ಆಗುಂಬೆ ಬಳಿ ಕಾರು ಆಕ್ಸಿಡೆಂಟ್, ಗರ್ತಿಕೆರೆಯಲ್ಲಿ ಬೈಕ್​ ಡಿಕ್ಕಿ, ವಾಜಪೇಯಿ ಬಡಾವಣೆಯಲ್ಲಿ ವಾಹನ ಅಪಘಾತ

Car accident near Agumbe, bike collides at Gartikere, vehicle accident in Vajpayee Layout

ಆಗುಂಬೆ ಬಳಿ ಕಾರು ಆಕ್ಸಿಡೆಂಟ್, ಗರ್ತಿಕೆರೆಯಲ್ಲಿ ಬೈಕ್​ ಡಿಕ್ಕಿ, ವಾಜಪೇಯಿ ಬಡಾವಣೆಯಲ್ಲಿ ವಾಹನ ಅಪಘಾತ
ಆಗುಂಬೆ ಬಳಿ ಕಾರು ಆಕ್ಸಿಡೆಂಟ್, ಗರ್ತಿಕೆರೆಯಲ್ಲಿ ಬೈಕ್​ ಡಿಕ್ಕಿ, ವಾಜಪೇಯಿ ಬಡಾವಣೆಯಲ್ಲಿ ವಾಹನ ಅಪಘಾತ

ಆಗುಂಬೆ ಸಮೀಪ ಭಾರತೀಪುರ ಟರ್ನಿಂಗ್​ನಲ್ಲಿ ಅಪಘಾತ

ಆಗುಂಬೆ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಕಳೆದ ಭಾನುವಾರ ರಾತ್ರಿ ಅಪಘಾತವೊಂದು ಸಂಭವಿಸಿದೆ. ಇಲ್ಲಿನ ಭಾರತೀಪುರ ಟರ್ನಿಂಗ್​ ಬಳಿಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಗುದ್ದಿತ್ತು. ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿದ್ದ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಚಾಲಕನನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಬಳಿಕ ಕಾರನ್ನು ರಸ್ತೆ ಬದಿಗೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. 

ಗರ್ತಿಕೆರೆ ಬಳಿ ಬೈಕ್​ ಡಿಕ್ಕಿ ಪಾದಾಚಾರಿ ಸಾವು 

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಗರ್ತಿಕೆರೆಯ ಬಳಿಯಲ್ಲಿ ಬೈಕ್​ ವೊಂದು ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ಚಿನ್ನಪ್ಪ ನಿನ್ನೆ ಸಾವನ್ನಪ್ಪಿದ್ದಾರೆ.  ಬೈಕ್ ಡಿಕ್ಕಿಯಾದ್ದರಿಂದ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೂ ಗಂಭೀರವಾದ ಗಾಯಗಳಾಗಿದ್ದವು. ಇಬ್ಬರನ್ನು ಮೊದಲು ರಿಪ್ಪನ್​ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ , ಆನಂತರ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಇನ್ನೂ ಚಿನ್ನಪ್ಪರನ್ನು ಮೆಗ್ಗಾನ್​ನಿಂದ ಮಂಗಳೂರಿನ ವೆನ್​ ಲಾಕ್ ಆಸ್ಪತ್ರೆಗೆ ಕರೆದೊಯ್ಯುವಾಗ  ಸಾವನ್ನಪ್ಪಿದ್ದಾರೆ. 

ಕಾರು ಬೈಕು​ ಡಿಕ್ಕಿ ಹೆಡ್​ ಕಾನ್​ಸ್ಟೇಬಲ್​ಗೆ ಗಾಯ

ಶಿವಮೊಗ್ಗ ನಗರದ  ವಾಜಪೇಯಿ ಬಡಾವಣೆಯ ಕ್ರಾಸ್ ನಲ್ಲಿ ಬೈಕ್ ಮತ್ತು ಶಿಫ್ಟ್ ಕಾರಿನ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ನಿವೃತ್ತ  ಹೆಡ್​ ಕಾನ್​ಸ್ಟೇಬಲ್​ ರವರಿಗೆ ತೀವ್ರಗಾಯಗಳಾಗಿವೆ. ಅವರನ್ನ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.  ಬೈಕ್​ ಟರ್ನಿಂಗ್​ ತೆಗೆದುಕೊಳ್ಳುವಾಗ ಹಿಂದಿನಿಂದ ಬಂದ್ ಶಿಫ್ಟ್ ಕಾರು ಬೈಕ್​ಗೆ ಡಿಕ್ಕಿಯಾಗಿದೆ.  ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read /McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga Agumbe, Accident, Accident News, Shimoga Accident Report, Gartikere Hosanagara, Bharathipura Turning, Shivamogga City Accident, Shimoga Accident Zone, ...ಆಗುಂಬೆ, ಅಪಘಾತ, ಅಪಘಾತ ಸುದ್ದಿ, ಶಿವಮೊಗ್ಗ ಆಕ್ಸಿಡೆಂಟ್ ರಿಪೋರ್ಟ, ಗರ್ತಿಕೆರೆ ಹೊಸನಗರ , ಭಾರತೀಪುರ ಟರ್ನಿಂಗ್, ಶಿವಮೊಗ್ಗ ನಗರ ಆಕ್ಸಿಡೆಂಟ್, ಶಿವಮೊಗ್ಗ ಅಪಘಾತ ವಲಯ,