BREAKING NEWS/ ದೊಡ್ಡಪೇಟೆ ಇನ್​ಸ್ಪೆಕ್ಟರ್ ಅಂಜನ್ ಕುಮಾರ್ ಸೇರಿ ಶಿವಮೊಗ್ಗದ ಮೂವರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂಧಿ ಮುಖ್ಯಮಂತ್ರಿ ಪದಕ ಲಭಿಸಿದೆ. ರಾಜ್ಯಸರ್ಕಾರ ಕೊಡಮಾಡುವ  ಮುಖ್ಯಮಂತ್ರಿ ಪದಕ ವನ್ನು(Chief Ministers Medal) ರಾಜ್ಯದಲ್ಲಿ ಒಟ್ಟು 42 ಮಂದಿಗೆ ನೀಡಲಾಗಿದೆ

. ‘

ಪೊಲೀಸ್ ವಿಭಾಗದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ  ಸಿಬ್ಬಂದಿಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. 2022 ರ ಸಾಲಿನ ಪ್ರಶಸ್ತಿಯಲ್ಲಿ ಶಿವಮೊಗ್ಗ ಹಾಗೂ ತೀರ್ಥಹಳ್ಳಿ ಪೊಲೀಸ್ ಸಿಬ್ಬಂದಿಗೆ ಪ್ರಶಸ್ತಿಯು ಲಭಿಸಿದೆ. 

ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನ ಇನ್​​ಸ್ಪೆಕ್ಟರ್ ಅಂಜನ್ ಕುಮಾರ್, ಆಗುಂಬೆ ಪೊಲೀಸ್ ಸ್ಟೇಷನ್​ ಸಬ್​ ಇನ್​ಸ್ಪೆಕ್ಟ ಕೆ. ಶಿವಕುಮಾರ್   , ಡಿಎಆರ್ ನ ಜೈ ಜಗದೀಶ್, ಎಸ್, ಎ.ಹೆಚ್.ಸಿ-98  ಗೆ ಈ ಪ್ರಶಸ್ತಿ ಲಭಿಸಿದೆ. 

2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿರುವ ಸಿಬ್ಬಂದಿಗೆ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್ ಜಿ ಕೆ ಅಭಿನಂದನೆ ಸಲ್ಲಿಸಿದ್ದಾರೆ. 

 ಅಂಜನ್ ಕುಮಾರ್. ಕೆ. ಪೊಲೀಸ್ ನಿರೀಕ್ಷಕರು ದೊಡ್ಡಪೇಟೆ ಪೊಲೀಸ್ ಠಾಣೆ,

ಕೆ. ಶಿವಕುಮಾರ್ ಪೋಲಿಸ್ ಉಪನಿರೀಕ್ಷಕರು ಆಗುಂಬೆ ಪೊಲೀಸ್ ಠಾಣೆ

ಜೈ ಜಗದೀಶ್, ಎಸ್, ಎ.ಹೆಚ್.ಸಿ-98 ಡಿಎಆರ್ ಶಿವಮೊಗ್ಗ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news

Leave a Comment