BREAKING NEWS / ಎನ್​ಐಎ ನಿಂದ ಶಿವಮೊಗ್ಗದಲ್ಲಿ ಮತ್ತೊಬ್ಬ ಶಂಕಿತನ ವಿಚಾರಣೆ ಪ್ರಕರಣ ಯಾವುದು? ಇಲ್ಲಿದೆ ಸ್ಟೋರಿ

ಈ ಯುವಕ ಇಂಜಿನಿಯರಿಂಗ್ ವಿದ್ಯಾರ್ಥಿ ಎಂಬುವ ಮಾಹಿತಿ ಲಭ್ಯವಾಗಿದ್ದು, ಪ್ರಕರಣ ಸಂಬಂಧ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗಿದೆ. ಯುವಕನ್ನನ್ನು ಗೌಪ್ಯ ಕಾರ್ಯಾಚರಣೆಯಲ್ಲಿ ವಿಚಾರಣೆ ನಡೆಸಲಾಗಿದೆ

BREAKING NEWS /  ಎನ್​ಐಎ ನಿಂದ ಶಿವಮೊಗ್ಗದಲ್ಲಿ ಮತ್ತೊಬ್ಬ ಶಂಕಿತನ ವಿಚಾರಣೆ ಪ್ರಕರಣ ಯಾವುದು? ಇಲ್ಲಿದೆ ಸ್ಟೋರಿ

ಶಂಕಿತ ಚಟುವಟಿಕೆಗಳ ವಿಚಾರದಲ್ಲಿ ಶಿವಮೊಗ್ಗ ಇತ್ತೀಚೆಗೆ ತುಸು ತಣ್ಣಗಾಗಿತ್ತು. ಹೀಗಿರುವಾಗಲೇ ಶಿವಮೊಗ್ಗ ನಗರದಲ್ಲಿ ಮತ್ತೊಬ್ಬ ಯುವಕನನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು.

ಈ ಮಧ್ಯೆ ಸುದ್ದಿಯ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಿದ್ದು, ಸಿಕ್ಕಿರುವ ಮಾಹಿತಿಯ ಪ್ರಕಾರ, ಎನ್​ಇಎ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಬಂದಿದ್ದು,  ಯುವಕನನ್ನು ಎರಡು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ಧಾರೆ. ಎರಡು ಗಂಟೆಗಳ ವಿಚಾರಣೆ ನಡೆಸಿ ಅಲ್ಲಿಂದ ತೆರಳಿದ್ಧಾರೆ. 

BREAKING NEWS/ ಮತ್ತೊಂದು ಜಲ ದುರಂತ/ ಅಬ್ಬೆ ಪಾಲ್ಸ್​ನಲ್ಲಿ ಈಜಲು ಹೋಗಿ ತೀರ್ಥಹಳ್ಳಿ ಯುವಕ ಸಾವು

ಇದು ಶಿವಮೊಗ್ಗ ಪೊಲೀಸರ ಕಾರ್ಯಾಚರಣೆಯಲ್ಲ, ಬದಲಾಗಿ ಶಿವಮೊಗ್ಗಕ್ಕೆ ಬಂದಿರುವ ಎನ್​ಇಎ ತನಿಖಾ ತಂಡ ನಡೆಸಿರುವ ಕಾರ್ಯಾಚರಣೆಯಾಗಿದೆ. ಶಿವಮೊಗ್ಗ ಪ್ರಮುಖ ಬಡಾವಣೆಯೊಂದರ ನಿವಾಸಿಯಾದ ಯುವಕನನ್ನ ಎನ್​ಇಎ ತಂಡ ವಿಚಾರಣೆಗೆ ಒಳಪಡಿಸಿದೆ.  

SADNEWS/ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಭೀಕರ ಅಪಘಾತ/ ಸಂತೆಗೆ ಹೋಗಿ ಬರ್ತಿದ್ದ ಇಬ್ಬರ ದುರ್ಮರಣ 

ಈ ಯುವಕ ಇಂಜಿನಿಯರಿಂಗ್ ವಿದ್ಯಾರ್ಥಿ ಎಂಬುವ ಮಾಹಿತಿ ಲಭ್ಯವಾಗಿದ್ದು, ಪ್ರಕರಣ ಸಂಬಂಧ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗಿದೆ. ಇನ್ನೂ ಮಂಗಳೂರಿನ ಕುಕ್ಕರ್​ ಬ್ಲಾಸ್ಟ್​ ನ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ತಂಡ ಮಂಗಳೂರಿನಲ್ಲಿಯು ಕಾರ್ಯಾಚರಣೆ ನಡೆಸಿದೆ. 

ಸೂಚನೆ: ಈ ಪ್ರಕರಣದ ಸುದ್ದಿ ಲಭ್ಯವಾದ ಸಂದರ್ಭದಲ್ಲಿ ಯುವಕನನ್ನು ವಶಕ್ಕೆ ಪಡೆಯಲಾಗಿತ್ತು ಎಂದು ವರದಿಯಾಗಿತ್ತು, ಇದೀಗ ಸುದ್ದಿಯ ಅಪ್​ಡೇಟ್​ ದೊರೆತಿದ್ದು, ಯುವಕನನ್ನು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು, ಆ ನಂತರ ಅಲ್ಲಿಂದ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟಾರೆ ಎನ್​​ ಐಎ ತಂಡ ಶಿವಮೊಗ್ಗಕ್ಕೆ ಬಂದಿದ್ದು, ಈ ಬಗ್ಗೆ ಅಧಿಕೃತವಾದ ಮಾಹಿತಿ ಇನ್ನಷ್ಟೆ ಪೂರ್ಣವಾಗಿ ಸಿಗಬೇಕಿದೆ.

BREKING NEWS/ ಇವತ್ತು ದಾವಣೆಗೆರೆ/7 ನೇ ತಾರೀಖು ಶಿವಮೊಗ್ಗ ಮತ್ತು ಭದ್ರಾವತಿಗೆ ಬರ್ತಿದ್ದಾರೆ ಸೆಂಚುರಿ ಸ್ಟಾರ್ ಶಿವಣ್ಣ/ ಕಾರಣವೇನು ಗೊತ್ತಾ? ಇಲ್ಲಿದೆ ವಿವರ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ