MALENADUTODAY.COM/ SHIVAMOGGA / KARNATAKA WEB NEWS
ನಿರೀಕ್ಷಿತ ಬಂಡಾಯ ಹಾಗೂ ಗೊಂದಲಗಳ ನಡುವೆ ದೆಹಲಿ ಭಾರತೀಯ ಜನತಾ ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೇಂದ್ರ ಬಿಜೆಪಿ ನಾಯಕ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ್ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ್ದು, ಒಟ್ಟಾರೆ 181 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಮೂಲಕ ವಿಧಾನಸೌಧ ಹೊಸ ಜನರೇಷನ್ ಬರಲಿ ಎಂಬ ಉದ್ದೇಶ ನಮ್ಮದಾಗಿದೆ ಎಂದ ಧರ್ಮೇಂದ್ರ ಪ್ರಧಾನ್ ಈ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿಗಳನ್ನು ಆಯ್ಕೆಮಾಡಿದ್ದೇವೆ ಎಂದಿದ್ಧಾರೆ.
ಇನ್ನೂ ಬಿಜೆಪಿಯ 189 ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ರವರು ಜೆಡಿಎಸ್ ಮುಳುಗು ಹಡಗಾಗಿದೆ , ಅದೇ ರೀತಿ ಕಾಂಗ್ರೆಸ್ ಕೂಡ ದಿನದಿಂದ ದಿನಕ್ಕೆ ಕುಸಿತ ಕಾಣುತ್ತಿರುವ ಪಕ್ಷವಾಗಿದೆ ಎಂದು ಟೀಕಿಸಿದ್ದಾರೆ. ಅಲ್ಲದೆ ನಮ್ಮದು ಕಾರ್ಯಕರ್ತರ ಪಾರ್ಟಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಮಾಡಿರುವ ಕಾರ್ಯಸಾಧನೆಯ ಜೊತೆ ಜೊತೆಗೆ ಚುನಾವಣೆಯನ್ನು ಎದುರಿಸುತ್ತೇವೆ ಎಂದಿದ್ದಾರೆ.
ಇನ್ನೂ ಬಿಜೆಪಿಯ ಪಟ್ಟಿಯಲ್ಲಿ 52 ನೂತನ ಮುಖಗಳಿಗೆ ಅವಕಾಶ ನೀಡಲಾಗಿದೆ ಓಬಿಸಿ 32 ಎಸ್ಸಿ 30 ಎಸ್ಟಿ ಜನಾಂಗಕ್ಕೆ 16 ಟಿಕೆಟ್ ನೀಡಲಾಗಿದೆ. ಇನ್ನು ಅಭ್ಯರ್ಥಿಗಳ ಪಟ್ಟಿಯಲ್ಲಿ 9 ಜನರ ಡಾಕ್ಟರು ಇದ್ದಾರೆ ಹಾಗೂ ಪ್ರೊಫೆಸರ್ 5 , ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೆ ತಲಾ ಒಂದು ಟಿಕೆಟ್ ನೀಡಲಾಗಿದೆ. ಮೂವರು ನಿವೃತ್ತ ಸರ್ಕಾರಿ ನೌಕರರಿಗೆ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶಿಗ್ಗಾವಿಯವವರಿಗೆ ಟಿಕೆಟ್ ನೀಡಲಾಗಿದೆ.
ಶಿವಮೊಗ್ಗ ನಗರ:
ಶಿವಮೊಗ್ಗ ಗ್ರಾಮಾಂತರ: ಅಶೋಕ್ ನಾಯ್ಕ್
ತೀರ್ಥಹಳ್ಳಿ : ಆರಗ ಜ್ಞಾನೇಂದ್ರ
ಸಾಗರ : ಹರತಾಳು ಹಾಲಪ್ಪ
ಭದ್ರಾವತಿ: ಮಂಗೋಟಿ ರುದ್ರೇಶ್
ಸೊರಬ: ಕುಮಾರ್ ಬಂಗಾರಪ್ಪ
ಶಿಕಾರಿಪುರ: ಬಿವೈ ವಿಜಯೇಂದ್ರ
ಈ ಪಟ್ಟಿಯಲ್ಲಿರು ಪ್ರಮುಖರು ಯಾರು? ಎಂಬಿತ್ಯಾದಿ ವಿವರಗಳು ಇಲ್ಲಿವೆ. ಈಗ ಸುದ್ದಿಗೋಷ್ಠಿಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ
Read /ಶಿವಮೊಗ್ಗ ಸಿಟಿಯಲ್ಲಿ Made in Bangalore ಗನ್ ತೋರಿಸ್ತಾ ಹಾರಾಡ್ತಿದ್ದವ ಈತನ ಕಥೆ ಏನಾಯ್ತು ಗೊತ್ತಾ?
Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ ಟೀಂ/ ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?
Read / ಶಿವಮೊಗ್ಗದ ಚೆಕ್ಪೋಸ್ಟ್ಗಳಲ್ಲಿ ಕಾಂಚಾಣ ಸಂಚಾರ/ ಒಂದೇ ದಿನ ಪೊಲೀಸರಿಗೆ ಸಿಕ್ಕ ಕ್ಯಾಶ್ ಎಷ್ಟು ಗೊತ್ತಾ?
Read / ಆರ್ಎಂ ಮಂಜುನಾಥ್ ಗೌಡರ ‘ಕೈ’ ಕಿಮ್ಮನೆ ಗೆಲುವಿನ ಜವಾಬ್ದಾರಿ! ತೀರ್ಥಹಳ್ಳಿಯಲ್ಲಿ ಹೊಸ ಆಟ ಆರಂಭ/ ಏನಂದ್ರು ನಾಯಕರು?
Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ
Read / CASE OF HANDI ANNI / ಚೀಲೂರು ಡಬ್ಬಲ್ ಅಟ್ಯಾಕ್, ದಾವಣಗೆರೆ ಎಸ್ಪಿ ಹೇಳಿದರು ನಡೆದ ಸತ್ಯ ಘಟನೆ!
Read / Shivamogga airport ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು
Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು?
ನಮ್ಮ ಸೋಶೀಯಲ್ ಮೀಡಿಯಾ ಲಿಂಕ್ಗಳು ಕ್ಲಿಕ್ ಮಾಡಿ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS/
kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt, firstnews kannada, Shivamogga today, shivamogga news, shivamogga live, shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #Kannada_News
