ಶಿವಮೊಗ್ಗ ಎಪಿಎಂಸಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಹಮಾಲಿ ಕಾರ್ಮಿಕನ ಮೃತದೇಹ ಪತ್ತೆ
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಸಾಗರ ರಸ್ತೆಯ ಆಲ್ಕೊಳ ಸಮೀಪದಲ್ಲಿರುವ ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿರುವ ಅಡಿಕೆ ಮಂಡಿಯೊಂದರ ಕಟ್ಟಡದ ಮೇಲ್ಛಾವಣಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಎಪಿಎಂಸಿಯಲ್ಲಿ ನಡೆದ ಘಟನೆ ಇತ್ತೀಚಿನ ದಿನಗಳಲ್ಲಿ ಇವರು ವಿಪರೀತವಾಗಿ ಮದ್ಯಪಾನಕ್ಕೆ ದಾಸರಾಗಿದ್ದ ಆನಂದ್ ಮತ್ತು ಇದೇ ಕಾರಣದಿಂದಾಗಿ ತಮ್ಮ ಮನೆಗೂ ತೆರಳದೆ ಎಪಿಎಂಸಿ ಆವರಣದಲ್ಲಿಯೇ ಕಾಲ ಕಳೆಯುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನೂ ಸುಮಾರು ಒಂದು ವಾರದ ಹಿಂದೆಯೇ ಅಡಿಕೆ ಮಂಡಿಯ ಕಟ್ಟಡದ … Read more