ಬೈಕ್ನಲ್ಲಿ ಹೋಗುವಾಗ ಇರಲಿ ಎಚ್ಚರ! ಬದುಕೇ ಬಲಿಯಾಗಬಹುದು! ಹೊಸನಗರದಲ್ಲಿ ನಡೆದ ಘಟನೆ ಓದಿ
Be careful while riding a bike! Read the incident that took place in Hosanagara
MALENADUTODAY.COM |SHIVAMOGGA| #KANNADANEWSWEB
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ಬೈಕ್ ನಿಂದ ಬಿದ್ದು ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಳೆದ ಭಾನುವಾರ ನಡೆದ ಘಟನೆಯಲ್ಲಿ ಯುವಕ ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾನೆ.
ಹೊಸನಗರ ಪಟ್ಟಣದ ನಿವಾಸಿ ಆದರ್ಶ ಎಂಬಾತ, ಸೊನಲೆ ತೀರ್ಥಹಳ್ಳಿ ರಸ್ತೆಯಲ್ಲಿ ಹೋಗುತ್ತಿರುವಾಗ ಬೈಕ್ ಬ್ಯಾಲೆನ್ಸ್ ತಪ್ಪಿದೆ. ಪರಿಣಾಮ ಕೆಳಕ್ಕೆ ಬಿದ್ದ ಆದರ್ಶನ ತಲೆಗೆ ಗಂಭೀರವಾದ ಪೆಟಟು ಬಿದ್ದಿದೆ. ತಕ್ಷಣ ಅವರನ್ನ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಆದರೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗುವ ಸಾಧ್ಯತೆ ಕಡಿಮೆ ಎಂದು ಅಲ್ಲಿಯ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಹೀಗಾಗಿ ಗಾಯಾಳುವನ್ನ ಸದ್ಯ ಹೊಸನಗರ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga