BREAKING NEWS : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರು ಫಿಕ್ಸ್ ! ಬಿಎಸ್​ ಯಡಿಯೂರಪ್ಪ ಘೋಷಣೆ

BREAKING NEWS: Shimoga airport to be named after Rashtrakavi Kuvempu BS Yediyurappa announces

BREAKING NEWS : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರು ಫಿಕ್ಸ್ ! ಬಿಎಸ್​ ಯಡಿಯೂರಪ್ಪ ಘೋಷಣೆ
BREAKING NEWS : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರು ಫಿಕ್ಸ್ ! ಬಿಎಸ್​ ಯಡಿಯೂರಪ್ಪ ಘೋಷಣೆ

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ಧಾರೆ. 

ಜನವರಿ 26 ರಂದು ಶಿವಮೊಗ್ಗ ಸ್ಪೋಟಿಸುತ್ತಾರೆ ಎಂದು ಬಂದಿದ್ದ ಫೋನ್​ ಕಾಲ್​ನಿಂದ ಪೊಲೀಸರಿಗೆ ಸಿಕ್ಕಿತ್ತು ಅಪಾರ ಸ್ಫೋಟಕ ಮತ್ತು ನಕ್ಸಲರ ಪತ್ರ! ಆದರೆ ಅವತ್ತಿನ ಘಟನೆಯಲ್ಲಿ ನಡೆದಿದ್ದೇ ಬೇರೆ!? ಜೆಪಿ ಫ್ಲ್ಯಾಶ್​ಬ್ಯಾಕ್​

ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ..ಈ ಸಂಬಂಧ ವಿಮಾನ ನಿಲ್ಧಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಇಡಲು ತೀರ್ಮಾನಿಸಿದ್ದೇವೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸರ್ವಾನುಮತದ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಲಾಗುವುದು. ನರೇಂದ್ರ ಮೋದಿಯವರೇ ಈ ಹೆಸರನ್ನು ಘೋಷಿಸಲಿದ್ಧಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಅಧಿವೇಶನದಲ್ಲಿ ನಾನೇ ಪ್ರಸ್ತಾವನೆಯನ್ನು ಮಂಡಿಸುತ್ತೇನೆ ಎಂದು ತಿಳಿಸಿದ್ದಾರೆ.

*ರಾಜ್ಯದ ಕೊಡಗು-ಕೇರಳ ಬಾರ್ಡರ್​ನಲ್ಲಿ ಮತ್ತೆ ಪ್ರತ್ಯಕ್ಷವಾದ ನಕ್ಸಲ್​​ ತಂಡ*

JP BIG EXCLUSIVE : ಸಕ್ರೆಬೈಲ್ ಅನೆ ಬಿಡಾರದಿಂದ ಮತ್ತೆ ಮೂರು ಆನೆಗಳ ಸ್ಥಳಾಂತರಕ್ಕೆ ಬೇಡಿಕೆ!

ನಂದಿನಿ ಜಂಬೋ ಪಾಕೆಟ್ ಹಾಲಿನ ದರ 3 ರೂಪಾಯಿ ಹೆಚ್ಚಳ!

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com