Bhadra Dam Incident Today : ಭದ್ರಾ ಡ್ಯಾಂನಲ್ಲಿ ದುರಂತ : ತಂದೆ ಮಗ ನೀರುಪಾಲು!
Bhadra Dam Incident Today : ಡ್ಯಾಂಗೆ ಇಳಿದಿದ್ದ ಮಗನನ್ನು ರಕ್ಷಿಸುವ ಸಲುವಾಗಿ ನೀರಿಗೆ ಇಳಿದ ಸಂದರ್ಭದಲ್ಲಿ ತಂದೆ ಸಹ ನೀರು ಪಾಲಾಗಿರುವ ಘಟನೆ ಭದ್ರಾ ಜಲಾಶಯದಲ್ಲಿ ಸಂಭವಿಸಿದೆ. ಭದ್ರಾ ಡ್ಯಾಂನಲ್ಲಿ ನಡೆದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕು ಬಿಆರ್ಪಿಯಲ್ಲಿರುವ ಭದ್ರಾ ಡ್ಯಾಂ ನಲ್ಲಿ ದುರಂತವೊಂದು ಸಂಭವಿಸಿದೆ. ನೀರಿನಲ್ಲಿ ತಂದೆ ಹಾಗೂ ಮಗ ಇಬ್ಬರು ನಾಪತ್ತೆಯಾದ ಘಟನೆ ಸಂಭವಿಸಿದೆ. – Advertisement – ನೀರಿಗೆ ಇಳಿದಿದ್ದ ಮಗನನ್ನು ರಕ್ಷಣೆ ಮಾಡಲು ನೀರಿಗೆ ಇಳಿದಿದ್ದ ತಂದೆಯು ಹಿನ್ನೀರಿನಲ್ಲಿ … Continue reading Bhadra Dam Incident Today : ಭದ್ರಾ ಡ್ಯಾಂನಲ್ಲಿ ದುರಂತ : ತಂದೆ ಮಗ ನೀರುಪಾಲು!
Copy and paste this URL into your WordPress site to embed
Copy and paste this code into your site to embed