bhadravati crime news : ಭದ್ರಾವತಿ ಕೊಲೆ ಕೇಸ್​, ಎಸ್​ಪಿ ಏನಂದ್ರು

SIMS Medical College sp mithun kumar shivamogga

bhadravati crime news : ಕ್ರಿಕೆಟ್ ವಿಚಾರಕ್ಕೆ ಓರ್ವನ ಕೊಲೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ  ಭದ್ರಾವತಿ ನಗರದಲ್ಲಿ  ನಡೆದಿದೆ. ಇನ್ನೊಬ್ಬ  ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಭದ್ರಾವತಿಯಲ್ಲಿ ನಡೆದ ಈ ಘಟನೆ ಬಗ್ಗೆ ಎಸ್ಪಿ ಮಿಥುನ್​ ಕುಮಾರ್​ ಮಾಹಿತಿ ನೀಡಿದ್ದಾರೆ. ನಿನ್ನೆ ಮದ್ಯಾಹ್ನ​ 1:30 ಸುಮಾರಿಗೆ ಕೆಲ ಹುಡುಗರು ಕ್ರಿಕೆಟ್​ ಆಡುತ್ತಿದ್ದರು. ಈ ವೇಳೆ ಅವರ ನಡುವೆ ಪರಸ್ಪರ ಜಗಳ ಉಂಟಾಗಿದೆ. ಆಗ  ಅರುಣ್​  ಎಂಬುವವನು ಸಚಿನ್​ ಎಂಬಾತನ ಕೆನ್ನಗೆ ಹೊಡೆದಿದ್ದಾನೆ. ಅದೇ ಸಿಟ್ಟಿಗೆ ಸಚಿನ್​ … Read more

breaking news : ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ | ಸಾಗರ ಮೂಲದ ಐವರು ಸಾವು

breaking news

breaking news : ಹುಬ್ಬಳ್ಳಿ ಸಮೀಪ ಕಿರೇಸೂರು ಕ್ರಾಸ್ ಬಳಿ ಲಾರಿ ಹಾಗೂ ಕಾರು ನಡುವೆ ಬೀಕರ ಅಪಘಾತ ಸಂಭವಿಸಿದ್ದು, ಸಾಗರ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಶ್ವೇತಾ (29), ಅಂಜಲಿ (26), ಸಂದೀಪ್ (26), ವಿಠಲ (55) ಮತ್ತು ಶಶಿಕಲಾ (40) ಮೃತ ದುರ್ದೈವಿಗಳು.  ಹೋಟೆಲ್​ ವ್ಯಾಪಾರಕ್ಕೆಂದು ಕುಟುಂಬದ ಐವರು ಶಿವಮೊಗ್ಗದಿಂದ ಕಾರಿನಲ್ಲಿ ಬಾಗಲಕೋಟೆಗೆ ತೆರಳುತ್ತಿದ್ದರು, ಈ ವೇಳೆ ಅವರ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಐವರು ಸ್ಥಳದಳಲ್ಲೇ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಗ್ರಾಮೀಣ … Read more

bhadravathi : ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಆಟೋ | ಐವರಿಗೆ ಗಾಯ

bhadravathi

bhadravathi : ಚಾಲಕನ ನಿಯಂತ್ರಣ ತಪ್ಪಿ ಆಟೊವೊಂದು ಹಳ್ಳಕ್ಕೆ ಉರುಳಿದ್ದು ಐವರಿಗೆ ಗಾಯವಾದ ಘಟನೆ ಭದ್ರಾವತಿಯ ನಿದಿಗೆ ಬಳಿ ನಡೆದಿದೆ.  ಶಿವಮೊಗ್ಗದಿಂದ ಭದ್ರಾವತಿಯಲ್ಲಿದ್ದ ಮದುವೆ ಸಮಾರಂಭಕ್ಕೆ ಐವರು ಸೋಮವಾರ ಆಟೋದಲ್ಲಿ ತೆರಳುತ್ತಿದ್ದರು. ಈ ವೇಳೆ ನಿಧಿಗೆ ಸಮೀಪ ಆಟೋ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ. ಇದರಿಂದ ಆಟೋದಲ್ಲಿದ್ದವರಿಗೆ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ರಕ್ಷಿಸಿ ಆರೈಕೆ ಮಾಡಿದ್ದಾರೆ    

caste census : ಬಿಜೆಪಿಯವರು ಮತ್ತೊಮ್ಮೆ ನಮ್ಮ ಯೋಜನೆಯನ್ನು ಕಾಪಿ ಹೊಡೆದಿದ್ದಾರೆ | ಮಧು ಬಂಗಾರಪ್ಪ

Suo Motu Case

caste census : ಬಿಜೆಪಿಯವರು ಈ ಹಿಂದೆ ನಾವು ರಾಜ್ಯದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಯನ್ನು ಕಾಪಿ  ಹೊಡೆದಿದ್ದರು, ಈಗ ನಾವು ಜಾರಿಗೆ ತಂದಿರುವ ಜಾತಿಗಣತಿಯನ್ನೂ ಸಹ ಕಾಪಿ ಹೊಡೆದಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ವ್ಯಂಗ್ಯವಾಡಿದರು.  ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ದೇಶದಲ್ಲಿ ಜಾತಿ ಜನಗಣತಿ ಹಾಗೂ ಜನ ಗಣತಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿಗೆ ಮೊದಲು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಹಿಂದೆ ಬಿಜೆಪಿಯುವರು … Read more

bhadravati : ಮನೆ ಕಳ್ಳತನ ಪ್ರಕರಣ, ಕಳ್ಳನನ್ನು ಮಾಲು ಸಹಿತ ಬಂಧಿಸಿದ ಪೊಲೀಸರು

bhadravati

bhadravati : ಭದ್ರಾವತಿ ನ್ಯೂಟೌನ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಲಕ್ಷಾಂತರ ಮೌಲ್ಯದ ಬಂಗಾರ ಹಾಗೂ ನಗದನ್ನು ಕದ್ದು ಪರಾರಿಯಾಗಿದ್ದ ಕಳ್ಳನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. bhadravati : ಏನಿದು ಪ್ರಕರಣ  ಮೇ 02- 2024 ರಂದು ಭದ್ರಾವತಿಯ ಮೀನು ವ್ಯಾಪಾರಿ ಬಾಲಕೃಷ್ಣನ್​​ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು. ಯಾರೋ ಕಳ್ಳರು ಮನೆಯ ಮೇಲಿನ ಸಿಮೆಂಟ್​ ಶೀಟನ್ನು ಒಡೆದು ಮನೆಯ ಒಳಗೆ ಪ್ರವೇಶಿಸಿ ಬೀರುವಿನಲ್ಲಿದ್ದ ಒಂದು ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣ, ವಾಚ್ ಮತ್ತು ನಗದು ಹಣವನ್ನು ಕಳ್ಳತನ … Read more

hosanagara : ಚೌಡಿ ಪೂಜೆಗೆ ಬಂದವನ ಕೊಲೆ | ಏನಿದು ಘಟನೆ 

Shivamogga Power Cable Theft bhadravati

hosanagara : ಹೊಸನಗರ : ದೇವರ ಪೂಜೆಗೆಂದು ಬಂದಿದ್ದ ಅಕ್ಕನ ಗಂಡನ ಮೇಲೆ ಭಾವನೆಂಟ ಓಂಕಾರ್ ಜೈನ್ ​ ಕಟ್ಟಿಗೆಯಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಹೊಸನಗರ  ತಾಲೂಕಿನ ಕರ್ಕಮುಡಿಯಲ್ಲಿ ನಡೆದಿದೆ.  ದೇವಿಚಂದ್ರ (55) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.  hosanagara : ಏನಿದು ಘಟನೆ  ಓಂಕಾರ್  ಜೈನ್ ನ ಅಕ್ಕನ ಗಂಡ ದೇವಿಚಂದ್ರನಿಗೆ ಇದು, ಎರಡನೇ ಮದುವೆಯಾಗಿತ್ತು. ಓಂಕಾರ್  ಮತ್ತು ದೇವಿಚಂದ್ರ  ಕುಟುಂಬದಲ್ಲಿ ಮೊದಲಿನಿಂದಲೂ ಕಲಹಗಳು ಆಗಾಗೆ ನಡೆಯುತ್ತಿತ್ತು ಎನ್ನಲಾಗಿದೆ. ಭಾನುವಾರ ಓಂಕಾರ್ ಜೈನ್  … Read more

thirthahalli :  ರಸ್ತೆಗೆ ಅಡ್ಡವಾಗಿ ನಿಂತ ಕಾರು, ಪ್ರಶ್ನಿಸಿದ್ದಕ್ಕೆ ಬಿಯರ್​ ಬಾಟಲ್​ನಿಂದ ಹಲ್ಲೆ

Railway technical inspectionpolice register a POCSO case against a 55-year-old man Cyber crimeostponed bsy case to september 2 Shivamogga District Court

thirthahalli : ತೀರ್ಥಹಳ್ಳಿ : ರಸ್ತೆಗೆ  ಅಡ್ಡವಾಗಿ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ದುಷ್ಕರ್ಮಿಗಳು ಬಿಯರ್​ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಹೊನ್ನಂಗಿಯಲ್ಲಿ ನಡೆದಿದೆ.  thirthahalli : ಹೇಗಾಯ್ತು ಘಟನೆ ತೀರ್ಥಹಳ್ಳಿ ತಾಲೂಕಿನ ಹೊಸಂದೂರಿನ ಶೇಡ್ಗಾರ್ ಗ್ರಾಮದ ಕಿರಣ್​ ಎಂಬುವವರು ಅವರ ಪುತ್ರನೊಂದಿಗೆ ಪರಿಚಿತರ ಮನೆಯ ಗೃಹ ಪ್ರವೇಶ ಕಾರ್ಯಕ್ರಮವನ್ನು ಮುಗಿಸಿಕೊಂಡು ಬರುವ ಸಮಯದಲ್ಲಿ ಈ ಘಟನೆ ನಡೆದಿದೆ. ಹೊನ್ನಂಗಿ ರಸ್ತೆಯಲ್ಲಿ ಸಚಿನ್​ ಮತ್ತು ನಾಗರಾಜ್​ ಎಂಬುವವರು ತಮ್ಮ ಕಾರನ್ನು ರಸ್ತೆಗೆ  ಅಡ್ಡಲಾಗಿ ನಿಲ್ಲಿಸಿದ್ದರು … Read more

traditional day : ಸಾಂಪ್ರದಾಯಿಕ ಉಡುಗೆಯಲ್ಲಿ  (ಟ್ರೆಡಿಷನಲ್ ಡೇ ಯಲ್ಲಿ) ಮಿಂಚಿದ ಎನ್​ಇಎಸ್  ಕಾಲೇಜು ವಿದ್ಯಾರ್ಥಿಗಳು. 

traditional day

traditional day : ಶಿವಮೊಗ್ಗ : ನಗರದ ಎನ್​ಇಎಸ್ ಅಡ್ವಾನ್ಸ್​ ಸ್ಟಡೀಸ್​ ಕಾಲೇಜಿನಲ್ಲಿ  ಭಾನುವಾರ ಟ್ರೆಡಿಷನಲ್ ಡೇ ಕಾರ್ಯಕ್ರಮ ಜರುಗಿತು. ಕಾಲೇಜಿನ ವಿದ್ಯಾರ್ಥಿ, ವಿಧ್ಯಾರ್ಥಿನಿಯರು ದೇಸಿ ಉಡುಗೆ, ತೊಡುಗೆಗಳನ್ನು ತೊಟ್ಟು ಆಗಮಿಸಿದ್ದರು.  ಮೊದಲು ಸರಸ್ವತಿ ಪೂಜೆ ನಡೆಸಿ, ಪ್ರಾರ್ಥನೆ ಸಲ್ಲಿಸಲಾಯಿತು. ಸರಸ್ವತಿ ಮಾತೆಯ ಪೋಟೋವನ್ನು ವಿವಿಧ ಬಗೆಯ ಪುಪ್ಫಗಳಿಂದ ಸಿಂಗರಿಸಿ ಪೂಜೆ ಸಲ್ಲಿಸಿ, ಮುಂಬರುವ ಪರೀಕ್ಷೆಗಳಲ್ಲಿ ಉತ್ತಮ ಅಂಕ ಬರಲಿ ಎಂದು ಪುಸ್ತಕಗಳನ್ನು ಜೋಡಿಸಿಟ್ಟು ಭಕ್ತಿಯಿಂದ ದೇವಿಗೆ ಪ್ರಾರ್ಥಿಸಿಕೊಂಡರು. ನಂತರ ಕಾಲೇಜಿನಲ್ಲಿ ಡೊಳ್ಳಿನ  ಶಬ್ದಕ್ಕೆ  ವಿದ್ಯಾರ್ಥಿಗಳು ಹೆಜ್ಜೆ … Read more

car accident : ಸಕ್ರೆಬೈಲ್​ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು | ಚಾಲಕ ಸಾವು

car accident

car accident :  ಶಿವಮೊಗ್ಗ ತಾಲೂಕು ಸಮೀಪ ಸಕ್ರೆಬೈಲ್​ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಶ್ರೀಧರ್​ (55) ಮೃತಪಟ್ಟ ದುರ್ದೈವಿ.  ಶ್ರೀಧರ್​ ಬೆಳಿಗ್ಗೆ ಕಾರನ್ನು ಚಲಾಯಿಸುತ್ತಿದ್ದಾಗ ಅವರ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ. ಗುದ್ದಿದ ರಬಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜುಗುಜ್ಜಾಗಿದೆ. ಇದರಿಂದಾಗಿ ಶ್ರೀಧರ್​ ಗಂಭೀರ ಗಾಯಗೊಂಡಿದ್ದು ಅವರನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಸಹ ಅದಕ್ಕೂ  ಮೊದಲೇ ಶ್ರೀಧರ್​ … Read more

madhu bangarappa :  SSLC ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದ ವಿದ್ಯಾರ್ಥಿನಿಯನ್ನು ಸನ್ಮಾನಿಸಿದ ಮಧು ಬಂಗಾರಪ್ಪ

madhu bangarappa

madhu bangarappa :ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದ ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶಗುಪ್ತಾ ಅಂಜುಮ್ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ   ಶುಕ್ರವಾರ  ಸರ್ಕಾರಿ ಶಾಲೆಯಲ್ಲಿ ಸನ್ಮಾನಿಸಿ ಅಭಿನಂದಿಸಿದರು. madhu bangarappa :  ವೈದ್ಯೆಯಾಗುವ ಕನಸು ನೆರವೇರಲಿ ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಗುಪ್ತಾ ಅಂಜುಮ್ ವೈದ್ಯೆಯಾಗುವ ಕನಸು ಕಂಡಿದ್ದು, ಎಲ್ಲರಿಗೆ ಸ್ಪೂರ್ತಿದಾಯಕವಾಗಿದೆ. ಅವರ ಈ ಆಶಯ ನೆರವೇರಲಿ ಎಂದು ನಾನು … Read more