BREAKING NEWS / ಇಂದು ಸಂಜೆಯೇ ಬಿಎಸ್​ವೈರಿಂದ ಬಿಜೆಪಿ ಪಟ್ಟಿ ರಿಲೀಸ್ ಕೆಎಸ್​.ಈಶ್ವರಪ್ಪ! / ಆಯನೂರು ಮಂಜುನಾಥ್​ ಕಚೇರಿ ಬಗ್ಗೆ ಮಾಜಿ ಸಚಿವರ ಉತ್ತರ

BREAKING NEWS/ KS Eshwarappa to release BJP's list by BSY this evening itself! / Former minister's reply on Ayanur Manjunath's office

BREAKING NEWS / ಇಂದು ಸಂಜೆಯೇ ಬಿಎಸ್​ವೈರಿಂದ ಬಿಜೆಪಿ ಪಟ್ಟಿ ರಿಲೀಸ್ ಕೆಎಸ್​.ಈಶ್ವರಪ್ಪ! / ಆಯನೂರು ಮಂಜುನಾಥ್​ ಕಚೇರಿ ಬಗ್ಗೆ ಮಾಜಿ ಸಚಿವರ ಉತ್ತರ

MALENADUTODAY.COM/ SHIVAMOGGA / KARNATAKA WEB NEWS

ಆರ್ ಎಸ್ ಎಸ್ ಟೀಕಿಸುವುದನ್ನು ಸಿದ್ದರಾಮಯ್ಯ ನಿಲ್ಲಿಸದೆ ಹೋದರೆ ಅವರು ನಿರ್ನಾಮ ಆಗ್ತಾರೆ..ಕಾಂಗ್ರೆಸ್ ಪಕ್ಷ ಕೂಡ ನಿರ್ನಾಮ ಆಗುತ್ತೆ ಎಂದಿದ್ದೇಕೆ  ಕೆ.ಎಸ್.ಈಶ್ವರಪ್ಪಬಂಡಿಪುರದಲ್ಲಿ ಮೋದಿಗೆ ಹುಲಿ ಕಾಣದಿದ್ದಕ್ಕೆ ಮಾಜಿ ಸಚಿವರು ಕೊಟ್ಟ ಟಾಂಗ್ ಏನು ಗೊತ್ತಾ? 

ಸಿದ್ದರಾಮಯ್ಯರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗದಲ್ಲಿಂದು ಬಿಜೆಪಿ ಪಕ್ಷ ಚುನಾವಣಾ ಕಾರ್ಯಾಲಯಕ್ಕೆ ಕೆ,ಎಸ್ ಈಶ್ವರಪ್ಪ ಚಾಲನೆ ನೀಡಿದ ನಂತರ ಮಾತನಾಡ್ತಾ  ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಕೇಂದ್ರೀಯ ನಾಯಕರು ಬಂದರೆ ಕಾಂಗ್ರೆಸ್ ನವರು ಟೀಕೆ ಮಾಡ್ತಾರೆ. ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ,  ಪಕ್ಷದ ರಾಷ್ಟ್ರೀಯ ಅಧ್ಯಕ್ಷ  ಜೆ.ಪಿ.ನಡ್ದಾ ರವರು ಅಮಿತ್ ಶಾ ರವರು ಬಂದು ಹೋಗುತ್ತಿದ್ದಾರೆ ಚುನಾವಣೆ ಸಂದರ್ಭದಲ್ಲಿ ಕೇಂದ್ರ ನಾಯಕರು ರಾಜ್ಯಕ್ಕೆ ಬರುತ್ತಿರುವುದರಿಂದ ಕಾಂಗ್ರೆಸ್ ನವರಿಗೆ ತಳಮಳವಾಗಿದೆ. ಅದಕ್ಕೂ ಟೀಕೆ ಮಾಡುತ್ತಿದ್ದಾರೆ ಕಾಂಗ್ರೆಸ್ನವರು ಬೇಕಾದರೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವನ್ನುವರನ್ನು ಕರೆಸಲಿ ರಾಹುಲ್ ಗಾಂಧಿಯವರ ಮುಖ ತೋರಿಸಿ ಮತ ಪಡೆದುಕೊಳ್ಳಲಿ. ನಮ್ಮದೇನು ಅಭ್ಯಂತರವಿಲ್ಲ ರಾಹುಲ್ ಗಾಂಧಿ ರಾಜ್ಯಕ್ಕೆ ಬರ್ತಾರೆ ಅಂತ ಹೇಳುತ್ತಲೇ ಕೋಲಾರದ ಕಾರ್ಯಕ್ರಮವನ್ನು ಮೂರು ಬಾರಿ ಮುಂದೂಡಿದಿರಿ ನಿಮಗೆ ನಾಯಕರುಗಳಿಲ್ಲ ವಿಶ್ವ ಮೆಚ್ಚಿರುವಂತಹ ನಾಯಕರುಗಳು ಬಿಜೆಪಿಯಲಿದ್ದಾರೆ ಅದಕ್ಕೋಸ್ಕರ ಅವರನ್ನು ರಾಜ್ಯಕ್ಕೆ ಕರೆಸುತ್ತಿದ್ದೇವೆ. ವಿಶ್ವದ ನಾಯಕರಾಗಿರುವ ನರೇಂದ್ರ ಮೋದಿಯವರು ನಮ್ಮ ಹೆಮ್ಮೆಎಂದರು

ಬಿಜೆಪಿಗೆ ಚುನಾವಣೆಯಲ್ಲಿ ಒಳ್ಳೆಯ ವಾತಾವರಣವಿದೆ 

ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿಯವರು ಜಾರಿಗೆ ತಂದ ಕೇಂದ್ರದ ಯೋಜನೆಗಳಿಂದಾಗಿ ಬಿಜೆಪಿಗೆ ಚುನಾವಣೆಯಲ್ಲಿ ಪೂರ್ಣ ಬಹುಮತ ಸಿಗಲಿದೆ ಎಂದ ಕೆ.ಎಸ್​.ಈಶ್ವರಪ್ಪನವರು ,  ಪ್ರಧಾನಿ ನರೇಂದ್ರ ಮೋದಿಯವರಿಗೆ ಬಂಡೀಪುರದಲ್ಲಿ  ಹುಲಿ ಕಂಡಿದ್ದರೂ ಕಾಣದಿದ್ದರೂ ಕಾಂಗ್ರೆಸ್ ನವರು ಟೀಕೆ ಮಾಡುತ್ತಾರೆ. ಒಂದು ಹುಲಿ ಕಂಡರೂ, ಕೇವಲ ಒಂದೇ ಹುಲಿನಾ ಅಂತ ಕೂಡ ಕಾಂಗ್ರೆಸ್ ನವರು ಪ್ರಶ್ನೆ ಮಾಡುತ್ತಾರೆ ಟೀಕೆಯಲ್ಲಿಯೇ ಅವರು ಜೀವನ ಕಳೆದುಕೊಂಡಿದ್ದಾರೆ ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ಬರುವ ಯಾವುದೇ ಪ್ರಶ್ನೆ ಉದ್ಭವವಾಗುವುದಿಲ್ಲ ಹುಲಿ ಬರಲಿಲ್ಲ ಎನ್ನುವುದಕ್ಕಿಂತಲೂ ಮೋದಿಯೇ ದೊಡ್ಡ ಹುಲಿ ಅವರು ಇಡೀ ಪ್ರಪಂಚದ ಹುಲಿ. ಅಂತ ಹುಲಿಯ ನೇತೃತ್ವ ಸಿಕ್ಕಿರುವುದು ನಮ್ಮ ಪುಣ್ಯ ಎಂದು ಈಶ್ವರಪ್ಪ ಸಮರ್ಥಿಸಿಕೊಂಡಿದ್ದಾರೆ.

ಇಂದು ಸಂಜೆ ಪಟ್ಟಿ ಬಿಡುಗಡೆ 

224 ಕ್ಷೇತ್ರಗಳಲ್ಲೂ ಬಿಜೆಪಿಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಈ ಬಗ್ಗೆ ಕೋರ್ ಕಮಿಟಿ ಸಭೆಗೆ ಪ್ರತಿ ಕ್ಷೇತ್ರದಿಂದ 3 ಅಭ್ಯರ್ಥಿಗಳ ಹೆಸರನ್ನು ಕಳಿಸಿಕೊಡಲಾಗಿದೆ ನೆನ್ನೆ ಮೊನ್ನೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದೆ ನಮ್ಮ ರಾಜ್ಯದ ನಾಯಕರಾದ ಬಿಎಸ್ ಯಡಿಯೂರಪ್ಪನವರು ಇಂದು ಸಂಜೆ 170 ರಿಂದ 180 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲದೆ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ ನಮ್ಮ ಕಾರ್ಯಕರ್ತರ ಅಪೇಕ್ಷೆಯಂತೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತೆ.  ಕೇವಲ ಚುನಾವಣೆ ಸಂದರ್ಭದಲ್ಲಿ  ನಮ್ಮ ಕಾರ್ಯಕರ್ತರು ಕೆಲಸ ಮಾಡುವುದಿಲ್ಲ. ನಾಲ್ಕು ವರ್ಷ ಪಕ್ಷವನ್ನು ಸಂಘಟಿಸುವುದು ಸಮಾಜ ಸೇವೆಯಂತ ಜನಪರ ಕೆಲಸಗಳನ್ನು ಮಾಡುತ್ತಾರೆ. 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ಆಯನೂರು ಮಂಜುನಾಥ್ ನೂತನ ಕಛೇರಿ ಬಗ್ಗೆ ಈಶ್ವರಪ್ಪ ಹೇಳಿದ್ದೇನು? 

ಯಾರೇ ಆಫೀಸ್ ಮಾಡಿದರೂ  ನಮ್ಮದೇನು ತಕಾರವಿಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲದಕ್ಕೂ ಅವಕಾಶವಿದೆ ಎಂದು ಈಶ್ವರಪ್ಪ ಸಾವಧಾನದಲ್ಲಿಯೇ ಉತ್ತರಿಸಿದ್ದಾರೆ. ಸಿದ್ದರಾಮಯ್ಯ ಅವರು ಎಲ್ಲೇ ಕಾರ್ಯಕ್ರಮಕ್ಕೊದರೂ ಆರ್ ಎಸ್ ಎಸ್ ನ್ನು  ನಿರ್ನಾಮ ಮಾಡಬೇಕು ಎಂದು ಹೇಳುತ್ತಾರೆ ಆರ್ ಎಸ್ ಎಸ್ ಪ್ರಜಾಪ್ರಭುತ್ವವನ್ನು ಉಳಿಸಿದೆ ಎಲ್ಲಾ ಹಿಂದುಳಿದವರಿಗೆ ದಲಿತರಿಗೆ ನ್ಯಾಯ ಸಿಗುವಂತೆ ಮಾಡಿದೆ. ಹೀಗಾಗಿ ಸಿದ್ದರಾಮಯ್ಯನವರು ಆರ್‌ಎಸ್‌ ಟೀಕೆ ಮಾಡುವುದನ್ನು ಬಿಡದಿದ್ದರೆ ಅವರು ನಿರ್ನಾಮವಾಗುತ್ತಾರೆ. ಪಕ್ಷವು ನಿರ್ನಾಮವಾಗುತ್ತೆ ನಿರ್ಮಾಣವಾಗುತ್ತೆ, ಎಂದು ಹೇಳಿದ್ದಾರೆ.

ಇದನ್ನು ಸಹ ಓದಿ



Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್​/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ​ ಟೀಂ/  ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?

Read / fire accident /  ರಾತೋರಾತ್ರಿ ಸುಟ್ಟು ಕರಕಲಾದವು ಶೆಡ್​ನಲ್ಲಿ ನಿಲ್ಲಿಸಿದ್ದ ಏಳು ಬೈಕ್​ಗಳು!

Read / ಎದೆಹಾಲು ಇಲ್ಲದ್ದಕ್ಕೆ, ಒಂದುವರೆ ತಿಂಗಳ ಮಗುವಿನೊಂದಿಗೆ ಕೆರೆಗೆ ಹಾರಿದಳಾ ತಾಯಿ!? ಏನಿದು ಸೊರಬದ ಘಟನೆ? 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ 

Read / CASE OF HANDI ANNI /  ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ  ಹೇಳಿದರು ನಡೆದ  ಸತ್ಯ ಘಟನೆ!

Read / Shivamogga airport  ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು 

Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು? 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 




ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 



ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 





HASHTAGS/ 

kannada news live, kannada news paper kannada news channel, kannada news today,kannada news tv9,kannada news channel live,kannada news live today, live,kannada news anchors list, kannada news anchor,kannada news app,kannada news app download,kannada news articles,kannada news anchor salary,kannada news anchors names,kannada news all,kannada news bangalore,kannada news belgaum,kannada news bidar,kannada news breaking,kannada news bangalore today,kannada news bijapur,kannada news budget,kannada news bharti, kannada news channel list,news channel trp,kannada news channel number in tata sky,  kannada news dailyhunt, kannada news daily, kannada news dharwad,kannada news davangere,kannada news epaper today,kannada news etv, kannada news english,kannada newspaper online,kannada news eenadu,kannada news evening,kannada news election,kannada news editor special,kannada news first,kannada news film,kannada news first channel live, Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada#ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga

#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite MalenaduToday.com Malenadu today Malenadu Postbox kannnada