ಹಕೀಕತ್ತೆ ಬೇರೆ ಇದೆ ಎಂದ ಸಿಎಂ ಬಸವರಾಜ ಬೊಮ್ಮಾಯಿ! ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಮಾತು!

Chief Minister speaks in Shimoga Cm Basavaraj Bommai says there is a different story

ಪ್ರೋಟೋಕಾಲ್ ಪ್ರಕಾರ, ನಿನ್ನೆಯೇ ಬೆಂಗಳೂರಿಗೆ ತೆರಳಬೇಕಿದ್ದ ಸಿಎಂ ಬಸವರಾಜ ಬೊಮ್ಮಾಯಿಯವರು, ಕತ್ತಲ್ಲಾದ್ದರಿಂದ ನಿನ್ನೆ ಶಿವಮೊಗ್ಗದಲ್ಲಿಯೆ ಉಳಿದಕೊಂಡಿದ್ದರು. ಇವತ್ತು ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟ ಅವರು, ಮಾಧ್ಯಮಗಳೊಂದಿಗೆ ಮಾತನಾಡಿದರು.  

ಪೈಪೋಟಿ ಜಾಸ್ತಿ ಇದ್ದಾಗ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ, ಇದೇ ಎಂಟನೇ ತಾರೀಖು ಸಭೆಯಿದ್ದು, ಅಲ್ಲಿ ತೀರ್ಮಾನಕ್ಕೆ ಬಂದು ಪಟ್ಟಿ ರಿಲೀಸ್​ ಮಾಡಲಾಗುತ್ತದೆ ಎಂದು ಬಿಜೆಪಿ ಟಿಕೆಟ್​ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್​ನಲ್ಲಿ 60 ಸೀಟುಗಳಲ್ಲಿ ಅವರಿಗೆ ಸರಿಯಾದ ಕ್ಯಾಂಡಿಡೇಟ್ ಇಲ್ಲ. ಎರಡನೇ ಪಟ್ಟಿ ತಯಾರಿಸುವಾಗ ಡಿಕೆ ಶಿವಕುಮಾರ್​ರವರು  ನಮ್ಮ ಪಕ್ಷದವರಿಗೆ ಕರೆ ಮಾಡಿ ನಿಮ್ಮ ಸಲುವಾಗಿ ಕಾಯ್ದಿರಿಸಿದ್ದೇವೆ ಬರುತ್ತೀರಾ ಅಂತಾ ಕೇಳಿದ್ದಾರೆ. ಆ ಮಟ್ಟಕ್ಕೆ ಕಾಂಗ್ರೆಸ್​ ಪಕ್ಷವಿದ್ದು, ಹೊರಗಡೆ  ಶೂರತ್ವದ ಮಾತನಾಡುತ್ತಾರೆ. ಒಳಗಡೆ ಹಕೀಕತ್ತೆ ಬೇರೆ ಇದೆ ಎಂದು ಟೀಕಿಸಿದರು. 

ಕಳೆದ ಬಾರಿಗಿಂತಲೂ ಈ ಸಲ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತಾರೆ, ಸ್ಪಷ್ಟ ನೀತಿಯಿಲ್ಲ, ಸರಿಯಾದ ಬೇಸ್​ ಇಲ್ಲ, ಹಾಗೂ ಅವರಿಗೆ ಸರಿಯಾದ ಕ್ಯಾಂಡಿಡೇಟ್ ಕೂಡ ಸಿಗುತ್ತಿಲ್ಲ, ಕೇವಲ ಉಡಾಫೆಯ ಮಾತುಗಳಿಂದ ಚುನಾವಣೆಯನ್ನು ಗೆಲ್ಲಬಹುದು ಎಂದು ಹೊರಟಿದ್ದಾರೆ. ಅದು ಸಾಧ್ಯವಿಲ್ಲ ಎಂದ ಸಿಎಂ ಬಸವರಾಜ್ ಬೊಮ್ಮಾಯಿ 

ಕಿಚ್ಚ ನಟ ಸುದೀಪ್​ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಸವರಾಜ್ ಬೊಮ್ಮಾಯಿಯವರು, ನಟ ಸುದೀಪ್​ರವರು ಕಷ್ಟಗಾಲದಲ್ಲಿ ಬೊಮ್ಮಾಯಿ ಕೈಹಿಡಿದಿದ್ದರು ಸಹಾಯ ಮಾಡ್ತೀನಿ ಎಂದಿದ್ದರು. ಆ ಕಾರಣಕ್ಕೆ ಅವರ ಪರ ನಿಲ್ಲುತ್ತೇನೆ ಎಂದಿದ್ದಾರೆ. ಈ ವಿಚಾರದಲ್ಲಿ ಗೊಂದಲವಿಲ್ಲ. ಎಲ್ಲರೂ ಅವರನ್ನು ಪ್ರಚಾರಕ್ಕೆ ಕರೆಯುತ್ತಾರೆ , ಆದರೆ ಹೋಗೋದು ಬಿಡೋದು ನಟ ಸುದೀಪ್​ರಿಗೆ ಸೇರಿದ ವಿಚಾರ ಎಂದ್ದಿದ್ದಾರೆ. 

 

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

 

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

 

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

 

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 



 

MALENADUTODAY.COM/ SHIVAMOGGA / KARNATAKA WEB NEWS

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite Basavaraj Bommai, CM, Chief Minister in Shivamogga, Basavaraj Bommai, Kichcha Sudeep, Congress, Campaign, Kichcha Sudeep and Bommai, Congress Campaign, BJP ticket, BJP meeting. ಬಸವರಾಜ ಬೊಮ್ಮಾಯಿ , ಸಿಎಂ, ಶಿವಮೊಗ್ಗದಲ್ಲಿ ಮುಖ್ಯಮಂತ್ರಿ , ಬಸವರಾಜ್​ ಬೊಮ್ಮಾಯಿ, ಕಿಚ್ಚ ಸುದೀಪ್​, ಕಾಂಗ್ರೆಸ್​, ಪ್ರಚಾರ, ಕಿಚ್ಚ ಸುದೀಪ್​ ಮತ್ತು ಬೊಮ್ಮಾಯಿ, ಕಾಂಗ್ರೆಸ್ ಪ್ರಚಾರ, ಬಿಜೆಪಿ ಟಿಕೆಟ್ , ಬಿಜೆಪಿ ಸಭೆ,