Sunday, 29 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

by raghavendra : ಪಾಕಿಸ್ತಾನಿ ಪ್ರಜೆಗಳನ್ನು ಹೊರಹಾಕಲು ರಾಜ್ಯ ಸರ್ಕಾರ ಮೀನಾಮೇಶ | ಸಂಸದ ರಾಘವೇಂದ್ರ ಆರೋಪ.

prathapa thirthahalli
Last updated: May 6, 2025 7:50 am
Prathapa thirthahalli - content producer
Share
SHARE

by raghavendra : ಕರ್ನಾಟಕದಲ್ಲಿ ಹಲವು ಜನ  ಪಾಕಿಸ್ತಾನ ದೇಶದ ಪ್ರಜೆಗಳು ಅನಾಧಿಕೃತವಾಗಿ ನೆಲೆಸಿರುವ ಸಾಧ್ಯತೆ ಇದ್ದು, ಕೇಂದ್ರ ಸರ್ಕಾರ ಗಡುವು ನೀಡಿದ್ದರು ಅವರನ್ನು ವಾಪಾಸ್ ಕಳುಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸಂಸದ ಬಿ. ವೈ ರಾಘವೇಂದ್ರ  ಆರೋಪಿಸಿದ್ದಾರೆ.

ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂಸದ ರಾಘವೇಂದ್ರ  ಕರ್ನಾಟಕ ಸರ್ಕಾರ  ಪಾಕಿಸ್ತಾನದ ಪ್ರಜೆಗಳನ್ನು ವಾಪಸ್ ಕಳುಹಿಸುವಲ್ಲಿ ಉದಾಸೀನ ತೋರಿದಂತಿದೆ ಎಂದು ಆಪಾದಿಸಿದ್ದಾರೆ. ಇತ್ತೀಚೆಗೆ ಪಹಲ್ಗಾಮ್​ ನಲ್ಲಿ ನಡೆದ ಉಗ್ರರ ದಾಳಿಯಿಂದ ದೇಶದ ಅಮಾಯಕ ನಾಗರೀಕರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು  ವಿಶ್ವದ ನಾಯಕರು ಕೂಡ ಖಂಡಿಸಿದ್ದಾರೆ ಎಂದು ಹೇಳಿದರು. ಪ್ರದಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆ ಗೆ ಉತ್ತರ ಕೊಡಲು ರೆಡಿ ಆಗಿದ್ದಾರೆ. ರಾಜತಾಂತ್ರಿಕ ಕ್ರಮಗಳ ಬಗ್ಗೆ ಎಲ್ಲರೂ ಕೂಡಾ ಶಕ್ತಿ ತುಂಬಿದ್ದಾರೆ. ಪಾಕಿಸ್ತಾನದ ವಿಚಾರದಲ್ಲಿ  ಮೋದಿಯಾವರು ವಿಶೇಷವಾಗಿ 5 ಪ್ರಮುಖ ನಿಲುವುಗಳನ್ನು ತೆಗೆದುಕೊಂಡಿದ್ದಾರೆ. ಅದರಲ್ಲಿ ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳು 48 ಗಂಟೆಗಳ ಒಳಗೆ ಭಾರತ  ಬಿಟ್ಟು ತೊಲಗಬೇಕೆಂದಿದ್ದು ಅತ್ಯಂತ ಗಮನಾರ್ಹ ವಿಚಾರ ಎಂದು ಅಭಿಪ್ರಾಯಪಟ್ಟಿದ್ದಾರೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

by raghavendra : ಪಾಕಿಸ್ತಾನ ದೇಶದ ಪ್ರಜೆಗಳು ನಮ್ಮ ಭಾರತದಲ್ಲಿ ಅನಾದೀಕೃತವಾಗಿ ನೆಲೆಸಿದ್ದಾರೆ. ಬೇರೆ ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಗೌರವ ಪೂರ್ವಕವಾಗಿ ಅವರ ದೇಶಕ್ಕೆ ಕಳುಹಿಸಿ ಕೊಡಲಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳು ಯಶಸ್ವಿಯಾಗಿ ಪಾಕಿಸ್ತಾನ ಪ್ರಜೆಗಳನ್ನು ವಾಪಸ್ ಕಳುಹಿಸುವ  ಕೆಲಸ ಮಾಡುತ್ತಿದ್ದಾರೆ. ಆದರೆ  ಕರ್ನಾಟಕ ಸರ್ಕಾರ  ಪಾಕಿಸ್ತಾನದ ಪ್ರಜೆಗಳನ್ನು ವಾಪಸ್ ಕಳುಹಿಸುವಲ್ಲಿ ಉದಾಸೀನ ತೋರಿದಂತಿದೆ ಕಾಣುತ್ತಿದೆ. ಇನ್ನೂ ಸಹ ಕೆಲವು ಪಾಕಿಸ್ತಾನಿ ಪ್ರಜೆಗಳು  ರಾಜ್ಯದಲ್ಲಿ ಇದ್ದಾರೆ. ಇದರ ಮಾಹಿತಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಇದೆ. ವಿಶೇಷವಾಗಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಡಳಿತವು ಪಾಕಿಸ್ತಾನಿ ನಿವಾಸಿಗಳನ್ನು ಗುರುತಿಸಿ ಅವರ ದೇಶಕ್ಕೆ ಕಳುಹಿಸುವ ಕಾರ್ಯ ಮಾಡಬೇಕು ಎಂದರು.

car decor

by raghavendra : ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು

ರಾಜ್ಯಪಾಲರು  ಇದರ ಬಗ್ಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನು ನೀಡಬೇಕು. 24 ಗಂಟೆಗಳ  ಒಳಗೆ ಪಾಕಿಸ್ತಾನ ಪ್ರಜೆಗಳನ್ನು ಹೊರ ಕಳುಹಿಸಲು ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರು ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಎಲ್ಲಾ ಬಿಜೆಪಿಯ ಪ್ರಕೋಷ್ಟಕದ ಪದಾಧಿಕಾರಿಗಳು ಸಹಿ ಸಂಗ್ರಹ ಮಾಡಿ ಮೇ  07 ರಂದು  ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸುತ್ತೇವೆ ಎಂದು ಮಾಹಿತಿ ನೀಡಿದರು.

malenadutoday add
TAGGED:by raghavendra
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article SIMS Medical College sp mithun kumar shivamogga bhadravati crime news : ಭದ್ರಾವತಿ ಕೊಲೆ ಕೇಸ್​, ಎಸ್​ಪಿ ಏನಂದ್ರು
Next Article sigandur bridge sigandur bridge : ಸಿಂಗದೂರು ಸೇತುವೆ ಉದ್ಘಾಟನೆ ಬಗ್ಗೆ ಸಂಸದರು ಏನಂದ್ರು
Leave a Comment

Leave a Reply Cancel reply

Your email address will not be published. Required fields are marked *

You Might Also Like

political news ಸಿಎಂ ಡಿಸಿಎಂ ಗೆ ಕೃತಜ್ಞತೆ
POLITICS

mla sn channabasappa : ರಾಬರ್ಟ್ ವಾದ್ರಾ ವಿರುದ್ಧ ಶಿವಮೊಗ್ಗ ನಗರ ಶಾಸಕ ಎಸ್​​ಎನ್ ಚನ್ನಬಸಪ್ಪ ಆಕ್ರೋಶ!

By Prathapa thirthahalli
POLITICS

ಶ್ರಮದಾನ ಎಂದರೆ ಮಧು ಬಂಗಾರಪ್ಪರಿಗೆ ಇಷ್ಟ ಏಕೆ ? ಸರ್ಕಾರಿ ಶಾಲೆ ಜೀರ್ಣೋದ್ಧಾರಕ್ಕೆ ಟೊಂಕಕಟ್ಟಿ ನಿಂತ ಸಚಿವ  

By 131
by raghavendra son marriage photos
POLITICSUncategorized

by raghavendra son marriage photos 08-06-2025 / ಬಿ.ಎಸ್.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಯಲ್ಲಿ ಗಣ್ಯರ ದಂಡು ಯಾರೆಲ್ಲಾ ಬಂದಿದ್ದರು! ಇಲ್ಲಿದೆ ನೋಡಿ

By Malenadu Today

ರಾಜ್ಯ ಸರ್ಕಾರಕ್ಕೆ ಜನರನ್ನೂ ಹಾಗೂ ಗೋವುಗಳನ್ನು ರಕ್ಷಿಸಲು ಸಾಧ್ಯವಾಗುತ್ತಿಲ್ಲ | ಎಸ್‌ ಎನ್‌ ಚೆನ್ನಬಸಪ್ಪ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up