B. Y. Vijayendra/ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ದಿಢೀರ್ ಬೆಳವಣಿಗೆ/ ಇವತ್ತೆ ಬಿ.ವೈ ವಿಜಯೇಂದ್ರ ನಾಮಪತ್ರ ಸಲ್ಲಿಕೆ

B. Y. Vijayendra/ Sudden development in Shikaripura Assembly constituency / B.Y. Vijayendra files nomination today

B. Y. Vijayendra/ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ದಿಢೀರ್ ಬೆಳವಣಿಗೆ/ ಇವತ್ತೆ ಬಿ.ವೈ ವಿಜಯೇಂದ್ರ ನಾಮಪತ್ರ ಸಲ್ಲಿಕೆ
B. Y. Vijayendra/ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ದಿಢೀರ್ ಬೆಳವಣಿಗೆ/ ಇವತ್ತೆ ಬಿ.ವೈ ವಿಜಯೇಂದ್ರ ನಾಮಪತ್ರ ಸಲ್ಲಿಕೆ

MALENADUTODAY.COM/ SHIVAMOGGA / KARNATAKA WEB NEWS  

ಕರ್ನಾಟಕ ಚುನಾವಣೆ 2023

ಶಿವಮೊಗ್ಗ ಜಿಲ್ಲೆಯ ಚುನಾವಣಾ ರಾಜಕಾರಣದ ಅಂಗಳಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಇದಕ್ಕೆ ಪೂರಕವಾಗಿ ಶಿಕಾರಿಪುರದಲ್ಲಿ ಇವತ್ತು ಬಿವೈ ವಿಜಯೇಂದ್ರ ರವರು ಸಹ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ

Read / karnataka election 2023 /  ಸಿಟಿ ಮಾಲ್​ನಲ್ಲಿ ಮತ ಜಾಗೃತಿ/  ಮೆಗ್ಗಾನ್​ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪ್ರತ್ಯೇಕ ಚಿಕಿತ್ಸಾ ಕೊಠಡಿ/ ಚುನಾವಣಾ ವೀಕ್ಷಕರ ನೇಮಕ 

ನಾಮಪತ್ರ ಸಲ್ಲಿಕೆ ದಿನ ದಿನ ಬದಲು

ಈ ಮೊದಲು ಶಿಕಾರಿಪುರ ಕ್ಷೇತ್ರದಿಂದ ಬಿಎಸ್​ ಯಡಿಯೂರಪ್ಪ ನವರ ಪುತ್ರ ಬಿವೈ ವಿಜಯೇಂದ್ರರವರು ಇದೇ 19 ರಂದು ನಾಮಪತ್ರ ಸಲ್ಲಿಕೆ ಮಾಡುತ್ತಾರೆ ಎಂದು ಹೇಳಲಾಗಿತ್ತು. ಈ ಸಂಬಂಧ ಸಿದ್ಧತೆಗಳು ಕೂಡ ನಡೆದಿದ್ದವು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಇವತ್ತೇ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು ಕೆಲವೇ ಹೊತ್ತಿನಲ್ಲಿ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ಸುದ್ದಿ ಅಪ್​ಡೇಟ್

ಇನ್ನೂ ಶುಭಮಹೂರ್ತದ ಹಿನ್ನೆಲೆಯಲ್ಲಿ ಇವತ್ತು ವಿಜಯೇಂದ್ರರವರು ಸಿಂಪಲ್ ಆಗಿ ನಾಮಪತ್ರ ಸಲ್ಲಿಸಲಿದ್ದು, 19 ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅವರ ಆಪ್ತ ಬಳಗದಿಂದ ಮಾಹಿತಿ ಲಭಿಸಿದೆ

ಇದನ್ನು ಸಹ ಓದಿ

Read /Shikaripura/ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿ ನಾಗರಾಜ್ ಗೌಡ ಪಕ್ಷೇತರವಾಗಿ ಸ್ಪರ್ಧೆ!? 

Read /karnataka election / ಇನ್ಯಾರಿಗೂ ಅಲ್ಲ,   ಈ ಸಲ ಬಿಜೆಪಿ ಟಿಕೆಟ್ 100 %  ನನಗೆ ಅಂತಿದ್ದಾರೆ ಇವ ರೂ! ನಿಜನಾ

Read / ಶಿವಮೊಗ್ಗ ಕಾಂಗ್ರೆಸ್​ ಕಚೇರಿ ಎದುರೂಹೈಡ್ರಾಮಾ/ ಟೈರ್​ಗೆ ಬೆಂಕಿ/ ಗ್ರಾಮಾಂತರದಲ್ಲಿ ಸಿಡಿದ ನಾರಾಯಣ ಸ್ವಾಮಿ!? ಕಾರಣ? 

Read / karnataka election 2023 /  ಸಿಟಿ ಮಾಲ್​ನಲ್ಲಿ ಮತ ಜಾಗೃತಿ/  ಮೆಗ್ಗಾನ್​ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪ್ರತ್ಯೇಕ ಚಿಕಿತ್ಸಾ ಕೊಠಡಿ/ ಚುನಾವಣಾ ವೀಕ್ಷಕರ ನೇಮಕ 

Read / Ks eshwrappa/  ಶಾಹೀರ್ ಶೇಖ್​ ಸ್ಕೆಚ್​/ ಕೆ.ಎಸ್​.ಈಶ್ವರಪ್ಪನವರಿಗೆ ಹೆಚ್ಚಿನ ಭದ್ರತೆ/ ನಿವಾಸಕ್ಕೂ ಹೆಚ್ಚುವರಿ ಸೆಕ್ಯುರಿಟಿ/ ಮಾಜಿ ಸಚಿವರೂಹೇಳಿದ್ದೇನು?

Read / Karnataka election/  ಸೋಶಿಯಲ್ ಮೀಡಿಯಾ ಹೇಳ್ತಿದ್ಯಾ ಸತ್ಯ! ಶಿವಮೊಗ್ಗಕ್ಕೆ ಇವರೇನಾ ಬಿಜೆಪಿ ಅಭ್ಯರ್ಥಿ! ಏನಿದು? 

Read / karnataka election 2023/ ಶಿಕಾರಿಪುರದಲ್ಲಿ ವಿಜಯೇಂದ್ರ ಪ್ರಚಾರಕ್ಕೆ ಎದುರಾಯ್ತು ದಿಕ್ಕಾರದ ಆಕ್ರೋಶ! ಕಾರಣವೇನು?

Read / Karnataka election 2023/ ಶಿವಮೊಗ್ಗ ಜಿಲ್ಲೆ ಏಪ್ರಿಲ್ 15 ರಂದು ಎಷ್ಟು ನಾಮಪತ್ರ ಸಲ್ಲಿಕೆಯಾಯ್ತು? ವಿವರ ಇಲ್ಲಿದೆ 

Read/ ಶಾಸಕರಿಗಿಂತಲೂ ಅವರ ಪತ್ನಿಯೇ ಸಿರಿವಂತ ರೂ!/ ಚುನಾವಣಾ  ಸ್ವಾರಸ್ಯ!

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News