ಚಳ್ಳಕೆರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್ ದಾವಣಗೆರೆಯಲ್ಲಿ ಆಕ್ಸಿಡೆಂಟ್! ತಡೆಗೋಡೆ ಹತ್ತಿ ಪಲ್ಟಿ! ಆಗಿದ್ದೇನು?
Bus coming from Challakere to Shivamogga met with an accident in Davanagere.
MALENADUTODAY.COM |SHIVAMOGGA| #KANNADANEWSWEB
ಹಳ್ಳದ ತಡೆಗೋಡೆಗೆ ಡಿಕ್ಕಿಯಾಗಿ ಖಾಸಗಿ ಪಲ್ಟಿಯಾದ ಘಟನೆ ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಇನ್ನೂ ಘಟನೆ ಬೆನ್ನಲ್ಲೆ ಸ್ಥಳಕ್ಕೆ ಬಂದ ಸ್ಥಳೀಯರು ಪ್ರಯಾಣಿಕರನ್ನ ರಕ್ಷಿಸಿದ್ದಾರೆ.
ಚಳ್ಳಕೆರೆಯಿಂದ ದಾವಣಗೆರೆ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ ಲಕ್ಷ್ಮೀ ಎಕ್ಸ್ಪ್ರೆಸ್ ಬೇತೂರು ಬಳಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್, ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಳ್ಳದ ತಡೆಗೋಡೆಗೆ ಗುದ್ದಿ ಅದರ ಮೇಲೆ ಬಿದ್ದಿದೆ. ಹಾಗೊಂದು ವೇಳೇ ತಡೆಗೋಡೆ ಇಲ್ಲದಿದ್ದರೆ ಬಸ್ ಹಳ್ಳಕ್ಕೆ ಬೀಳುತ್ತಿತ್ತು. ತಡೆಗೋಡೆಯಿಂದ ಹೆಚ್ಚಿನ ಅಪಾಯ ತಪ್ಪಿತಾದರೂ, ಘಟನೆಯಲ್ಲಿ ಹಲವರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #