BREAKING NEWS | ಭದ್ರಾವತಿ ಗ್ರಾಮಾಂತರದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ | ಓರ್ವನ ಕೊಲೆ!
breaking-news-here-is-the-details-of-the-incident-that-happened-in-bhadravati-rural BREAKING NEWS | ಭದ್ರಾವತಿ ಗ್ರಾಮಾಂತರದಲ್ಲಿ ನಡೆದ ಘಟನೆ ವಿವರ ಇಲ್ಲಿದೆ
KARNATAKA NEWS/ ONLINE / Malenadu today/ Oct 21, 2023 SHIVAMOGGA NEWS
ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ವರದಿಯಾಗಿದೆ.. ಸೈಯದ್ ರಜಿಖ್ ಮೃತ ವ್ಯಕ್ತಿ. ಸುಮಾರು 30 ವರ್ಷ ಪ್ರಾಯದವನು ಈತನಾಗಿದ್ದು ವೈಯಕ್ತಿಕ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಈತನನ್ನು ಹರಿತವಾದ ಆಯುಧಗಳಿಂದ ಹೊಡೆದು ಹತ್ಯೆಮಾಡಲಾಗಿದೆ. ವೈಯಕ್ತಿಕ ವೈಷಮ್ಯದ ಹಿನ್ನಲೆಯಲ್ಲಿ ಈ ಕೊಲೆ ನೆಡೆದಿರುವ ಅನುಮಾನವಿದೆ. ಆರೋಪಿಗಳ ಸುಳಿವು ಸಿಕ್ಕಿದ್ದು ಬಂಧನಕ್ಕಾಗಿ ಪೋಲಿಸರು ಭಲೇ ಬಿಸಿದ್ದಾರೆ. ಹೆಚ್ಚಿನ ತನಿಖೆ ಮುಂದುವರೆದಿದ್ದು ಆರೋಪಿತರನ್ನು ಬಂಧಿಸಿದ ಮೇಲೆ ಹತ್ಯೆಯ ಹಿಂದಿನ ಇನ್ನಷ್ಟು ಮಾಹಿತಿ ಹೊರಬರಲಿದೆ
ಈ ಬಗ್ಗೆ ಎಸ್ಪಿ ಮಿಥುನ್ ಕುಮಾರ್ ಮಾದ್ಯಮಗಳಿಗೆ ವಾಟ್ಸ್ಯಾಪ್ ಮೆಸೇಜ್ ರವಾನೆ ಮಾಡಿದ್ದು ನಡೆದ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಇನ್ನಷ್ಟು ಸುದ್ದಿಗಳು
ಶೇ...ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL
ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ