BREAKING NEWS : ಶಿವಮೊಗ್ಗ ಜಿಲ್ಲಾ ಎಡಿಸಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!

ಹಂಚಿಕೊಳ್ಳಿ
WhatsApp Facebook X Telegram

ಶಿವಮೊಗ್ಗ ಜಿಲ್ಲೆಯ ಎಡಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಬೆಂಗಳೂರಿನ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. 

*BREAKING NEWS : ಶಿಫಾರಸ್ಸುಗಳಿಗೆ ಸಿಎಂ ಶಾಕ್​! ತಹಶೀಲ್ದಾರ್​ ಸೇರಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಗಳಿಗೆ ಬ್ರೇಕ್*

BREAKING NEWS :  ಶಿವಮೊಗ್ಗ ಜಿಲ್ಲಾ ಎಡಿಸಿ  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ! 

ಡಾ.ನಾಗೇಂದ್ರ ಎಫ್ ಹೊನ್ನಳ್ಳಿಯವರ ಜಾಗಕ್ಕೆ ಸಿದ್ರಾಮಪ್ಪ ಶ್ರೀಶೈಲ ಬಿರಾದಾರ್ ವರ್ಗಾವಣೆಯಾಗಿದ್ದಾರೆ. ಒಟ್ಟಾರೆ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಕರ್ನಾಟಕ ರಾಜ್ಯ ವಿಧಾನ ಸಭೆ-2023ರ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕೆ.ಎ.ಎಸ್. (ಸೂಪರ್ ಟೈಮ್ ಸ್ಕೇಲ್)/(ಆಯ್ಕೆ ಶ್ರೇಣಿ)/(ಹಿರಿಯ ಶ್ರೇಣಿ) (ಕಿರಿಯ ಶ್ರೇಣಿ) ವೃಂದದ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ  ವಿವಿಧ ಹುದ್ದೆಗಳಿಗೆ ವರ್ಗಾಯಿಸಿ ಆದೇಶಿಸಲಾಗಿದೆ. 

Malenadu Today Shivamogga

.*cs shadakshari : ಎಲೆಕ್ಷನ್​ಗೆ ನಿಲ್ತಾರಾ ರಾಜ್ಯಾಧ್ಯಕ್ಷ!? ಸಿಎಸ್​ ಷಡಾಕ್ಷರಿ ಹೇಳಿದ್ದೇನು? ಸರ್ಕಾರಿ ನೌಕರರಿಗೆ ಇನ್ಮುಂದೆ ಸಿಗಲಿದೆ ಈ ಸೌಲಭ್ಯ*

*Secretary, Ministry of Civil Aviation : ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಹೊಸದೊಂದು ಅಪ್​ಡೇಟ್ಸ್​​ ಇಲ್ಲಿದೆ*

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor