BREAKING NEWS/ ಶಿವಮೊಗ್ಗ ನಗರ ಕಣದಿಂದ ಕೆ.ಎಸ್​.ಈಶ್ವರಪ್ಪ ಹಿಂದಕ್ಕೆ/ ಕುತೂಹಲ ಮೂಡಿಸಿದ ಆಯನೂರು ಮಂಜುನಾಥ್ ಸುದ್ದಿಗೋಷ್ಟಿ

BREAKING NEWS/ KS Eshwarappa withdraws from Shivamogga city constituency/ Ayanur Manjunath's press conference

BREAKING NEWS/  ಶಿವಮೊಗ್ಗ ನಗರ ಕಣದಿಂದ ಕೆ.ಎಸ್​.ಈಶ್ವರಪ್ಪ ಹಿಂದಕ್ಕೆ/ ಕುತೂಹಲ ಮೂಡಿಸಿದ ಆಯನೂರು ಮಂಜುನಾಥ್ ಸುದ್ದಿಗೋಷ್ಟಿ
BREAKING NEWS/ ಶಿವಮೊಗ್ಗ ನಗರ ಕಣದಿಂದ ಕೆ.ಎಸ್​.ಈಶ್ವರಪ್ಪ ಹಿಂದಕ್ಕೆ/ ಕುತೂಹಲ ಮೂಡಿಸಿದ ಆಯನೂರು ಮಂಜುನಾಥ್ ಸುದ್ದಿಗೋಷ್ಟಿ

MALENADUTODAY.COM/ SHIVAMOGGA / KARNATAKA WEB NEWS 

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಸಾಕಷ್ಟು ಅಚ್ಚರಿಯ ಬೆಳವಣಿಗೆಗಳನ್ನು ಕಾಣುತ್ತಿದೆ. ಡಾ.ಧನಂಜಯ್ ಸರ್ಜಿ, ಆಯನೂರು  ಮಂಜುನಾಥ್​ ನಂತರ, ಇದೀಗ ಕೆ.ಎಸ್​.ಈಶ್ವರಪ್ಪ ನವರಿಗೆ ಟಿಕೆಟ್ ನಿರಾಕರಣೆ ವಿಚಾರ ಕ್ಷೇತ್ರದ ಚುನಾವಣಾ ಕಣವನ್ನು ರೋಚಕವಾಗಿಸಿದೆ. 

ಆಯನೂರು ಮಂಜುನಾಥ್​ ಸುದ್ದಿಗೋಷ್ಟಿ

ಈ ಮಧ್ಯೆ ಕೆ.ಎಸ್​.ಈಶ್ವರಪ್ಪನವರ ಸ್ಪರ್ಧೆಯನ್ನೆ ವಿರೋಧಿಸಿದ್ದ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್​ರವರು ಇದೇ ಕಾರಣಕ್ಕೆ ಬಂಡಾಯ ಸಾರಿದ್ದರು. ಅಲ್ಲದೆ ಸುದ್ಗಿಗೋಷ್ಟಿಯಲ್ಲಿ ಮಾಜಿ ಸಚಿವರನ್ನ ತಮ್ಮ ಮಾತಿನಲ್ಲಿಯೇ ತರಾಟೆ ತೆಗೆದುಕೊಂಡಿದ್ದರು. ಇದೀಗ ಕೇಂದ್ರ ಬಿಜೆಪಿ ಹೈಕಮಾಂಡ್​ ಈಶ್ವರಪ್ಪನವರಿಗೆ ಟಿಕೆಟ್ ನೀಡಿಲ್ಲ. ಅದಕ್ಕಿಂತ ಹೆಚ್ಚಾಗಿ ಕ್ಷೇತ್ರದ ಟಿಕೆಟ್​ನ್ನ ನಿಕ್ಕಿ ಮಾಡಿಲ್ಲ.  ಹೊರತಾಗಿ ಆಯನೂರು ಮಂಜುನಾಥ್​ರವರು ಬಯಸಿದಂತೆ ಈಶ್ವರಪ್ಪನವರ ಸ್ಪರ್ಧೆಯ ವಿಚಾರವೇ ಸದ್ಯ ಅಪ್ರಸ್ತುತವಾಗುತ್ತಿದೆ. ಹೀಗಾಗಿ ಆಯನೂರು ಮಂಜುನಾಥ್​ರವರ ಮುಂದಿನ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ. 

ಇದಕ್ಕೆ ಉತ್ತರ ನೀಡುವ ಸಲುವಾಗಿ ಆಯನೂರು ಮಂಜುನಾಥ್​ರವರು ಇವತ್ತು ತಮ್ಮ ಶಾಸಕರ ಕಾರ್ಯಾಲಯದಲ್ಲಿ ಸುದ್ದಿಗೋಷ್ಟಿ ಕರೆದಿದ್ದಾರೆ. ಬೆಳಗ್ಗೆ 11.30 ಕ್ಕೆ ಸುದ್ದಿಗೋಷ್ಟಿ ಕರೆದಿದ್ದು, ತಮ್ಮ ಸ್ಪರ್ಧೆ ಹಾಗೂ ಈಶ್ವರಪ್ಪನವರ ವಿಚಾರದ ಕುರಿತು ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ. 

ತಮ್ಮ ಸುದ್ದಿಗೋಷ್ಟಿಗಳಲ್ಲಿ ಹಲವು ರೋಚಕ ವಿಷಯಗಳನ್ನು ಹೇಳುತ್ತಿರುವ ಕಾರಣಕ್ಕೆ ಆಯನೂರು ಮಂಜುನಾಥ್ ರವರ ಇವತ್ತಿನ ಸುದ್ದಿಗೋಷ್ಟಿ ಸಾಕಷ್ಟು ಕತೂಹಲ ಮೂಡಿಸಿದೆ. 

ಇದನ್ನು ಸಹ ಓದಿ

Read /ಅಪ್ಪನ ನಿವೃತ್ತಿ ಬಗ್ಗೆ ಪುತ್ರ ಕೆ.ಇ.ಕಾಂತೇಶ್ ಹೇಳಿದ್ದೇನು?

Read /KS Eshwarappa/  ನಿವೃತ್ತಿ ನಿರ್ಧಾರದ ಹಿಂದೇ ಬಿಎಸ್​ ಯಡಿಯೂರಪ್ಪ & ಬಸವರಾಜ ಬೊಮ್ಮಾಯಿಯವರ ಆಟ ಕಾರಣವಾ? ಹೀಗಂದಿದ್ದು ಯಾರು?

Read / KS Eshwarappa/  ನಿವೃತ್ತಿ ನಿರ್ಧಾರದ ಹಿಂದೇ ಬಿಎಸ್​ ಯಡಿಯೂರಪ್ಪ & ಬಸವರಾಜ ಬೊಮ್ಮಾಯಿಯವರ ಆಟ ಕಾರಣವಾ? ಹೀಗಂದಿದ್ದು ಯಾರು? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / BREAKING NEWS/  ಚನ್ನಗಿರಿಯಲ್ಲಿ ಸಕ್ರೆಬೈಲ್ ಆನೆ ಬಿಡಾರದ ವೈದ್ಯ ಡಾ.ವಿನಯ್​ ಮೇಲೆ ದಾಳಿ 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಬಿ.ವೈ.ವಿಜಯೇಂದ್ರರಿಗೆ ಶಿಕಾರಿಪುರ, ಭದ್ರಾವತಿಗೆ ಮಂಗೋಟೆ ರುದ್ರೇಶ್​ !ಶಿವಮೊಗ್ಗ ನಗರ ಮಾತ್ರವೇ ಸಸ್ಪೆನ್ಸ್​? ಬಿಜೆಪಿ ಲಿಸ್ಟ್​ನಲ್ಲಿ ಶಿವಮೊಗ್ಗ ಜಿಲ್ಲೆ ವಿವರ ಇಲ್ಲಿದೆ 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News