SHIVAMOGGA NEWS TODAY

ಭದ್ರಾವತಿ ಪ್ರಕರಣ, ಬೆಂಗಳೂರು ಮೂಲದ ವ್ಯಕ್ತಿ ಅರೆಸ್ಟ್​, ಏನಿದು ಸುದ್ದಿ 

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಭದ್ರಾವತಿ : ಭದ್ರಾವತಿ ನಗರದ ಜನ್ನಾಪುರದಲ್ಲಿರುವ ಮನೆಯೊಂದಕ್ಕೆ ನುಗ್ಗಿ ಚಿನ್ನದ ಸರವನ್ನು ದೋಚಿದ್ದ ಬೆಂಗಳೂರು ಮೂಲದ  ಆರೋಪಿಯನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ಬೆಂಗಳೂರಿನ ವಿವೇಕನಗರದ ನಿವಾಸಿ ಸೂರ್ಯ (28) ಎಂದು ಗುರುತಿಸಲಾಗಿದೆ. 

ಶಿವಮೊಗ್ಗ ಚಡ್ಡಿ ಗ್ಯಾಂಗ್​​, ತೀರ್ಥಹಳ್ಳಿ ದರೋಡೆ! ವಿಧಾನ ಸಭೆಯಲ್ಲಿ ಚರ್ಚೆ,ಚರ್ಚೆ,ಚರ್ಚೆ 

ಘಟನೆ ವಿವರ

ಕಳೆದ ಡಿಸೆಂಬರ್ 19, 2025 ರಂದು ಜನ್ನಾಪುರದ ಮನೆಯೊಂದರ ಡ್ರೆಸ್ಸಿಂಗ್ ರೂಮ್‌ನಲ್ಲಿದ್ದ ಸುಮಾರು 10 ಗ್ರಾಂ ತೂಕದ ಚಿನ್ನದ ಸರ ಕಳ್ಳತನವಾಗಿತ್ತು. ಈ ಕುರಿತು ಮನೆಯ ಮಾಲೀಕರು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ಪೊಲೀಸರು ವಿಶೇಷ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಿದ್ದರು. ಇದೀಗ ಆರೋಪಿ ಪೊಲೀಸರು ಬಲೆಗೆ ಬಿದ್ದಿದ್ದು  ಆತನಿಂದ 1,40,000 ರೂ. ಮೌಲ್ಯದ 10 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ. 

Bhadravathi Theft Case Delivery Boy Arrested

Bhadravathi Theft Case Delivery Boy Arrested
Bhadravathi Theft Case Delivery Boy Arrested
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.