protest in shivamogga : ಪೆಹಲ್ಗಾಮ್ ದಾಳಿಗೆ ಮುಸ್ಲಿಂ ಸಮುದಾಯದ ಖಂಡನೆ..ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಮೌನ ಆಚರಣೆ..ಸಂವಿಧಾನ ಪೀಠಿಕೆ ಪಠಣೆ
protest in shivamogga : ವಕ್ಫ್ ಆಸ್ತಿ ತಿದ್ದುಪಡೆ ಕಾಯ್ದೆ ವಿರೋಧಿಸಿ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಬೋರ್ಡ್ ವತಿಯಿಂದ ಸಾವಿರಾರು ಮುಸ್ಲಿಂ ಭಾಂದವರಿಂದ ಶಾಂತಿ ಯುತ ಪಾದಯಾತ್ರೆ ನಡೆಯಿತು. ವಕ್ಫ್ ಕಛೇರಿಯಿಂದ ಆರಂಭವಾದ ಪ್ರತಿಭಟನೆ ಜಯನಗರ ಠಾಣೆ ಸನಿಹದ ಬೃಹತ್ ವೇದಿಕೆಯಲ್ಲಿ ಸಮಾಗಮಗೊಂಡಿತು. ಪ್ರತಿಭಟನಾ ಸಭೆಯಲ್ಲಿ ಪೆಹಲ್ಗಾಮ್ ದಾಳಿಯನ್ನು ಖಂಡಿಸಲಾಯಿತು. ದಾಳಿಯಲ್ಲಿ ಸಾವನ್ನಪ್ಪಿದವರಿಗಾಗಿ ಒಂದು ನಿಮಿಷ ಮೌನಾಚಾರಣೆ ನಡೆಸಲಾಯಿತು. ತದನಂತರದಲ್ಲಿ ಸಂವಿಧಾನ ಪೀಠಿಕೆಯನ್ನು ಪಠಿಸಿ,ಪ್ರಮಾಣ ಮಾಡಲಾಯಿತು. ವೇದಿಕೆಯಲ್ಲಿ ಮಾತನಾಡಿದ ಮುಸ್ಲಿಂ ಮುಖಂಡರು ವಕ್ಪ್ ಕಾಯ್ದೆ ತಿದ್ದುಪಡಿಯನ್ನು … Read more