SHIVAMOGGA | MALENADUTODAY NEWS | Sep 1, 2024
ಶಿವಮೊಗ್ಗದಲ್ಲಿ ಹುಕ್ಕಾಬಾರ್ಗಳ ಹಾವಳಿ ವಿಪರೀತವಾಗಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ಈ ನಿಟ್ಟಿನಲ್ಲಿ ಕೊನೆಗೂ ಅಧಿಕಾರಿಗಳು ಇಂತಹ ಹುಕ್ಕಾ ಬಾರ್ಗಳ ಮೇಲೆ ರೇಡ್ ನಡೆಸಿ ಅವುಗಳನ್ನ ಕ್ಲೋಸ್ ಮಾಡುವ ದೈರ್ಯ ತೋರಿದ್ದಾರೆ.
ಇದಕ್ಕೆ ಪೂರಕ ಎಂಬಂತೆ ನಿನ್ನೆ ದಿನ ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ ತೆರವುಗೊಳಿಸಿದ್ದಾರೆ.
ಈ ಸಂದರ್ಭದಲ್ಲಿ ಉಪ ಪೋಲಿಸ್ ನಿರೀಕ್ಷಕರಾದ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?

ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?