Saturday, 9 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAYHOSANAGARA

ಬಾಳೆಬರೆ ಘಾಟ್‌ಯಲ್ಲಿ ಹೆವಿ ವೆಹಿಕಲ್​ ಬಂದ್!  ಬೇರೆ ರೂಟ್ ಯಾವುದಿದೆ? ಪೂರ್ತಿ ವಿವರ! 

ajjimane ganesh
Last updated: August 7, 2025 8:09 am
ajjimane ganesh
Share
SHARE

Balebare Ghat ಶಿವಮೊಗ್ಗ, ಆಗಸ್ಟ್ 7, malenadu today news : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52ರ ವ್ಯಾಪ್ತಿಯ ಬಾಳೆಬರೆ ಘಾಟಿ ರಸ್ತೆಯಲ್ಲಿ ಮತ್ತಷ್ಟು ಧರೆ ಕುಸಿಯುವ ಭೀತಿ ಎದುರಾಗಿದೆ. ಇತ್ತೀಚೆಗೆ ಹೆರ್​ ಪಿನ್ ಕಟ್ ವೊಂದರಲ್ಲಿ ಧರೆ ಕುಸಿಯುವ ಆತಂಕ ಮೂಡಿತ್ತು, ವಿಶೇಷ ಅಧಿಕಾರಿಗಳು ಅದನ್ನ ಟಾರ್ಪಲ್ ಮುಚ್ಚಿ, ಮಣ್ಣಿನ ಚೀಲಗಳನ್ನು ಇಟ್ಟು ಬಂದೋಬಸ್ತ್​ ಮಾಡಿದ್ದರು. ಇದರ ಬೆನ್ನಲ್ಲೆ ಮತ್ತೆ ಕೆಲವೆಡೆ ಧರೆ ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಭಾರೀ ವಾಹನಗಳ ಸಂಚಾರವನ್ನು ಹುಲಿಕಲ್ ಘಾಟಿಯಲ್ಲಿ ತಾತ್ಕಾಲಿಕವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಈ ಆದೇಶ ಮಳೆಗಾಲ ಮುಗಿಯುವವರೆಗೆ ಜಾರಿಯಲ್ಲಿರುತ್ತದೆ.

ಕಳೆದ ಮೇ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬಾಳೆಬರೆ ಘಾಟಿಯ ಹೇರ್‌ಪಿನ್ ತಿರುವಿನಲ್ಲಿ ರಸ್ತೆಯ ಕೆಳಭಾಗದಲ್ಲಿ ಮಣ್ಣು ಕುಸಿತ ಉಂಟಾಗಿತ್ತು. ತಾತ್ಕಾಲಿಕ ದುರಸ್ತಿ ಕಾರ್ಯ ಕೈಗೊಂಡಿದ್ದರೂ, ಮಳೆ ಹೆಚ್ಚಾಗಿರುವುದರಿಂದ ಮಣ್ಣು ಮತ್ತಷ್ಟು ಕುಸಿಯುವ ಸಂಭವವಿದೆ ಎಂದು ಲೋಕೋಪಯೋಗಿ ಇಲಾಖೆ ವರದಿ ನೀಡಿದೆ.ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಅಧೀಕ್ಷಕರು, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಉಡುಪಿ ಜಿಲ್ಲಾಧಿಕಾರಿಗಳ ವರದಿಗಳನ್ನು ಪರಿಶೀಲಿಸಿ, ಜಿಲ್ಲಾಧಿಕಾರಿಗಳು ಕರ್ನಾಟಕ ಮೋಟಾರ್ ವಾಹನ ಕಾಯ್ದೆ 1988ರ ಕಲಂ 115 ಮತ್ತು 1989ರ ಕಲಂ 221(ಎ) (2) ಮತ್ತು (5) ರನ್ವಯ ಈ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ಇನ್ನೂ ಹೆವಿ ವೆಹಿಕಲ್​ಗಳಿಗೆ ಜಿಲ್ಲಾಡಳಿತ ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ. ಅದರ ವಿವರಗಳು ಹೀಗಿದೆ. 

ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಹೋಗುವ ಭಾರೀ ವಾಹನಗಳು 

ಹಿಂದಿನ ಮಾರ್ಗ: ತೀರ್ಥಹಳ್ಳಿ-ರಾವೆ-ಕಾನುಗೋಡು-ಮಾಸ್ತಿಕಟ್ಟೆ-ಹುಲಿಕಲ್ ಘಾಟ್-ಹೊಸಂಗಡಿ-ಸಿದ್ದಾಪುರ-ಕುಂದಾಪುರ

ಪರ್ಯಾಯ ಮಾರ್ಗ: ತೀರ್ಥಹಳ್ಳಿ-ರಾವೆ-ಕಾನುಗೋಡು-ನಗರ-ಕೊಲ್ಲೂರು-ಕುಂದಾಪುರ.

ತೀರ್ಥಹಳ್ಳಿಯಿಂದ ಯಡೂರು-ಹುಲಿಕಲ್ ಮೂಲಕ ಕುಂದಾಪುರಕ್ಕೆ ಹೋಗುವ ಭಾರೀ ವಾಹನಗಳು 

ಹಿಂದಿನ ಮಾರ್ಗ: ತೀರ್ಥಹಳ್ಳಿ-ಯಡೂರು-ಸುಳಗೋಡು-ಮಾಸ್ತಿಕಟ್ಟೆ-ಹುಲಿಕಲ್ ಘಾಟ್-ಹೊಸಂಗಡಿ-ಸಿದ್ದಾಪುರ-ಕುಂದಾಪುರ

ಪರ್ಯಾಯ ಮಾರ್ಗ: ತೀರ್ಥಹಳ್ಳಿ-ಯಡೂರು-ಮಾಸ್ತಿಕಟ್ಟೆ-ಕಾನುಗೋಡು-ನಗರ-ಕೊಲ್ಲೂರು-ಕುಂದಾಪುರ.

ಶಿವಮೊಗ್ಗ/ಸಾಗರದಿಂದ ಹೊಸನಗರದ ಮೂಲಕ ಕುಂದಾಪುರಕ್ಕೆ ಹೋಗುವ ಭಾರೀ ವಾಹನಗಳು

ಹಿಂದಿನ ಮಾರ್ಗ: ಶಿವಮೊಗ್ಗ-ಹೊಸನಗರ-ನಗರ-ಮಾಸ್ತಿಕಟ್ಟೆ-ಹುಲಿಕಲ್ ಘಾಟ್-ಹೊಸಂಗಡಿ-ಸಿದ್ದಾಪುರ-ಕುಂದಾಪುರ

ಪರ್ಯಾಯ ಮಾರ್ಗ: ಶಿವಮೊಗ್ಗ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಮೂಲಕ ಹೋಗಿ, ಅಲ್ಲಿಂದ ಭಟ್ಕಳ-ಬೈಂದೂರು-ಕುಂದಾಪುರ ರಸ್ತೆ ಬಳಸಬಹುದಾಗಿದೆ.

Balebare Ghat Road Closed to Heavy Vehicles
Balebare Ghat Road Closed to Heavy Vehicles
Share This Article
Facebook Whatsapp Whatsapp Telegram Threads Copy Link
Previous Article ದಿನಭವಿಷ್ಯ ,ಆಗಸ್ಟ್ 7 2025 : ವಿಶೇಷ ದಿನ! ಯಾರಿಗೆಲ್ಲಾ?
Next Article BY Raghavendra 3 demands to Nirmala Sitharaman ಶಿವಮೊಗ್ಗ, ಉಡುಪಿ, ಮಂಗಳೂರು, ಕೊಲ್ಲೂರು! ಕೇಂದ್ರ ಸಚಿವೆ ಮುಂದೆ ಸಂಸದರ 3 ಡಿಮ್ಯಾಂಡ್ ಏನದು!?
Leave a Comment

Leave a Reply Cancel reply

Your email address will not be published. Required fields are marked *

You Might Also Like

SHIVAMOGGA NEWS TODAY

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್​ ಪ್ರತಿಭಟನೆ | ಆರ್ ಅಶೋಕ್​ ಹೇಳಿದ್ದೇನು

By 131
SHIVAMOGGA NEWS TODAY

ಸವಾರ್‌ಲೈನ್ ರಸ್ತೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿ ಸಾವು

By 131
ತುಂಗಾ ಜಲಾಶಯ
SHIVAMOGGA NEWS TODAY

Shivamogga tunga dam ಜುಲೈ 09 :  ತುಂಗಾ ಎಡ ಹಾಗೂ ಬಲದಂಡೆ ಅಚ್ಚುಕಟ್ಟುದಾರರಿಗೆ ಎಚ್ಚರಿಕೆ | ಕಾರಣವೇನು

By Prathapa thirthahalli

ಖಾಸಗಿ ಬಸ್ ನಿಲ್ದಾಣದ ಬಳಿ ಮಲಗಿದ್ದ ವ್ಯಕ್ತಿ ಸಾವು | ಹೆಸರು ಮನೋಜ್‌ |

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up