ಅಮಾವಾಸ್ಯೆಯಂದು ಮನೆ ಸ್ವಚ್ಛಗೊಳಿಸುವಾಗ ದುರಂತ: ಟೆರೇಸ್ ಮೇಲಿನಿಂದ ಬಿದ್ದ ಶಿಕ್ಷಕ! ಸಾವು

ಶಿಕಾರಿಪುರ ಸುದ್ದಿ, ಟೆರೇಸ್‌ನಿಂದ ಬಿದ್ದು ಸಾವು, ಹೊಸದೂಪದಹಳ್ಳಿ. Shikaripura News, Teacher Death, Nandihalli School, Shivamogga District News.

Shivamogga | Teacher dies after falling from terrace while cleaning house ಅಮಾವಾಸ್ಯೆ ದಿನ ಮನೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಟೆರೇಸ್ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಶಿಕಾರಿಪುರ ಪಟ್ಟಣದ ಹೊರವಲಯದಲ್ಲಿರುವ ಹೊಸದೂಪದಹಳ್ಳಿ ಸಮೀಪ ಸಂಭವಿಸಿದೆ ಮೃತರು ಜೀನಳ್ಳಿ ಗ್ರಾಮದವರಾದ 52 ವರ್ಷ ವಯಸ್ಸಿನ ಯಶೋಧರ ಇವರು ತಾಲೂಕಿನ ನಂದಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೊನ್ನೆ ದಿನ ಭಾನುವಾರ ಬೆಳಿಗ್ಗೆ ಅಮಾವಾಸ್ಯೆ ಹಿನ್ನೆಲೆಯಲ್ಲಿ … Read more

ಮಕ್ಕಳಿಗೆ ವಿರಾಮ ನೀಡಿ, ಶಾಲೆ ಕೊಠಡಿಯಲ್ಲೆ ಸಾವಿಗೆ ಶರಣಾದ ಶಿಕ್ಷಕ! ಶಿಕಾರಿಪುದಲ್ಲಿ ನಡೆದಿದ್ದು!

ಶಿಕಾರಿಪುರ ಸುದ್ದಿ, ಟೆರೇಸ್‌ನಿಂದ ಬಿದ್ದು ಸಾವು, ಹೊಸದೂಪದಹಳ್ಳಿ. Shikaripura News, Teacher Death, Nandihalli School, Shivamogga District News.

Shimoga | ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳೂರು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಧನಂಜಯ (51) ನಿನ್ನೆ ಮಂಗಳವಾರ ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಬೆಳಿಗ್ಗೆ ಶಾಲೆಗೆ ಆಗಮಿಸಿದ್ದ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು. ವಿರಾಮದ ಅವಧಿಯಲ್ಲಿ ಕೊಠಡಿಯಿಂದ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದ್ದರು. ದಾಖಲೆ ಬರೆಯುವ ಕೆಲಸವಿದೆ ಎಂದು ಹೇಳಿ ಬಾಗಿಲು, ಕಿಟಕಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ ವಿದ್ಯಾರ್ಥಿಗಳು ಶಾಲೆಯ ಕಟ್ಟೆಯ ಮೇಲೆ ಕುಳಿತಿರುವುದನ್ನು … Read more

ಶಿವಮೊಗ್ಗ ಜಿಲ್ಲಾ ವರದಿ: ಪಶು ವೈದ್ಯ ಸಾವು! ಬಾರಲ್ಲಿ ಹಲ್ಲೆ! ಅಣ್ಣ, ಅತ್ತಿಗೆಗೆ ಏಟು, ಕಾರು ಅಪಘಾತ, ಚಿರತೆಯ ನಿಗೂಢ & 112 ರಕ್ಷಣೆಯ ಸುದ್ದಿ

Shivamogga News Roundup

ಶಿವಮೊಗ್ಗ  | ಜಿಲ್ಲೆಯಾದ್ಯಂತ ನಡೆದ ಘಟನೆಗಳ ಇವತ್ತಿನ ಸಂಕ್ಷಿಪ್ತ ಸುದ್ದಿಯಲ್ಲಿ ನಾಲ್ಕು ಪ್ರತ್ಯೇಕ ಘಟನೆಗಳನ್ನು ವಿವರಿಸಲಾಗಿದೆ.  ಲೈಟ್ ಹಾಕಿದ ಕಾರಣಕ್ಕೆ ಅಣ್ಣ ಅತ್ತಿಗೆ ಮೇಲೆ ಹಲ್ಲೆ  ಶಿವಮೊಗ್ಗ ತಾಲ್ಲೂಕಿನ ಗ್ರಾಮವೊಂದರಲ್ಲಿ ಹಗಲು ಹೊತ್ತಿನಲ್ಲಿ ಲೈಟ್ ಹಾಕಿದ ಕ್ಷುಲ್ಲಕ ಕಾರಣಕ್ಕಾಗಿ ಮೈದುನನೊಬ್ಬ ಅಣ್ಣ ಮತ್ತು ಅತ್ತಿಗೆಯ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ಅತ್ತಿಗೆಗೆ ಬೈಯುತ್ತಿದ್ದಾಗ ಜಗಳ ಬಿಡಿಸಲು ಬಂದ ಅಣ್ಣನ ಮೇಲೂ ಹಲ್ಲೆ ಮಾಡಲಾಗಿದ್ದು, ಗಾಯಗೊಂಡ ದಂಪತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಶಿವಮೊಗ್ಗ … Read more

ಸಿಹಿಸುದ್ದಿ: ಫೆಬ್ರವರಿ 20ರಿಂದ ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ

KEA Recruitment 2025 job news shivamogga Direct Interview for Health Jobs in Shivamogga

Shikaripura Mega Job Fair : ಶಿಕಾರಿಪುರ: ಇಲ್ಲಿನ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಮೂಡಬಿದರೆ ಸಂಯುಕ್ತಾಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಹುಟ್ಟುಹಬ್ಬದ ಅಂಗವಾಗಿ ಫೆ.20 ಹಾಗೂ 21ರಂದು ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.  ಅಡಿಕೆ ಬೆಳೆಗಾರರ ಗಮನಕ್ಕೆ ! ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ದರ ಏರಿಕೆ! ಉಳಿದೆಡೆ ಎಷ್ಟಿದೆ ಓದಿ ಕುಮದ್ವತಿ ವಸತಿ ಶಾಲೆಯಲ್ಲಿ ಮಾತನಾಡಿದ ಅವರು, ಈ ದಿಸೆಯಲ್ಲಿ ತಾಲೂಕಿನ … Read more

ಭದ್ರಾ ಆನೆಯ ಶಿವಮೊಗ್ಗ ರೌಂಡ್ಸ್! ಶಿಕಾರಿಪುರದದಲ್ಲಿ ಕಾಣಿಸಿದ ಕಾಡಾನೆ!

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ, ತೀರ್ಥಹಳ್ಳಿ, ಸಾಗರ, ಹೊಸನಗರದ ಬಳಿಕ ಇದೀಗ ಶಿಕಾರಿಪುರದಲ್ಲಿ ಕಾಡಾನೆ ಹಾವಳಿ (Wild Elephant) ಶುರುವಾಗಿದೆ. ಇಲ್ಲಿ ಓಡಾಡುತ್ತಿರುವ ಒಂಟಿ ಸಲಗವೊಂದು ಸ್ಥಳೀಯವಾಗಿ ಭಯ ಸೃಷ್ಟಿ ಮಾಡಿದೆಯಷ್ಟೆ ಅಲ್ಲದೆ ಫಸಲು ಹಾಳು ಮಾಡುತ್ತಿದೆ. ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ, ಕೊರಟಿಕರೆ ಹಾಗೂ ಮಾಯತಮ್ಮನ ಮುಚಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಮಂಗಳವಾರದಿಂದ ಆನೆ ಕಾಣಿಸಿಕೊಂಡಿದೆ. ಆನೆ ಮೆಕ್ಕೆಜೋಳ, ಭತ್ತ ಹಾಗೂ ಸೂರ್ಯಕಾಂತಿ ಬೆಳೆಗಳನ್ನ ತುಳಿದು ತಿಂದು ಹಾಳು ಮಾಡಿದೆ ಎಂದು ರೈತರು ಹೇಳುತ್ತಿದ್ದಾರೆ. ಇಲ್ಲಿನ … Read more

ಹೋರಿ ಹಬ್ಬದ ವೇಳೆ ನಡೀತು ಈ ಘಟನೆ : ಯುವಕನಿಗೆ ಗಂಭೀರ ಗಾಯ

Hori Habba Shivamogga

Hori Habba Shivamogga : ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ರಾಮೇನಕೊಪ್ಪ ಗ್ರಾಮದಲ್ಲಿ ಹೋರಿ ಹಬ್ಬ ವೀಕ್ಷಿಸಲು ಬಂದಿದ್ದ ಯುವಕನೊಬ್ಬನಿಗೆ ಹೋರಿಯು ಮುಖಕ್ಕೆ ತಿವಿದು ಗಂಭೀರವಾಗಿ ಗಾಯಗೊಳಿಸಿದೆ. ಗಾಯಗೊಂಡ ಯುವಕನನ್ನು ಕುಮಾರ್ ಎಂದು ಗುರುತಿಸಲಾಗಿದೆ. ಕಳೆದ ಒಂದು ವಾರದಿಂದ ಶಿವಮೊಗ್ಗ ಜಿಲ್ಲೆಯ ಹಲವು ಕಡೆಗಳಲ್ಲಿ ಹೋರಿ ಸ್ಪರ್ಧೆಗಳು ನಡೆಯುತ್ತಿದ್ದು, ರಾಮೇನಕೊಪ್ಪದಲ್ಲೂ ಈ ಹಬ್ಬವನ್ನು ಆಯೋಜಿಸಲಾಗಿತ್ತು. ಹಬ್ಬ ವೀಕ್ಷಣೆಗಾಗಿ ಬಂದಿದ್ದ ಕುಮಾರ್ ಅವರ ಮೇಲೆ ಓಡುತ್ತಿದ್ದ ಹೋರಿಯೊಂದು ಏಕಾಏಕಿ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಯುವಕನ ದವಡೆ ಭಾಗಕ್ಕೆ … Read more

ಶಿವಮೊಗ್ಗ: ಹೋರಿಹಬ್ಬ ಮುಗಿಸಿ ಬರುವಾಗ ಆಘಾತ!ಓರ್ವ ಸ್ಥಳದಲ್ಲಿಯೇ!? ಇನ್ನೊಬ್ಬ ಗಂಭೀರ

Shivamogga Breaking: One Dead, Another Critical in Shiralkoppa Hit-and-Run Accident

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 30, 2025:  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಬಳಿ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ ಇದೇ ಘಟನೆಯಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.  ಅಜ್ಜನನ್ನ ಕೊಂದ ಮೊಮ್ಮಗ! ಜೀವಾವಧಿ ಶಿಕ್ಷೆ ಕೊಟ್ಟ ಕೋರ್ಟ್​! ಶಿರಾಳಕೊಪ್ಪದ ಸುಣ್ಣದಕೊಪ್ಪದ ಸಮೀಪ ಈ ದುರ್ಘಟನೆ ನಡೆದಿದೆ. ರಾಗಿಕೊಪ್ಪ ತಾಂಡಾದ ನಿವಾಸಿಗಳಾದ ಈ ಇಬ್ಬರು ಯುವಕರು ಬಸವನಂದಿಹಳ್ಳಿಯಲ್ಲಿ ನಡೆದಿದ್ದ ಹೋರಿ … Read more

ಹೋರಿಹಬ್ಬ : ಮಾಜಿ ಶಾಸಕರ ಬೆನ್ನಿಗೆ ತಿವಿದು, ನೆಲಕ್ಕೆ ಕೆಡವಿದ ಹೋರಿ! ದೃಶ್ಯ ಸುದ್ದಿ

Ex-MLA Mahalingappa Gored by Bull at Horihabba in Shikaripura: Escapes Major Injury

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 25, 2025 : ಶಿಕಾರಿಪುರದಲ್ಲಿ ನಡೆದ  ಹೋರಿಹಬ್ಬದಲ್ಲಿ ಮಾಜಿ ಶಾಸಕ ಮಹಾಲಿಂಗಪ್ಪರವರು ಗಾಯಗೊಂಡಿದ್ದಾರೆ. ಸದ್ಯ ಅವರು ಪ್ರಾಣಾಪಾಯದಿಂದ ಬಚಾವ್ ಆಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ ಆಗಿದ್ದಾರೆ. ನಡೆದಿದ್ದೇನು? ನಿನ್ನೆ ದಿನ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿಯಲ್ಲಿ ನಡೆದ ಸಾಂಪ್ರದಾಯಿಕ ಹೋರಿ ಹಬ್ಬ ನೋಡಲು ಮಾಜಿ ಶಾಸಕರಾದ ಮಹಾಲಿಂಗಪ್ಪ ಅವರು ಆಗಮಿಸಿದ್ದರು.  ಸಾಗರ ಪೇಟೆಯಲ್ಲೊಂದು ಬಿದ್ದ ಹೋರಿಕರ ಮತ್ತು ಗೆದ್ದ ಮಾನವೀಯತೆಯ ಘಟನೆ ಹೋರಿಯೊಂದು … Read more

ಸಿಕ್ಕ ಮಾಹಿತಿ ಆಧರಿಸಿ ಜಮೀನಿಗೆ ಇಳಿದ ಪೊಲೀಸ್! ಸಿಕ್ಕಿತು ಆ ಸೊಪ್ಪು

Shikaripura Police Seize 28 Cannabis Plants, Arrest One in Dindadahalli |35k Worth Ganja Confiscated

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 18 2025:  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಬೆಳೆಯುತ್ತಿದ್ದ ಒಬ್ಬ ವ್ಯಕ್ತಿಯನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. 2025ರ ಅಕ್ಟೋಬರ್ 17ರಂದು ದಿಂಡದಹಳ್ಳಿ ಗ್ರಾಮದ ಒಂದು ಜಮೀನಿನಲ್ಲಿ ಮಾದಕ ಸಸ್ಯಗಳನ್ನು ಬೆಳೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಶಿಕಾರಿಪುರ ಉಪ ವಿಭಾಗದ DySP ಕೇಶವ್ ಅವರ ಮೇಲ್ವಿಚಾರಣೆಯಲ್ಲಿ, ಶಿಕಾರಿಪುರ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಆರ್ ಆರ್ ಪಾಟೀಲ್ ಅವರ ನೇತೃತ್ವದ ವಿಶೇಷ ತಂಡ ಈ … Read more

ಶಿಕಾರಿಪುರ : ಶಾಲೆ ಆವರಣದಲ್ಲಿದ್ದ ಮಕ್ಕಳ ಮೇಲೆ ಜೇನು ದಾಳಿ!

SSLC Students and Staff Hospitalized After Massive Bee Attack at Shikaripura School

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 17 2025: ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರೌಢ ಶಾಲೆಯಲ್ಲಿ ಜೇನುಗಳು ಅಲ್ಲಿದ್ದವರ ಮೇಲೆ ದಾಳಿ ನಡೆಸಿವೆ. ಈ ಘಟನೆಯಲ್ಲಿ 12 ಎಸ್.ಎಸ್.ಎಲ್.ಸಿ (SSLC) ವಿದ್ಯಾರ್ಥಿಗಳು ಮತ್ತು ಒಬ್ಬ ಸಿಬ್ಬಂದಿಗೆ ಪೆಟ್ಟಾಗಿದ್ದು,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಹೊಸನಗರ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ :  ಇಬ್ಬರಿಗೆ ಗಂಭೀರ ಗಾಯ ಬಗನಕಟ್ಟೆ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಿಕ್ಷಕರು ಬರುವುದು ತಡವಾಗಿದ್ದರಿಂದ ಮಕ್ಕಳು … Read more