ಮಲ್ನಾಡ್ನಲ್ಲಿ ಮತ್ತೆ ಒಂಟಿ ಮನೆಗಳಿಗೆ ಆತಂಕ! ಆಗುಂಬೆಯಲ್ಲಿ ನೀರು ಕೇಳಿ, ಒಂಟಿ ಮಹಿಳೆಯ ಮನೆಗೆ ನುಗ್ಗಿ 18 ಲಕ್ಷ ಲೂಟಿ!
ಮಲೆನಾಡು ಟುಡೆ ಸುದ್ದಿ / ತೀರ್ಥಹಳ್ಳಿ / ತಾಲೂಕಿನ ಆಗುಂಬೆ ಸಮೀಪ ಕಳೆದ 21 ನೇ ತಾರೀಖು ಮನೆಗೆ ನುಗ್ಗಿ ದರೋಡೆ ನಡೆಸಿದ ಘಟನೆಯೊಂದು ವರದಿಯಾಗಿದೆ. ಘಟನೆಯ ಬೆನ್ನಲ್ಲೆ ಸ್ಥಳಕ್ಕೆ ಎಸ್ಪಿ ನಿಖಿಲ್ ಬಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಈ ಘಟನೆ ಮಲೆನಾಡಿನ ಒಂಟಿ ಮನೆಗಳಿಗೆ ಮತ್ತೆ ಆತಂಕದ ಛಾಯೆ ಮೂಡಿಸಿದೆ. ಒಂಟಿಮನೆಗೆ ನುಗ್ಗಿ ವೃದ್ಧೆಯನ್ನ ಕಟ್ಟಿಹಾಕಿ ದರೋಡೆ ಇಲ್ಲಿನ ಲಕ್ಕುಂದ ಗ್ರಾಮದ ಹುಂಚಿ ಎಂಬಲ್ಲಿ ಮಟಮಟ ಮಧ್ಯಾಹ್ನದ ವೇಳೆ 74 ವರ್ಷದ ವೃದ್ಧೆಯ ಮನೆಗೆ … Read more