BREAKING NEWS/ ಮತ್ತೊಂದು ಜಲ ದುರಂತ/ ಅಬ್ಬೆ ಪಾಲ್ಸ್​ನಲ್ಲಿ ಈಜಲು ಹೋಗಿ ತೀರ್ಥಹಳ್ಳಿ ಯುವಕ ಸಾವು

ತೀರ್ಥಹಳ್ಳಿ ಮೂಲದ ಮೂಲದ ಮೂಔರು ಅಬ್ಬಿಫಾಲ್ಸ್​ ನೋಡಲು ಬಂದಿದ್ದರು. ಈ ವೇಳೆ ಫಾಲ್ಸ್​ನ ಕೆಳಗಡೆ ಈಜಲು ಮುಂದಾಗಿದ್ದಾರೆ. ಈ ಪೈಕಿ ಓರ್ವ ಈಜಲು ನೀರಿಗೆ ಇಳಿದವನು ಮುಳುಗಿದ್ಧಾನೆ. ಇನ್ನೂ ವಿಷಯ ಗೊತ್ತಾಗುತ್ತಲೇ ಸ್ಥಳೀಯರು ಹಾಗೂ ಪೊಲೀಸರು ಫಾಲ್ಸ್​ನಲ್ಲಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ.

BREAKING NEWS/  ಮತ್ತೊಂದು ಜಲ ದುರಂತ/ ಅಬ್ಬೆ ಪಾಲ್ಸ್​ನಲ್ಲಿ ಈಜಲು ಹೋಗಿ ತೀರ್ಥಹಳ್ಳಿ ಯುವಕ ಸಾವು

ಶಿವಮೊಗ್ಗ ಜಿಲ್ಲೆ ಹೊಸನಗರದ ಯಡೂರು ಸಮೀಪ ಬರುವ ಅಬ್ಬಿ ಫಾಲ್ಸ್​ನಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾರೆ. ಈಜಲು ಹೋಗಿದ್ದ ಯುವಕ ನೀರು ಪಾಲಾಗಿದ್ದಾನೆ. ಇವತ್ತು ಮಧ್ಯಾಹ್ನ ಈ ಘಟನೆ  ಸಂಭವಿಸಿದೆ ಎನ್ನಲಾಗುತ್ತಿದೆ. 

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಮತ್ತೊಂದು ಚುನಾವಣೆಗೆ ದಿನಾಂಕ ನಿಗದಿ/ ವಿವರ ಇಲ್ಲಿದೆ

ತೀರ್ಥಹಳ್ಳಿ ಮೂಲದ ಮೂಲದ ಮೂವರು ಅಬ್ಬಿಫಾಲ್ಸ್​ ನೋಡಲು ಬಂದಿದ್ದರು. ಈ ವೇಳೆ ಫಾಲ್ಸ್​ನ ಕೆಳಗಡೆ ಈಜಲು ಮುಂದಾಗಿದ್ದಾರೆ. ಈ ಪೈಕಿ ಓರ್ವ ಈಜಲು ನೀರಿಗೆ ಇಳಿದವನು ಮುಳುಗಿದ್ಧಾನೆ. ಇನ್ನೂ ವಿಷಯ ಗೊತ್ತಾಗುತ್ತಲೇ ಸ್ಥಳೀಯರು ಹಾಗೂ ಪೊಲೀಸರು ಫಾಲ್ಸ್​ನಲ್ಲಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. 

ಮಗುವಿನ ಚಿಕಿತ್ಸೆಗೆಂದು ಬಂದವರು ಕಾಣೆಯಾಗಿದ್ದಾರೆ/ ಇವರ ಸುಳಿವು ಸಿಕ್ಕರೆ ಮಾಹಿತಿ ನೀಡಿ

ಕೆಲಹೊತ್ತಿನ ಹುಡುಕಾಟದ ನಂತರ ಯುವಕ ಶವವಾಗಿ ಪತ್ತೆಯಾಗಿದ್ದು, , ಆತನನ್ನು ರಿಷಬ್​ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯಲ್ಲಿ ಡಿಪ್ಲೋಮೋ ಓದುತ್ತಿದ್ದಾನೆ ಎಂದು ಗೊತ್ತಾಗಿದ್ದು, ಸದ್ಯ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಇದನ್ನು ಸಹ ಓದಿ : BREAKING NEWS : ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಚುನಾವಣೆಗೆ, ಕ್ಷೇತ್ರಗಳು ಫಿಕ್ಸ್​/ ಎಷ್ಟು ಕ್ಷೇತ್ರಗಳಿವೆ, ಯಾವ್ಯಾವ ಊರುಗಳು ವ್ಯಾಪ್ತಿಯಲ್ಲಿ ಬರುತ್ತವೆ? ಕಂಪ್ಲೀಟ್​ ವಿವರ ಇಲ್ಲಿದೆ ಓದಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ