BREAKING NEWS/ ಮತ್ತೊಂದು ಜಲ ದುರಂತ/ ಅಬ್ಬೆ ಪಾಲ್ಸ್ನಲ್ಲಿ ಈಜಲು ಹೋಗಿ ತೀರ್ಥಹಳ್ಳಿ ಯುವಕ ಸಾವು
ತೀರ್ಥಹಳ್ಳಿ ಮೂಲದ ಮೂಲದ ಮೂಔರು ಅಬ್ಬಿಫಾಲ್ಸ್ ನೋಡಲು ಬಂದಿದ್ದರು. ಈ ವೇಳೆ ಫಾಲ್ಸ್ನ ಕೆಳಗಡೆ ಈಜಲು ಮುಂದಾಗಿದ್ದಾರೆ. ಈ ಪೈಕಿ ಓರ್ವ ಈಜಲು ನೀರಿಗೆ ಇಳಿದವನು ಮುಳುಗಿದ್ಧಾನೆ. ಇನ್ನೂ ವಿಷಯ ಗೊತ್ತಾಗುತ್ತಲೇ ಸ್ಥಳೀಯರು ಹಾಗೂ ಪೊಲೀಸರು ಫಾಲ್ಸ್ನಲ್ಲಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಸನಗರದ ಯಡೂರು ಸಮೀಪ ಬರುವ ಅಬ್ಬಿ ಫಾಲ್ಸ್ನಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾರೆ. ಈಜಲು ಹೋಗಿದ್ದ ಯುವಕ ನೀರು ಪಾಲಾಗಿದ್ದಾನೆ. ಇವತ್ತು ಮಧ್ಯಾಹ್ನ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಮತ್ತೊಂದು ಚುನಾವಣೆಗೆ ದಿನಾಂಕ ನಿಗದಿ/ ವಿವರ ಇಲ್ಲಿದೆ
ತೀರ್ಥಹಳ್ಳಿ ಮೂಲದ ಮೂಲದ ಮೂವರು ಅಬ್ಬಿಫಾಲ್ಸ್ ನೋಡಲು ಬಂದಿದ್ದರು. ಈ ವೇಳೆ ಫಾಲ್ಸ್ನ ಕೆಳಗಡೆ ಈಜಲು ಮುಂದಾಗಿದ್ದಾರೆ. ಈ ಪೈಕಿ ಓರ್ವ ಈಜಲು ನೀರಿಗೆ ಇಳಿದವನು ಮುಳುಗಿದ್ಧಾನೆ. ಇನ್ನೂ ವಿಷಯ ಗೊತ್ತಾಗುತ್ತಲೇ ಸ್ಥಳೀಯರು ಹಾಗೂ ಪೊಲೀಸರು ಫಾಲ್ಸ್ನಲ್ಲಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ.
ಮಗುವಿನ ಚಿಕಿತ್ಸೆಗೆಂದು ಬಂದವರು ಕಾಣೆಯಾಗಿದ್ದಾರೆ/ ಇವರ ಸುಳಿವು ಸಿಕ್ಕರೆ ಮಾಹಿತಿ ನೀಡಿ
ಕೆಲಹೊತ್ತಿನ ಹುಡುಕಾಟದ ನಂತರ ಯುವಕ ಶವವಾಗಿ ಪತ್ತೆಯಾಗಿದ್ದು, , ಆತನನ್ನು ರಿಷಬ್ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯಲ್ಲಿ ಡಿಪ್ಲೋಮೋ ಓದುತ್ತಿದ್ದಾನೆ ಎಂದು ಗೊತ್ತಾಗಿದ್ದು, ಸದ್ಯ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.