ಹೆದ್ದಾರಿಯಲ್ಲಿ ಜಾಮ್ ಆದ ಸಿಮೆಂಟ್ ಲಾರಿ/ ಅದ್ವಾನಕ್ಕೆ ಕಾರಣವಾದ ಕೆಸರು

Cement Lorry Stuck in Mud Causes Traffic Jam on Anandapura Highway

Anandapura Highway 22 ಆನಂದಪುರಂ ಸಮೀಪದ ಯಡೇಹಳ್ಳಿಯ ಹೆದ್ದಾರಿಯಲ್ಲಿ ಸಿಮೆಂಟ್ ಲಾರಿ ಕೆಸರಲ್ಲಿ ಸಿಲುಕಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆನಂದಪುರ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಸಮೀಪದ ಯಡೇಹಳ್ಳಿಯ ಬಳಿಯಲ್ಲಿ ಹೆದ್ದಾರಿಯಲ್ಲಿ ಲಾರಿಯೊಂದು  ಕೆಸರಿನಲ್ಲಿ ಹೂತು ಹೋದ ಪರಿಣಾಮ ಕೆಲಹೊತ್ತು ಸಮಸ್ಯೆಯಾಗಿತ್ತು.  ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಮೆಂಟ್ ಸಾಗಿಸ್ತಿದ್ದ  ಲಾರಿ ಕೆಸರಲ್ಲಿ ಹೂತು ಹೋಗಿತ್ತು. ಹೀಗಾಗಿ ನಿನ್ನೆ ಸೋಮವಾರ ಈ ಭಾಗದಲ್ಲಿ ಕೆಲವು ಹೊತ್ತು ಟ್ರಾಫಿಕ್​ ಸಮಸ್ಯೆ ಉಂಟಾಗಿತ್ತು.   Anandapura Highway 22 ಈ ನಡುವೆ ಸ್ಥಳಕ್ಕೆ … Read more

ಕೆಟಿಎಂ ಬೈಕ್​ನಲ್ಲಿ ಬರುತ್ತಿದ್ದ ಇಬ್ಬರಿಂದ ಸೊರಬದಲ್ಲಿ ನಡೀತು ಈ ದುಷ್ಕೃತ್ಯ!

Shimoga news Areca Nut Theft Copper Utensils Theft Dandavati River Sheep death Soraba, animal disease Karnataka, veterinary investigation, Veterinary doctor contact Soraba, Bangarappa Stadium, ಕುರಿ ಸಾವು, ಸೊರಬ ಸುದ್ದಿ, ವಿಷಪೂರಿತ ಆಹಾರ, Woman Narrowly Escapes Chain Snatching Attempt in Soraba While Riding Scooty

1 Woman Narrowly Escapes  ಸೊರಬ: ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಅಪಹರಣ ಯತ್ನ, ಅದೃಷ್ಟವಶಾತ್‌ ಪಾರು 1 Woman Narrowly Escapesಸೊರಬ, ಶಿವಮೊಗ್ಗ: ಸ್ಕೂಟಿಯಲ್ಲಿ (Scooty) ತೆರಳುತ್ತಿದ್ದ ಮಹಿಳೆಯ ಸರ ಕದ್ದ ಘಟನೆಯೊಂದು ಸೊರಬದಲ್ಲಿ ವರದಿಯಾಗಿದೆ. ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಇಲ್ಲಿನ ನಿವಾಸಿಯನ್ನು ಹಿಂಬಾಲಿಸಿಕೊಂಡು ಬಂದು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರಕ್ಕೆ (Gold Chain) ಕೈ ಹಾಕಿದ್ದಾರೆ. ಇಲ್ಲಿನ ತಲ್ಲೂರು ಸಮೀಪ ಈ ಘಟನೆ ನಡೆದಿದೆ. ಇಬ್ಬರು ಅಪರಿಚಿತರು (Unknown Assailants) ಕೆಟಿಎಂ ಬೈಕ್‌ನಲ್ಲಿ … Read more

ಸಾಗರ ರೋಡ್​ನಲ್ಲಿ ಕಾರು ಅಡ್ಡಗಟ್ಟಿ ಹಲ್ಲೆ / ಸಾಗರ, ತೀರ್ಥಹಳ್ಳಿಯಲ್ಲಿ ನಡೆಯಿತು ಬೇರೆಯದ್ದೆ ಘಟನೆ! ಶಿವಮೊಗ್ಗ Fast News

KFD Fatality Shivamogga Round up

ಸಾಗರ: ಬೈಕ್‌ ಅಪಘಾತದ, ಕಾರ್ಪೆಂಟರ್‌ಗೆ ಗಂಭೀರ ಗಾಯ Shivamogga Fast news today live july 22 ಸಾಗರ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಅಣಲೆಕೊಪ್ಪ ಸೇತುವೆ ಬಳಿ ಸಿಗುವ ತಿರುವಿನಲ್ಲಿ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾಗಿದ್ದು,  ಶ್ರೀಧರ ನಗರದ ಕಾರ್ಪೆಂಟರ್‌ ಸುಧೀರ್‌ ಆಚಾರಿ ಎಂಬವರಿಗೆ ಗಂಭೀರ ಗಾಯವಾಗಿದೆ.  ಪುತ್ರಿಯೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅವರನ್ನು  ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ಗೆ ದಾಖಲಿಸಲಾಗಿತ್ತು. ಇದೀಗ ಸಾಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ತೀರ್ಥಹಳ್ಳಿ: ಮನೆಗೆ ನುಗ್ಗಿ … Read more

ಹೊಸನಗರ ಸಂಪೆಕಟ್ಟೆ ಸರ್ಕಲ್​ನಲ್ಲಿ ರಾತ್ರಿ ಸಮಾ ಹೊಡ್ಕೊಂಡ್ರು : ಸಿಸಿ ಟಿವಿಯ ದೃಶ್ಯ ಸೆರೆ

Sampekkatte Circle ಮದ್ಯದ ವಿಚಾರವಾಗಿ ರಸ್ತೆಯಲ್ಲಿ ಹೊಡೆದಾಡಿಕೊಂಡ ಯುವವಕರು

Sampekkatte Circle ಹೊಸನಗರ ಸಂಪೆಕಟ್ಟೆ ಸರ್ಕಲ್​ನಲ್ಲಿ ರಾತ್ರಿ ಸಮಾ ಹೊಡ್ಕೊಂಡ್ರು : ಸಿಸಿ ಟಿವಿಯ ದೃಶ್ಯ ಸೆರೆ ಹೊಸನಗರ,ಯುವಕನೊಬ್ಬನ ಮೇಲೆ ಮದ್ಯದ ವಿಚಾರವಾಗಿ ನಡು ರಸ್ತೆಯಲ್ಲಿ ಹಲ್ಲೆ ನಡೆಸಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಸಂಪೆಕಟ್ಟೆ ಸರ್ಕಲ್​ನಲ್ಲಿ ನಡೆದಿದೆ. ಈ ಸಂಬಂಧ ಲಕ್ಷ್ಮೀಶ ಎಂಬಾತ ಗಾಯಗೊಂಡಿದ್ದು ಆತನನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಿಲಾಗಿದೆ.  ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ತುಂಬೆಗದ್ದೆಯ ನಿವಾಸಿ ಲಕ್ಷ್ಮೀಶ ಅವರು ಸಂಪೆಕಟ್ಟೆಯ ಅಂಗಡಿಯೊಂದಕ್ಕೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಜೀಪಿನಲ್ಲಿ ಬಂದ … Read more

ಭದ್ರಾ ಬಲದಂಡೆ ನಾಲೆಗೆ 120 ದಿನಗಳ ಕಾಲ  ನೀರು ಬಿಡುಗಡೆ/ ಎಡದಂಡೆಗೆ ಯಾವಾಗ? ಫುಲ್​ ಡಿಟೇಲ್ಸ್​ 

malnad rain and dam levels Bhadra Dam

Bhadra Dam Water Release 22 ಶಿವಮೊಗ್ಗ: ಭದ್ರಾ ಬಲದಂಡೆ ನಾಲೆಗೆ 120 ದಿನಗಳ ಕಾಲ  ನೀರು ಬಿಡುಗಡೆ/ ಫುಲ್​ ಡಿಟೇಲ್ಸ್​  Bhadra Dam Water Release 22 ಭದ್ರಾ ಜಲಾಶಯದಿಂದ ಬಲದಂಡೆ ನಾಲೆಗೆ (Right Bank Canal) ಜುಲೈ 22ರ ಮಧ್ಯಾಹ್ನದಿಂದ ನೀರು ಹರಿಸಲು ನಿರ್ಧಾರ ಮಾಡಲಾಗಿದೆ. ಈ ಕುರಿತಾಗಿ ನಿನ್ನೆ ದಿನ ಸೋಮವಾರ ಮಲವಗೊಪ್ಪದಲ್ಲಿರುವ ಕಾಡಾ ಕಚೇರಿಯಲ್ಲಿ ನಡೆದ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ (ICC) ಈ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಐಸಿಸಿ … Read more

ನಿಮ್ಮ ಮನೆಗೇನೆ ಬಂದು ಹೀಗೂ ಕಳ್ಳತನ ಮಾಡ್ತಾರೆ! ಈ ಥರ ಯಾಮಾರಬೇಡಿ!

ಶಿಕಾರಿಪುರ ಸುದ್ದಿ, ಟೆರೇಸ್‌ನಿಂದ ಬಿದ್ದು ಸಾವು, ಹೊಸದೂಪದಹಳ್ಳಿ. Shikaripura News, Teacher Death, Nandihalli School, Shivamogga District News.

Free Sintex Theft case 22 ಶಿಕಾರಿಪುರದಲ್ಲಿ ₹6 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು: ‘ಸಿಂಟೆಕ್ಸ್’ ಸೋಗಿನಲ್ಲಿ ಕಳ್ಳರ ಕೈಚಳಕ! ಸಮಯ ಬದಲಾದಂತೆ,ಕಳ್ಳರು ಸಹ ಹೊಸ ಹೊಸ ದಾರಿಗಳನ್ನು ಕಳ್ಳತನಕ್ಕಾಗಿ ಹುಡುಕುತ್ತಿದ್ದಾರೆ. ಅದರಲ್ಲಿಯು ಸುಲಭದ ದಾರಿಗಳು ಕಳ್ಳತನಕ್ಕೆ ಸಿಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕುತೂಹಲಕಾರಿ ಹಾಗೂ ಆತಂಕಕಾರಿ ಘಟನೆಯೊಂದು ಶಿಕಾರಿಪುದಲ್ಲಿ ನಡೆದಿದೆ.  ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಕ್ರಾಸ್ ಬಳಿಯ ಮನೆಯೊಂದರಲ್ಲಿ ₹6 ಲಕ್ಷ ಮೌಲ್ಯದ ಚಿನ್ನಾಭರಣ (Gold Ornaments) ಮತ್ತು ₹30,000 ನಗದು ಕಳವು ಮಾಡಲಾಗಿದೆ. … Read more

ಶಿವಮೊಗ್ಗ, ಸಾಗರ, ಭದ್ರಾವತಿ, ಶಿಕಾರಿಪುರದಲ್ಲಿ ಏನೆಲ್ಲಾ ನಡೀತು? ಓದಿ! 3 ಸಾವು! ಆ ಒಂದು ಕೇಸ್!

Protest against forest minister

Latest Updates in Shivamogga Today 22 ಶಿವಮೊಗ್ಗ ಜಿಲ್ಲೆ: ನೇಣು ಬಿಗಿದ ಶವ ಪತ್ತೆ, ಚಿನ್ನಾಭರಣ ಕಳವು, ಹಾಗೂ ರಸ್ತೆ ಅಪಘಾತ ಸಾಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ, ಶಿಕಾರಿಪುರದಲ್ಲಿ ₹6 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಭದ್ರಾವತಿ ಮತ್ತು ಶಿಕಾರಿಪುರದಲ್ಲಿ ಪ್ರತ್ಯೇಕ ರಸ್ತೆ ಅಪಘಾತ, ಇಬ್ಬರು ಸಾವು 1.ಸಾಗರ: ಗುಡ್ಡದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ Latest Updates in Shivamogga Today 22 ಸಾಗರ ಸಮೀಪದ ವರದಹಳ್ಳಿಯ ಗುಡ್ಡದ … Read more

ದಿನ ಭವಿಷ್ಯ / 12 ರಾಶಿಗಳಿಗೆ ಸಂಬಂಧಿಸಿದ ರಾಶಿಫಲ / ಅಚ್ಚರಿಯ ವಿಷಯ!

ದಿನಭವಿಷ್ಯ 31 ಜನವರಿ 2026: ದ್ವಾದಶ ರಾಶಿಗಳ ಫಲ ಮತ್ತು ಪಂಚಾಂಗ ವಿವರ SEO Title (English): Daily Horoscope 31 January 2026: Panchanga and Rasiphalalu in Kannada ದಿನಭವಿಷ್ಯ 31 ಜನವರಿ 2026: ದ್ವಾದಶ ರಾಶಿಗಳ ಫಲ ಮತ್ತು ಪಂಚಾಂಗ ವಿವರ SEO Title (English): Daily Horoscope 31 January 2026: Panchanga and Rasiphalalu in Kannada Panchanga January 30 2026 Financial Gains and Property Luck

12 Zodiac Signs Horoscope ಇಂದಿನ ರಾಶಿ ಭವಿಷ್ಯ:  ಜುಲೈ 22, 2025 , Daily Horoscope)   12 Zodiac Signs Horoscope  ಮೇಷ ರಾಶಿ ಮೇಷ ರಾಶಿಯವರಿಗೆ ಹಣಕಾಸಿನ ವ್ಯವಹಾರಗಳು ಸ್ವಲ್ಪ ಮಟ್ಟಿಗೆ ನಿರಾಸೆ (Disappointment) ತರಬಹುದು. ನಿಮ್ಮ ಶ್ರಮ ಹೆಚ್ಚಾಗಲಿದ್ದು, ಕೆಲಸ ಮುಂದೂಡಲ್ಪಡುವ ಸಾಧ್ಯತೆ ಇದೆ. ದೇವಾಲಯಕ್ಕೆ  ಭೇಟಿ ನೀಡುವುದರಿಂದ ಮನಸ್ಸಿಗೆ ಶಾಂತಿ ಸಿಗಬಹುದು. ವ್ಯವಹಾರದಲ್ಲಿ ಗೊಂದಲಗಳು ಉಂಟಾಗಲಿದ್ದು, ಉದ್ಯೋಗಗಳಲ್ಲಿ ತೊಂದರೆಗಳು ಎದುರಾಗಬಹುದು. ವೃಷಭ ರಾಶಿ ವೃಷಭ ರಾಶಿಯವರು ಇಂದು ಹೊಸ ಸಂಪರ್ಕ ಗಳಿಸುವಿರಿ. … Read more

Special Express Train : ಗುಡ್​ ನ್ಯೂಸ್​ : ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು !

Shimoga Talaguppa Train Cancelled Shivamogga Train Timings Special Train South Western Railway train changes, Baiyyappanahalli yard work, train cancellations September 2025, train diversions SWR, train regulation Bangalore, SWR press release, train status check, SWR ticket booking, train schedule SWR, ಬೆಂಗಳೂರು ರೈಲು, ಬೈಯಪ್ಪನಹಳ್ಳಿ ಯಾರ್ಡ್, ರೈಲು ಮಾರ್ಗ ಬದಲಾವಣೆ, ರೈಲು ವೇಳಾಪಟ್ಟಿ Talaguppa-Yeshvantpur train

Special Express Train : ಗುಡ್​ ನ್ಯೂಸ್​ : ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ! Special Express Train ಶಿವಮೊಗ್ಗ, ಜುಲೈ 19: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವ ಉದ್ದೇಶದಿಂದ, ರೈಲ್ವೆ ಇಲಾಖೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್‌ ರೈಲನ್ನು (ರೈಲು ಸಂಖ್ಯೆ 06587/06588) ಓಡಿಸಲು ನಿರ್ಧರಿಸಿದೆ. ಈ ಹೆಚ್ಚುವರಿ ರೈಲು ಸೇವೆಯು ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿದ್ದು, … Read more

Dangerous Road Conditions ಹದಗೆಟ್ಟ ಕ್ಯಾಸನೂರು – ನಿಸರಾಣಿ ಸಂಪರ್ಕ ರಸ್ತೆ, ಜನರ ಜೀವಕ್ಕೆ ಕುತ್ತು.

Dangerous Road Conditions ಗುಂಡಿ ಬಿದ್ದಿರುವ ರಸ್ತೆ

Dangerous Road Conditions ಹದಗೆಟ್ಟ ಕ್ಯಾಸನೂರು – ನಿಸರಾಣಿ ಸಂಪರ್ಕ ರಸ್ತೆ. ಜನರ ಜೀವಕ್ಕೆ ಕುತ್ತು. ಸೊರಬ: ತಾಲ್ಲೂಕಿನ ಗಡಿಭಾಗದ ಕ್ಯಾಸನೂರು ಗ್ರಾಮದಿಂದ ನಿಸರಾಣಿ ಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು ದಿನನಿತ್ಯ ಇಲ್ಲಿನ ಸ್ಥಳೀಯರಿಗೆ ಸಾವಿನ ದವಡೆಯ ಮೇಲೆ ಸಂಚಾರ ಎಂಬಂತಾಗಿದೆ.  ನಿಸರಾಣಿ ಗ್ರಾಮದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ದಿನನಿತ್ಯ 30 ರಿಂದ 40 ವಿದ್ಯಾರ್ಥಿಗಳು ಈ ರಸ್ತೆಯ ಮೂಲಕವೇ ಹಾದುಹೋಗಬೇಕು. ಇವರ ಪರಿಸ್ಥಿತಿ ಈಜೋರಾದ ಮಳೆಗಾಲದಲ್ಲಿ ಹೇಳತೀರದು. ನಿಸರಾಣಿ, ಬನದಕೊಪ್ಪ, ಕೆರೆಕೊಪ್ಪ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು