ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ/ ಧರಣಿ ನಡೆಸಿದವರು ಪೊಲೀಸರ ವಶಕ್ಕೆ

Malenadu Today

ಪ್ರಧಾನ ಮಂತ್ರಿ ನರೇಂದ ಮೋದಿಯವರನ್ನು ಸರ್ ನೇಮ್‌ ವಿಚಾರದಲ್ಲಿ ವ್ಯಂಗ್ಯ ಮಾಡಿದ ಪ್ರಕರಣ ಸಂಬಂಧ, ಸೂರತ್​ ಕೋರ್ಟ್​ನಲ್ಲಿ ಕಾಂಗ್ರೆಸ್​ನ ಮುಖಂಡ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಎರಡು ವರ್ಷ ಕಾರಾಗೃಹ ಶಿಕ್ಷೆ ನೀಡಲಾಗಿದೆ. ಈ ತೀರ್ಪನ್ನ  ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್‌ ನಿನ್ನೆ ಪ್ರತಿಭಟನೆ ನಡೆಸಿದೆ. 

Missing / ಕಾಣೆಯಾಗಿದ್ದಾರೆ/ ಹಾಸ್ಟೆಲ್​ನಿಂದ ನಾಪತ್ತೆ/ ಮಗುವಿನಿನೊಂದಿಗೆ ತಾಯಿ ಕಾಣೆ/ ಮಾಹಿತಿ ಸಿಕ್ಕರೆ ಪೊಲೀಸರಿಗೆ ತಿಳಿಸಿ!

Malenadu Today

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯ ಕರ್ತರು ಮಾನನಷ್ಟ ಮೊಕದ್ದಮೆಯನ್ನು ಸೂರತ್ ಕೋರ್ಟ್‌ನಲ್ಲಿ ಹೂಡಲಾಗಿತ್ತು.ನಿನ್ನೆ ಅದರ ತೀರ್ಪು ಹೊರಬಿದ್ದಿದೆ. ಆದರೆ ಈ ತೀರ್ಪು ಖಂಡನೀಯ ದೇಶಾದ್ಯಂತ ಬಿಜೆಪಿಯ ಘಟಾನುಘಟಿ ನಾಯಕರುಗಳು ವಿರೋಧ ಪಕ್ಷದ ನಾಯಕರುಗಳನ್ನು ವೈಯಕ್ತಿಕವಾಗಿ ಟೀಕಿಸುತ್ತಿದ್ದಾರೆ. ಪ್ರಚೋಧನಾತ್ಮಕ ಹೇಳಿಕೆಯನ್ನು ನೀಡುತ್ತಿದ್ದಾರೆ, ನಿಂದನೆ ಮಾಡುತ್ತಿದ್ದಾರೆ. ಆದರೆ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಪ್ರಕರಣದಲ್ಲಿ ರಾಹುಲ್ ಗಾಂಧಿಯವರ ವಿರುದ್ಧ ತೀರ್ಪು ಬಂಧಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಅಕ್ರೋಶ ಹೊರಹಾಕಿದ್ದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ 30ಕ್ಕೂ ಹೆಚ್ಚು ಕಾರ್ಯಕರ್ತರುನ್ನ ಪೊಲೀಸರು ವಶಕ್ಕೆ ಪಡೆದರು. 

Malenadu Today 

ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್​ಗೆ ₹500 ಸಬ್ಸಿಡಿ! ಏಕೆಗೊತ್ತಾ?

MALENADUTODAY.COM  |SHIVAMOGGA| #KANNADANEWSWEB

Malenadu Today

ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ! ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ ಕಾಗೋಡು ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today,

Share This Article