BREAKING / ಅಭ್ಯರ್ಥಿ ಕುತೂಹಲದ ನಡುವೆ ಶಿವಮೊಗ್ಗ ಕ್ಕೆ ಬಂದ ಬಿಎಸ್ವೈ ! ಘೋಷಣೆಯಾಗುತ್ತಾ ಹೆಸರು! ಹೆಲಿಪ್ಯಾಡ್ಗೆ ನೀತಿ ಸಂಹಿತೆಯ ಅಧಿಕಾರಿಗಳ ಎಂಟ್ರಿ! ಕಾರಣ?
BREAKING / BSY arrives in Shimoga amidst candidate curiosity ! Officials of the code of conduct enter the helipad! The reason?
MALENADUTODAY.COM/ SHIVAMOGGA / KARNATAKA WEB NEWS
ಕರ್ನಾಟಕ ಚುನಾವಣೆ 2023
ಯಾರೇ ಅದರೂ ನೀತಿ ಸಂಹಿತೆ ಅನ್ವಯಿಸುತ್ತದೆ ಎಂಬುದು ಮತ್ತೆ ಸಾಬೀತಾಗಿದೆ. ಇದಕ್ಕೆ ಪೂರಕವಾಗಿ ಇವತ್ತು ಶಿವಮೊಗ್ಗಕ್ಕೆ ಬಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನವರ ಹೆಲಿಕಾಪ್ಟರ್ನ್ನು ಕೂಡ ಅಧಿಕಾರಿಗಳು ಪರಿಶೀಲನೆ ನಡೆಸಿದ್ರು. ಇವತ್ತು ಅವರು ವಿವಿಧ ಕಾರ್ಯಕ್ರಮ ಮುಗಿಸಿಕೊಂಡು ಶಿವಮೊಗ್ಗಕ್ಕೆ ಹೆಲಿಕಾಪ್ಟರ್ನಲ್ಲಿಬಂದಿಳಿಯುತ್ತಿದಂತೆ , ಚುನಾವಣಾ ನೀತಿ ಸಂಹಿತೆಯ ಪ್ರೋಟೋಕಾಲ್ ಪ್ರಕಾರ, ಅಧಿಕಾರಿಗಳು ತಪಾಸಣೆ ನಡೆಸಿದ್ರು.
Read / 2018 ಚುನಾವಣೆಗಿಂತಲೂ 2023 ರ ಎಲೆಕ್ಷನ್ನಲ್ಲಿ ನಾಲ್ಕು ಪಟ್ಟು ಹೆಚ್ಚಳವಾಯ್ತು ಜಪ್ತು ಮಾಲು! ರೌಡಿ ಶೀಟರ್ಗಳಿಗೆ ಎಸ್ಪಿ ನೀಡಿದ್ರು ವಾರ್ನಿಂಗ್
ಇನ್ನೂ ಈ ವೇಳೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಪಕ್ಷ ಬಿಟ್ಟು ಹೋಗಿರುವುದರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದರು. ಅವರ ಆರೋಪಕ್ಕೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಬಿಎಸ್ವೈ ಘೋಷಣೆ ಮಾಡುತ್ತಾರಾ ಅಭ್ಯರ್ಥಿ
ಇನ್ನೂ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿ ಯಾರು ಎಂಬು ಇನ್ನೂ ಸಹ ನಿಕ್ಕಿಯಾಗಿಲ್ಲ. ಅದೇ ಹೊತ್ತಿನಲ್ಲಿ ಶಿವಮೊಗ್ಗ ನಗರಕ್ಕೆ ಬಿ.ಎಸ್.ಯಡಿಯೂರಪ್ಪನವರ ಎಂಟ್ರಿಯಾಗಿದ್ದು, ಸ್ಥಳೀಯ ಮುಖಂಡರ ಜೊತೆ ಮಾಜಿ ಸಿಎಂ ಮಾತುಕತೆ ನಡೆಸ್ತಿದ್ಧಾರೆ. ಅವರ ಮೂಲಕವೇ ಹೈಕಮಾಂಡ್ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಶಿ ಕೇಂದ್ರದ ನಾಯಕರು ಶಿವಮೊಗ್ಗ, ಮಾನ್ವಿ ಕ್ಷೇತ್ರದ ಅಭ್ಯರ್ಥಿಗಳನ್ನು ಇವತ್ತು ರಾತ್ರಿ ವೇಳೆಗೆ ಪ್ರಕಟಿಸಬಹುದು. ವಿಳಂಬವಾಗಲು ಕಾರಣವೇನು ಎಂಬುದು ನನಗೆ ಗೊತ್ತಿಲ್ಲ ಎಂದಿದ್ದಾರೆ
ಇದನ್ನು ಸಹ ಓದಿ
Read /ಬಿಜೆಪಿ ಪಕ್ಷಾಂತರ/ ಬಹಿರಂಗ ಪತ್ರ ಬರೆದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ
Read /BREAKIN NEWS/ ಜೆಡಿಎಸ್ನಿಂದ ಸ್ಪರ್ಧೆ ಮಾಡುತ್ತಾರಾ ಆಯನೂರು ಮಂಜುನಾಥ್ ! ಮಾತುಕತೆ ನಡೆದಿದ್ಯಾ!?
Read / 2018 ಚುನಾವಣೆಗಿಂತಲೂ 2023 ರ ಎಲೆಕ್ಷನ್ನಲ್ಲಿ ನಾಲ್ಕು ಪಟ್ಟು ಹೆಚ್ಚಳವಾಯ್ತು ಜಪ್ತು ಮಾಲು! ರೌಡಿ ಶೀಟರ್ಗಳಿಗೆ ಎಸ್ಪಿ ನೀಡಿದ್ರು ವಾರ್ನಿಂಗ್
Read / BREAKING NEWS / ಭಾರತೀಯ ಜನತಾ ಪಕ್ಷದ ಮೂರನೇ ಪಟ್ಟಿ ರಿಲೀಸ್! ಶಿವಮೊಗ್ಗ ನಗರ ಕ್ಷೇತ್ರದ ಕಥೆ ಇನ್ನಷ್ಟು ನಿಗೂಢ
Read / ಪತ್ನಿಗೆ ಸಾಲ, ಅಣ್ಣನಿಂದ ಲೋನ್/ ಸ್ವಂತ ಕಾರು ಹೊಂದಿಲ್ಲದ ಬಿ.ವೈ.ವಿಜಯೇಂದ್ರರ ಆಸ್ತಿ ಎಷ್ಟು ಗೊತ್ತಾ?
Read / #siddaramaiah #rcbfan ಸಿದ್ದರಾಮಯ್ಯ/ ಮ್ಯಾಚ್ ನೋಡಿ ಬಂದ ವಿಪಕ್ಷ ನಾಯಕ ಈ ಸಲ ಕಪ್ ಯಾರದ್ದು ಅಂದ್ರು ನೋಡಿ!
BS Yediyurappa's helicopter, which arrived in Shivamogga, was inspected by officials of the model code of conduct. pic.twitter.com/NQhlWsX1jj — malenadutoday.com (@CMalenadutoday) April 18, 2023
ನಮ್ಮ ಸೋಶೀಯಲ್ ಮೀಡಿಯಾ ಲಿಂಕ್ಗಳು ಕ್ಲಿಕ್ ಮಾಡಿ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS/
kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt, firstnews kannada, Shivamogga today, shivamogga news, shivamogga live, shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #Kannada_News #karnatakaassemblyelection2023 #KarnatakaPolitics #KarnatakaLatestnews #Karanataka #election2023 #karnatakaelections2023 #BJPGovernment #bjpkarnatakanews #bjpvscongress #BYVijayendra #BasavarajBommai #Lakshmansavadi #JagadishShettar #Modi #AmitShah #JPNadda