BREAKIN NEWS/ ಜೆಡಿಎಸ್​ನಿಂದ ಸ್ಪರ್ಧೆ ಮಾಡುತ್ತಾರಾ ಆಯನೂರು ಮಂಜುನಾಥ್​ ! ಮಾತುಕತೆ ನಡೆದಿದ್ಯಾ!?

BREAKIN NEWS/ Will Ayanur Manjunath contest from JD(S)? Have the talks taken place!?

BREAKIN NEWS/  ಜೆಡಿಎಸ್​ನಿಂದ ಸ್ಪರ್ಧೆ ಮಾಡುತ್ತಾರಾ ಆಯನೂರು ಮಂಜುನಾಥ್​ ! ಮಾತುಕತೆ ನಡೆದಿದ್ಯಾ!?

MALENADUTODAY.COM/ SHIVAMOGGA / KARNATAKA WEB NEWS

ಕರ್ನಾಟಕ ಚುನಾವಣೆ 2023

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಯಾರು? ಯಾರು ಯಾವ ಪಕ್ಷದಿಂದ ಸ್ಪರ್ದೆ ಮಾಡುತ್ತಾರೆ? ಯಾರು ಎಲ್ಲಿಗೆ ಹೋಗುತ್ತಾರೆ?  ಈ ಪ್ರಶ್ನೆಗಳು ಕ್ಷಣಕ್ಕೊಂದು ಕುತೂಹಲ ಮೂಡಿಸುತ್ತಿದೆ. 

ಜೆಡಿಎಸ್​ಗೆ ಹೊರಟರಾ ಆಯನೂರು ಮಂಜುನಾಥ್ 

ಹೌದು, ಸದ್ಯ ಈ ಬಗ್ಗೆ ಚರ್ಚೆ ಆರಂಭವಾಗಿದೆ. ಮೂಲಗಳ ಪ್ರಕಾರ , ಈ ಸಂಬಂಧ ಮಾತುಕತೆಯು ನಡೆಯುತ್ತಿದೆ ಎನ್ನಲಾಗಿದ್ದು, ಆದರೆ ಅಧಿಕೃತವಾಗಿ ಇನ್ನಷ್ಟೆ ಸ್ಪಷ್ಟತೆ ಸಿಗಬೇಕಿದೆ.  ವಿಧಾನ ಪರಿಷತ್​  ಸದಸ್ಯ ಆಯನೂರು  ಮಂಜುನಾಥ್​   ಜೆಡಿಎಸ್​ ಸೇರ್ಪಡೆಗೊಂಡು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎಂಬ ಮಾತುಗಳಂತು ದಟ್ಟವಾಗುತ್ತಿವೆ. 

Read / ಶಿವಮೊಗ್ಗದ ಚೆಕ್​ಪೋಸ್ಟ್​ಗಳಲ್ಲಿ ಕಾಂಚಾಣ ಸಂಚಾರ/ ಒಂದೇ ದಿನ ಪೊಲೀಸರಿಗೆ  ಸಿಕ್ಕ ಕ್ಯಾಶ್​ ಎಷ್ಟು ಗೊತ್ತಾ? 

ಏನಾಗಲಿದೆ ತೀರ್ಮಾನ!?

ಈ ಹಿಂದೆ ಕಾಂಗ್ರೆಸ್​ನಿಂ ಆಯನೂರು ಮಂಜುನಾಥ್​ರಿಗೆ ಟಿಕೆಟ್ ಸಿಗುತ್ತದೆ ಎನ್ನಲಾಗಿತ್ತು. ಬಹುತೇಕ ಟಿಕೆಟ್ ಸಿಕ್ಕೆಬಿಡ್ತು ಎನ್ನುವಾಗ 11 ಜನ ಆಕಾಂಕ್ಷಿಗಳು ಬೆಂಗಳೂರಿಗೆ ತೆರಳಿ ಕೈ ನಾಯಕರ ಮುಂದೆ ಒಗ್ಗಟ್ಟು ಪ್ರದರ್ಶನ ಮಾಡಿದ್ದರು. ಇದರ ಬೆನ್ನಲ್ಲೆ ಘೋಷಣೆಯಾದ ಕಾಂಗ್ರೆಸ್​ ಟಿಕೆಟ್ ಹೆಚ್​ಸಿ ಯೋಗೇಶ್ ಪಾಲಾಗಿತ್ತು. ಈ ಹಿನ್ನೆಲೆಯಲ್ಲಿ ಆಯನೂರು ನಡೆ ಯಾವ ಕಡೆ ಎಂಬುದು ಕುತೂಹಲ ಮೂಡಿಸಿದೆ. ಬಿಜೆಪಿಯಲ್ಲಿ ಯಾರು ಸ್ಪರ್ಧಿಸುತ್ತಾರೆ ಎಂಬುದರ ಮೇಲೆ ಆಯನೂರು ಮಂಜುನಾಥ್​ರರವರ ತೀರ್ಮಾನ ನಿಂತಿದೆ ಎನ್ನಲಾಗುತ್ತಿದೆ. 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ 

ಯಾವುದಕ್ಕೂ ಬಿಜೆಪಿ ಟಿಕೆಟ್ ಇನ್ನೂ ನಿಕ್ಕಿಯಾಗಿಲ್ಲ, ಹಾಗಾಗಿ ಆಯನೂರು ಮಂಜುನಾಥ್​ರವರ ನಿರ್ಧಾರವೂ ವಿಳಂಬವಾಗುತ್ತಿದೆ. ಅಲ್ಲದೆ ಕುತೂಹಲ ಮೂಡಿಸುತ್ತಿದೆ.

ಇದನ್ನು ಸಹ ಓದಿ

Read /ಶಿವಮೊಗ್ಗ ಸಿಟಿಯಲ್ಲಿ Made in Bangalore  ಗನ್​ ತೋರಿಸ್ತಾ ಹಾರಾಡ್ತಿದ್ದವ ಈತನ ಕಥೆ ಏನಾಯ್ತು ಗೊತ್ತಾ?

Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್​/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ​ ಟೀಂ/  ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?

Read / ಶಿವಮೊಗ್ಗದ ಚೆಕ್​ಪೋಸ್ಟ್​ಗಳಲ್ಲಿ ಕಾಂಚಾಣ ಸಂಚಾರ/ ಒಂದೇ ದಿನ ಪೊಲೀಸರಿಗೆ  ಸಿಕ್ಕ ಕ್ಯಾಶ್​ ಎಷ್ಟು ಗೊತ್ತಾ? 

Read / ಆರ್​ಎಂ ಮಂಜುನಾಥ್​ ಗೌಡರ ‘ಕೈ’  ಕಿಮ್ಮನೆ  ಗೆಲುವಿನ ಜವಾಬ್ದಾರಿ! ತೀರ್ಥಹಳ್ಳಿಯಲ್ಲಿ ಹೊಸ ಆಟ ಆರಂಭ/ ಏನಂದ್ರು ನಾಯಕರು? 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ 

Read / CASE OF HANDI ANNI /  ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ  ಹೇಳಿದರು ನಡೆದ  ಸತ್ಯ ಘಟನೆ!

Read / Shivamogga airport  ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು 

Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು? 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News