ಮರಳು ತುಂಬಿದ ಕಾಂಗ್ರೆಸ್​ನವರ ಮೇಲೆ ಕೇಸ್​/ ಬಿಜೆಪಿಯವರಿಗೆ ನೋ ಅಬ್ಜೆಕ್ಷನ್​/ ಮಾಳೂರು ಪೊಲೀಸ್​ ಸ್ಟೇಷನ್ ಎದುರು ಕಿಮ್ಮನೆ ರತ್ನಾಕರ್ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಮಾಳೂರು ಪೊಲೀಸ್ ಸ್ಟೇಷನ್​ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ನೇತೃತ್ವದಲ್ಲಿ ನೂರಾರು ಮಂದಿ ಪ್ರತಿಭಟನೆ ನಡೆಸ್ತಿದ್ದಾರೆ. ಇದಕ್ಕೆ ಕಾರಣ ಮಾಳೂರು ಪೊಲೀಸರು ಕಾಂಗ್ರೆಸ್​ ಕಡೆಯವರು ಮರಳು ಸಾಗಿಸಿದರೇ ಕೇಸ್ ಹಾಕುತ್ತಿದ್ದಾರೆ ಎಂಬುದು ಆರೋಪ . 

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ / ಸಂಘಟನೆಗಳ ಪ್ರತಿಭಟನೆ

ನಡೆದಿದ್ದು ಏನು?

ಹೊಳೆಕೊಪ್ಪದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ ಪಕ್ಷದ ಎರಡು ಕಡೆಯುವರು ಮರಳು ತುಂಬುತ್ತಿದ್ದಾರೆ. ಈ ಮಧ್ಯೆ ನಿನ್ನೆ ರಾತ್ರಿ ರೇಡ್ ಮಾಡಿದ್ದ ಮಾಳೂರು ಪೊಲೀಸರು ಕಾಂಗ್ರೆಸ್​ ಪಕ್ಷದ ಕಡೆಯವರನ್ನು ಅರೆಸ್ಟ್ ಮಾಡಿ ಕರೆದುಕೊಂಡು ಬಂದಿದ್ದಾರೆ. ಅಲ್ಲದೆ ಖಾಲಿಯಿದ್ದ ಪಿಕಪ್​ ಲೋಡ್​ ಮಾಡಿಸಿ ಸೀಜ್​ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. 

ಚಾಕೋಲೆಟ್ ಎಂದು ತಿಳಿದು ಇಲಿ ಪಾಷಾಣ ತಿಂದ ಮಗು/ ಪೋಷಕರೇ ಎಚ್ಚರವಹಿಸಿ / ತೀರ್ಥಹಳ್ಳಿಯಲ್ಲಿ ಪುಟ್ಟ ಮಗು ಸಾವು

ಕಿಮ್ಮನೆ ರತ್ನಾಕರ್ ಆಕ್ರೋಶ

ಇನ್ನೂ ಇದೇ ವಿಚಾರವಾಗಿ ಆಕ್ರೋಶ ಹೊರಹಾಕಿರುವ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಇವತ್ತು ಮಾಳೂರು ಪೊಲೀಸ್ ಸ್ಟೇಷನ್​ ಎದುರೇ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಕಾರ್ಯಕರ್ತರ ಜೊತೆಯಲ್ಲಿ ಆಗಮಿಸಿ ಪ್ರತಿಭಟಿಸಿದ ಅವರು, ಕಾನೂನು ಎಲ್ಲರಿಗೂ ಒಂದೇ ರೀತಿ ಇರಬೇಕು? ಬಿಜೆಪಿಯವರಿಗೊಂದು , ಕಾಂಗ್ರೆಸ್​ನವರಿಗೊಂದು ಆಗಬಾರದು? ಹಾಕಿದ್ರೆ ಇಬ್ಬರ ಮೇಲೂ ಕೇಸು ಹಾಕಬೇಕು! ಅದನ್ನು ಬಿಟ್ಟು, ಮಾಳೂರು ಪೊಲೀಸರು ಕಾಂಗ್ರೆಸ್​ ಕಡೆಯವರನ್ನು ಟಾರ್ಗೆಟ್ ಮಾಡಿ ರೇಡ್ ಮಾಡಿದ್ದು ಸರಿಯಲ್ಲ ಎಂದಿದ್ದಾರೆ. 

ಭೂಪಾಳಂ ಮನೆಯಲ್ಲಿ ಅಗ್ನಿ ದುರಂತ/ ಘಟನೆಗೆ ಕಾರಣವೇನು? ಅಗ್ನಿಶಾಮಕ ದಳದ ವಿವರಣೆ ಏನು? ನಿಲರ್ಕ್ಷ್ಯವೆಂದರೆ ಸಂಸದ ರಾಘವೇಂದ್ರ ?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು