ಸಕ್ರೆಬೈಲು ಆನೆ ಬಿಡಾರದ ಅನಾರೋಗ್ಯ ಆನೆಗಳ ಬಗ್ಗೆ ತನಿಖೆ: ಸರ್ಕಾರದ ನಿಯಮಗಳು ಏನು ಹೇಳುತ್ತವೆ? – ಜೆಪಿ ಬರೆಯುತ್ತಾರೆ.

Sakrebailu Elephant Camp

Sakrebailu Elephant Camp ಸಕ್ರೆಬೈಲು ಆನೆ ಶಿಬಿರದ ಆನೆ ಬಾಲಣ್ಣನ ಪ್ರಕರಣದಲ್ಲಿ, ವೈದ್ಯಕೀಯ ನಿರ್ಲಕ್ಷ್ಯದಿಂದಾಗಿ ಬಲ ಕಿವಿಗೆ ಗ್ಯಾಂಗ್ರೀನ್ (Gangrene) ಉಂಟಾಗಿದೆ ಎನ್ನಲಾದ ಆರೋಪದ ತನಿಖೆಯನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ನಿರ್ದೇಶನದ ಮೇರೆಗೆ ಬಹು-ಹಂತದ ಅಧಿಕೃತ ವಿಚಾರಣೆಯ ಮೂಲಕ ಮುಂದುವರಿಸಲಾಗುತ್ತದೆ. Sakrebailu Elephant Camp ಬಾಲಣ್ಣ ಆನೆಗೆ ಸಮರ್ಪಕವಾಗಿ ಇಂಟ್ರಾವೆನಸ್ ಇಂಜೆಕ್ಷನ್‌ ನೀಡದ ಕಾರಣ ಅದರ ಪರಿಸ್ಥಿತಿ ಹದಗೆಟ್ಟಿದೆ, ಇದು ಸೋಂಕು ಮತ್ತು ಅಂಗಾಂಶ ಹಾನಿಗೆ ಕಾರಣವಾಗಿ ಗ್ಯಾಂಗ್ರೀನ್‌ಗೆ ತಲುಪಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ … Read more

ಮನಿ ಲಾಂಡರಿಂಗ್ ಬೆದರಿಕೆ ಹಾಕಿ ಶಿವಮೊಗ್ಗದ ವ್ಯಕ್ತಿಗೆ 26 ಲಕ್ಷ ವಂಚನೆ

Digital Arrest Cyber job scam Cyber Fraud, Shimoga Scam, NEWSTA TRADING, Neo Wealth Partners, Online Cheating, ₹9.9 Lakh Loss, #OnlineScam, #CENPoliceShivamogga cyber crime Shivamogga Cyber Blackmail Cyber crime shivamogga Stock trading scam Cyber crime Shivamogga cyber fraud cyber crime Job Fraud Traffic Challan Scam Part Time Job Scam Shivamogga Police Urge Beware of Online Scams Cyber crime today

Cyber crime : ಶಿವಮೊಗ್ಗ: ಮನಿ ಲಾಂಡರಿಂಗ್ ಮತ್ತು ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಬೆದರಿಕೆ ಹಾಕಿ, ಸೈಬರ್ ವಂಚಕರು ಶಿವಮೊಗ್ಗದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 26 ಲಕ್ಷ ಹಣವನ್ನು ವಂಚಿಸಿದ್ದಾರೆ. Cyber crime ದೂರುದಾರರಿಗೆ ಮೊದಲು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ತಾವು ಬೆಲಿಕಮ್ಯೂನಿಕೇಷನ್ ಸಂಸ್ಥೆಯಿಂದ ಮಾತನಾಡುತ್ತಿರುವುದಾಗಿ ನಟಿಸಿದ್ದಾರೆ. ನಂತರ, ದೂರುದಾರರ ಸಿಮ್ ಕಾರ್ಡ್ ಅನ್ನು ಬ್ಲಾಕ್ ಮಾಡುವುದಾಗಿ ಹೆದರಿಸಲಾಗಿದೆ. ಇದರ ಬೆನ್ನಲ್ಲೇ, ಅವರ ಬಳಿ ಇರುವ ಬಹು ಸಿಮ್‌ಗಳಿಂದ ಬ್ಯಾಂಕ್ ಖಾತೆಯಿಂದ ಅಕ್ರಮ ಹಣ … Read more

ಕರೆಂಟ್ ಕಂಬಕ್ಕೆ ಗುದ್ದಿದ ಕಾರು! ಘಾಟಿ ಟರ್ನಿಂಗ್​ನಲ್ಲಿ ಸಿಲುಕಿದ ಲಾರಿ, ಬಸ್​!

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 25, 2025 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪಟ್ಟಣದ ತೀರ್ಥಹಳ್ಳಿ ತಾಲ್ಲೂಕು,  ಕೊಪ್ಪ ಮಾರ್ಗ ಮಧ್ಯದ ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ನಡೆದಿದೆ. ಕೊಪ್ಪ ಕಡೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು, ಚಾಲಕನ ಹಿಡಿತಕ್ಕೆ ಸಿಗದೆ, ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬವು ಮುರಿದು ಬಿದ್ದಿದೆ. ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಟಕ್ಕೆ  ಯಾವುದೆ ಅಪಾಯ … Read more

ಮನೆಗೆ ಬಂದ ಎಸ್​ಪಿ ಮಿಥುನ್ ಕುಮಾರ್ & ಟೀಂ! ಚೀಟಿ ಅಂಟಿಸಿ, ಮಹತ್ವದ ಮಾತು!

Shimoga Police Relaunches 'Mane Manege Police' to FORTIFY Citizen Safety

 Mane Manege Police ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 25, 2025 :ವಿವಿದ ಹಬ್ಬಗಳ ಹಿನ್ನೆಲೆಯಲ್ಲಿ ಭದ್ರತಾ ಡ್ಯೂಟಿ ಬಗ್ಗೆ ಗಮನ ಹರಿಸಿದ್ದ ಶಿವಮೊಗ್ಗ ಪೊಲೀಸ್ ಇಲಾಖೆ ಇದೀಗ ಮತ್ತೊಮ್ಮೆ ಮನೆಮನೆಗೆ ಪೊಲೀಸ್ ಅಭಿಯಾನಕ್ಕೆ ಚಾಲನೆ ನೀಡಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಭಾಗಗಳಲ್ಲಿ ಖುದ್ದು ಮನೆಗಳಿಗೆ ವಿಸಿಟ್ ನೀಡಿದ ಎಸ್​ಪಿ ಮಿಥುನ್ ಕುಮಾರ್ ಸಾರ್ವಜನಿಕ ಸಭೆ ನಡೆಸಿ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ sp mithun kumar shivamogga : ಎಸ್​ಪಿ ಮಿಥುನ್ ಕುಮಾರ್ ಸೇರಿ 3 … Read more

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬಿಜೆಪಿಯ ದುಡ್ಡು ಹೊಡೆಯುವ ಯೋಜನೆಯಾಗಿತ್ತು : ಬೇಳೂರು ಗೋಪಾಲಕೃಷ್ಣ

Belur Gopalakrishna

Belur Gopalakrishna ಶಿವಮೊಗ್ಗ:  ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಣ ಹೊಡೆಯುವ ಉದ್ದೇಶದಿಂದ ರೂಪಿಸಲಾಗಿತ್ತು. ಈಗ ಅದೇ ಪಕ್ಷದವರು ಯೋಜನೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಧೈರ್ಯವಿದ್ದರೆ ಈ ಯೋಜನೆಯನ್ನು ನಿಲ್ಲಿಸಲಿ ನೋಡೋಣ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಬಿಜೆಪಿ ನಾಯಕರಿಗೆ ಸವಾಲು ಹಾಕಿದರು. ಇಂದು ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕುರಿತು ಪ್ರತಿಭಟನೆ ನಡೆಸಲು ಸ್ವಾಮೀಜಿಗಳು ಮತ್ತು ಜನಸಾಮಾನ್ಯರು ಸೇರಿದಂತೆ … Read more

ಪಶು ವೈದ್ಯ ಸೇವೆ ತೊರೆದು ದಶಕವೇ ಕಳೆದಿರುವ ನಿವೃತ್ತ ವೈದ್ಯನಿಗೆ ಮತ್ತೆ ಸಕ್ರೆಬೈಲು ಆನೆ ಬಿಡಾರದಲ್ಲಿ ಕೆಲಸ ನೀಡಿದವರು ಯಾರು? ಜೆಪಿ ಬರೆಯುತ್ತಾರೆ.

Sakrebailu Elephant Camp

Sakrebailu Elephant Camp : ಇತ್ತೀಚಿನ ದಿನಗಳಲ್ಲಿ ಸಕ್ರೆಬೈಲು ಆನೆ ಬಿಡಾರದ ಕೆಲವು ಆನೆಗಳ ಆರೋಗ್ಯ ಸ್ಥಿತಿಗತಿ ಬಗ್ಗೆ ರಾಜ್ಯಾದ್ಯಂತ ಸುದ್ದಿಯಾಗುತ್ತಿದೆ. ಬಿಡಾರದಲ್ಲಿರುವ ನಾಲ್ಕು ಸಾಕಾನೆಗಳ ದೇಹಸ್ಥಿತಿ ಬಗ್ಗೆ ಶಿವಮೊಗ್ಗ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ. ಹನುಮಂತಪ್ಪನವರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ಆನೆಗಳ ಆರೋಗ್ಯ ಸಂಪೂರ್ಣ ಹದಗೆಟ್ಟಿಲ್ಲ. ಬಾಲಣ್ಣ, ವಿಕ್ರಾಂತ್, ಅಡ್ಕಬಡ್ಕ ಆನೆಗಳು ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿವೆ. ಅದರಲ್ಲೂ ಮುಖ್ಯವಾಗಿ ಬಾಲಣ್ಣನ ಕಪ್ಪಾಗಿದ್ದ ಕಿವಿ ಸಹಜ ಸ್ಥಿತಿಗೆ ಮರಳುತ್ತಿದೆ. ಎಲ್ಲಾ ಆನೆಗಳು ಸಕಾಲದಲ್ಲಿಯೇ ಚೇತರಿಕೆ … Read more

ಗ್ಯಾಸ್ ಲಾರಿ-ಬೈಕ್ ಡಿಕ್ಕಿ: ಸವಾರನ ಸ್ಥಿತಿ ಗಂಭೀರ, ಮೆಗ್ಗಾನ್ ಆಸ್ಪತ್ರೆಗೆ ದಾಖಲು

Gas Lorry Accident

 ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿರುವ ಅಗ್ನಿಶಾಮಕ ದಳ ಕಚೇರಿ ಎದುರು ಗ್ಯಾಸ್ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಗ್ಯಾಸ್ ಲಾರಿಗೆ, ಭದ್ರಾವತಿ ಕಡೆಗೆ ಸಾಗುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ  ರಭಸಕ್ಕೆ ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.ಗಾಯಗೊಂಡ ವ್ಯಕ್ತಿಯನ್ನು ಉಜ್ಜಿನಿಪುರ ನಿವಾಸಿ ನರೇಶ್ ಎಂದು ಗುರುತಿಸಲಾಗಿದೆ. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಭದ್ರಾವತಿಯ ಸಂಚಾರಿ … Read more

ಶಿವಮೊಗ್ಗ ಜೈಲ್​ನಲ್ಲಿ ಅಕ್ಟೋಬರ್​ 19 ರಂದು ನಡೆದಿದ್ದೇನು? ಕೈದಿಗಳ ನಡುವೆ ಏನಾಯ್ತು!?

Jail Search Shivamogga july 02

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 24, 2025 : ನಗರದ ಸೋಗಾನೆ ಬಳಿ ಇರುವ ಶಿವಮೊಗ್ಗ ಕೇಂದ್ರ ಕಾರಾಗೃಗಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಸಂಬಂಧ ಕೇಸ್​ ಸಹ ದಾಖಲಾಗಿದೆ. ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿರುವುದಷ್ಟೆ ಅಲ್ಲದೆ ಕಾರಾಗೃಹದ ಸೆಲ್​ನಲ್ಲಿ ಬ್ಲೇಡ್ ಪತ್ತೆಯಾಗಿದೆ. ಇದು ನಿಷೇಧಿತ ವಸ್ತುವಾಗಿದ್ದು, ಈ ಸಂಬಂದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ದಾಖಲಾಗಿರುವ ಎಫ್​ಐಆರ್ ಪ್ರಕಾರ,  ಕಾರಾಗೃಹದೊಳಗಿರುವ  ಕುಮದ್ವತಿ ವಾರ್ಡ್ 20,21 ಹಾಗೂ 35ನೇ ಕೊಠಡಿಯಲ್ಲಿದ್ದ ವಿಚಾರಣಾಧೀನ … Read more

ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೆಯಿತು,ಇ-ಪೇಪರ್​ ಓದಿ

Malenadu today e paper 23-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು : https://drive.google.com/file/d/1Q7kNOFwUI-PhqOlgl-Sm4yDVq_Wd2q5N/view?usp=sharing   ಪತ್ರಿಕೆಯಲ್ಲಿನ ನಮ್ಮ ವರದಿಗಳು ನಿಮಗೆ ಇಷ್ಟವಾ: … Read more

ಸಣ್ಣ ಮುನ್ನೆಚ್ಚರಿಕೆಯಿಂದ ಸುಗಮವಾಗಿ ಸಾಗಿದ ಚಿಕ್ಕಮಗಳೂರು-ಶಿವಮೊಗ ಟ್ರೈನ್​! ಕಣಿವೆ ಗ್ರಾಮದಲ್ಲಿ ಏನಾಯ್ತು ಓದಿ

Special Train to Sagara Marikamba Jathre from Feb 3 Shivamogga Train Timings Change 2026 Dasara Special Trains

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 23, 2025 : ಮಲ್ನಾಡ್​ನಲ್ಲಿ ಮಳೆ ಆರ್ಭಟಕ್ಕೆ ಸಾಕಷ್ಟು ಹಾನಿ ಆಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದಾಗಿ ರೈಲ್ವೆ ಹಳಿಗಳ ಅಡಿಯಲ್ಲಿನ ಜಲ್ಲಿಕಲ್ಲುಗಳು ಕೊಚ್ಚಿ ಹೋಗಿತ್ತು. ಅದೃಷ್ಟಕ್ಕೆ ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ಅನಾಹುತವೊಂದು ತಪ್ಪಿದೆ.  ರೈಲ್ವೆ ಪ್ರಯಾಣಿಕರಲ್ಲಿ ವಿನಂತಿ ಮೈಸೂರು ಶಿವಮೊಗ್ಗ ಟ್ರೈನ್​ ವಿಚಾರದಲ್ಲಿ ಮಹತ್ವದ ಪ್ರಕಟಣೆ ನಡೆದಿದ್ದೇನು? ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಚಿಕ್ಕಮಗಳೂರಿನ ಕಣಿವೆ ಗ್ರಾಮದ ಬಳಿ ಸಿಗುವ ರೈಲ್ವೆ ಹಳಿಯಡಿಗಿನ ಗ್ರ್ಯಾವೆಲ್​ ಸಂಪೂರ್ಣವಾಗಿ ಕೊಚ್ಚಿ ಹೋಗಿತ್ತು. ಇನ್ನೂ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು