ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ/ ಭೀಕರ ಆಕ್ಸಿಡೆಂಟ್​ನಲ್ಲಿ ಸ್ಟಾರ್ ಆಟಗಾರನ ಸ್ಥಿತಿ ಗಂಭೀರ

ಇವತ್ತು ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ರಿಷಬ್ ಒಬ್ಬರೆ ಇದ್ದರು ಎನ್ನಲಾಗಿದೆ. ಘಟನೆಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಡೆಹ್ರಾಡೂನ್ನ ಆಸ್ಪತ್ರೆಗೆ ಅವರನ್ನು ರವಾನಿಸಲಾಗಿದೆ.

ಕ್ರಿಕೆಟ್ ಆಟಗಾರ ರಿಷಭ್ ಪಂತ್ (rishabh-pant) ಕಾರು ಅಪಘಾತಕ್ಕೀಡಾಗಿದೆ. ದೆಹಲಿ ಡೆಹ್ರಾಡೂನ್ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. 

ಪೋಷಕರು ಓದಲೇ ಬೇಕಾದ ಸುದ್ದಿ : ಬೈಕ್​ ಓಡಿಸುವ ಮಕ್ಕಳ ಪೋಷಕರಿಗೆ ಎಸ್​ಪಿ ಮಿಥುನ್​ ಕುಮಾರ್ ಹೇಳಿದ್ದೇನು? ಹೆತ್ತವರಿಗೆ ಎಚ್ಚರಿಕೆ ಸಂದೇಶ

ಇವತ್ತು ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ರಿಷಬ್ ಒಬ್ಬರೆ ಇದ್ದರು ಎನ್ನಲಾಗಿದೆ. ಘಟನೆಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಡೆಹ್ರಾಡೂನ್ನ ಆಸ್ಪತ್ರೆಗೆ ಅವರನ್ನು ರವಾನಿಸಲಾಗಿದೆ. 

ಶಿವಮೊಗ್ಗ ಬರ್ತಾರೆ ಭಾಗವತ್​: ಇವತ್ತು ಶಿವಮೊಗ್ಗಕ್ಕೆ RSS ನ ಹಿರಿಯ ನಾಯಕ ಮೋಹನ್​ ಭಾಗವತ್​ ಭೇಟಿ/ ಕಾರಣವೇನು ಓದಿ

ಅವರು ಚಲಾಯಿಸುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ, ಅಲ್ಲದೆ ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಂಡ ಬೆನ್ನಲ್ಲೆ ರಿಷಬ್ ಕಾರಿನ ಗಾಜನ್ನು ಒಡೆದುಕೊಂಡು ಕಾರಿನಿಂದ ಹೊರಕ್ಕೆ ಬಂದು ತಪ್ಪಿಸಿಕೊಂಡಿದ್ದಾರೆ. 

ಶರಾವತಿ ಸುದ್ದಿ ;ಶರಾವತಿ ಸಂತ್ರಸ್ತರಿಗೆ ಸರ್ಕಾರದ ಗುಡ್​ನ್ಯೂಸ್​/ ಭೂಮಿ ಹಕ್ಕಿಗೆ ಸಂಬಂಧಿಸಿದಂತೆ ಸಿಕ್ಕಿತು ಈ ಆಶ್ವಾಸನೆ/ ವಿವರ ಓದಿ

ಅಷ್ಟರಲ್ಲಿಯೇ ಅವರ ಬೆನ್ನು ಕಾರು ಹಾಗೂ ತಲೆಗೆ ಗಾಯಗಳಾಗಿವೆ. ಈ ಸಂಬಂಧ ಪೊಲೀಸರು ಪರಿಶೀಲನೆ ನಡಸ್ತಿದ್ದು, ಸದ್ಯ ರಿಷಬ್ ಪಂತ್​ರ ಸ್ಥಿತಿ ಗಂಭೀರವಾಗಿದೆ

ಗ್ರಾಹಕರಿಗೆ ಹೊರೆ ಇಳಿಸಿದ ಸರ್ಕಾರ/ ಮೆಸ್ಕಾಂ, ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್​ ದರ ಇಳಿಕೆ/ ಎಷ್ಟು ಕಮ್ಮಿಯಾಗಿದೆ? ವಿವರ ಇಲ್ಲಿದೆ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ