರ್ಕಾರ ಮೀನಾಮೇಶ | ಸಂಸದ ರಾಘವೇಂದ್ರ ಆರೋಪ.

by raghavendra

by raghavendra : ಕರ್ನಾಟಕದಲ್ಲಿ ಹಲವು ಜನ  ಪಾಕಿಸ್ತಾನ ದೇಶದ ಪ್ರಜೆಗಳು ಅನಾಧಿಕೃತವಾಗಿ ನೆಲೆಸಿರುವ ಸಾಧ್ಯತೆ ಇದ್ದು, ಕೇಂದ್ರ ಸರ್ಕಾರ ಗಡುವು ನೀಡಿದ್ದರು ಅವರನ್ನು ವಾಪಾಸ್ ಕಳುಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸಂಸದ ಬಿ. ವೈ ರಾಘವೇಂದ್ರ  ಆರೋಪಿಸಿದ್ದಾರೆ. ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂಸದ ರಾಘವೇಂದ್ರ  ಕರ್ನಾಟಕ ಸರ್ಕಾರ  ಪಾಕಿಸ್ತಾನದ ಪ್ರಜೆಗಳನ್ನು ವಾಪಸ್ ಕಳುಹಿಸುವಲ್ಲಿ ಉದಾಸೀನ ತೋರಿದಂತಿದೆ ಎಂದು ಆಪಾದಿಸಿದ್ದಾರೆ. ಇತ್ತೀಚೆಗೆ ಪಹಲ್ಗಾಮ್​ ನಲ್ಲಿ ನಡೆದ ಉಗ್ರರ ದಾಳಿಯಿಂದ ದೇಶದ ಅಮಾಯಕ ನಾಗರೀಕರು … Read more