ಶಿವಮೊಗ್ಗ: ನಗರದ ಆಯನೂರು ಗೇಟ್ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಯಾಳುಗಳನ್ನು ಕಿರಣ್, ಅರುಣ್, ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ.
ಈ ಅಪಘಾತದಿಂದಾಗಿ ಎರಡು ಕಾರುಗಳು ಹಾಗೂ ಬೈಕ್ ಜಖಂಗೊಂಡಿವೆ.
Ayanur Gate Accident
View this post on Instagram
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.
