ಅನಾರೋಗ್ಯ ಕಾರಣಕ್ಕೆ ಬಿ.ಕೆ ಸಂಗಮೇಶ್ವರ್ ಲಂಡನ್​ಗೆ ಹೋಗಿದ್ರಾ? ಏನಿದು ಪ್ರಶ್ನೆ? ಶಾಸಕರು ಕೊಟ್ಟ ಉತ್ತರವೇನು ಗೊತ್ತಾ?

Malenadu Today

KARNATAKA NEWS/ ONLINE / Malenadu today/ Jun 27, 2023 SHIVAMOGGA NEWS 

ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್​   ಆರೋಗ್ಯ ಸರಿ ಇಲ್ಲ ಎಂದು ಅಪಪ್ರಚಾರ ಮಾಡಲಾಗ್ತಿದ್ದು, ಅವರು, ಚಿಕಿತ್ಸೆಗಾಗಿ ಲಂಡನ್‌ಗೆ ತೆರಳಿದ್ದಾರೆ, ಸಿಂಗಾಪುರಕ್ಕೆ ತೆರಳಿದ್ದಾರೆ ವದಂತಿ ಹಬ್ಬಿಸಲಾಗುತ್ತಿದೆಯಂತೆ. ಹೀಗೆಂದು ಸ್ವತಃ ಶಾಸಕ ಸಂಗಮೇಶ್ವರ್ ಹೇಳಿದ್ದು, ಆರೋಗ್ಯದ ವಿಚಾರದಲ್ಲಿಯು  ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ. 

ಫಾರೆಸ್ಟ್​ ಜಾಗ ಒತ್ತುವರಿಗಾಗಿ, ಅರಣ್ಯ ಅಧಿಕಾರಿಗೆ ಹನಿಟ್ರ್ಯಾಪ್​! ತೀರ್ಥಹಳ್ಳಿಯಲ್ಲಿ ನಡೆದಿದ್ದೇನು ಗೊತ್ತಾ? ಹಳೆ ಲೇಡಿ ಹೊಸ ಗ್ಯಾಂಗ್!

ಅಲ್ಲದೆ , ನನ್ನ ಆರೋಗ್ಯ ಚೆನ್ನಾಗಿದೆ ಎಂದ ಅವರು,  ಕ್ಷೇತ್ರದ ಜನರು ಬೆಂಗಳೂರಿಗೆ ಬಂದು, ತಮ್ಮ ಬಳಿ ಮಾತನಾಡಿ , ಕೆಲಸ ಮಾಡಿಸಿಕೊಂಡು ಹೋಗುತ್ತಿದ್ದರು ಎಂದಿದ್ಧಾರೆ. ಈ ಮೂಲಕ ಇಷ್ಟು ದಿನ ಬೆಂಗಳೂರಿನಲ್ಲಿ ಉಳಿದುಕೊಂಡ ಬಗ್ಗೆ ಸಂಗಮೇಶ್​​ ಸಮರ್ಥನೆ ನೀಡಿದರು. 

ಟಿಪ್ಪು ನಗರದಲ್ಲಿ ನಡೆದಿದ್ದೇನು? ದ್ರೌಪದಮ್ಮ ಸರ್ಕಲ್​ ನಲ್ಲಿ ಆಗಿದ್ದೇನು? ಎಸ್​ಪಿ ಮಿಥುನ್​ ಕುಮಾರ್​ ಸ್ಪಷ್ಟನೆ ಏನು ಗೊತ್ತಾ?

 ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರಕ್ಕೆ 2  ಸಾವಿರ ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದೇನೆ ಎಂದ ಸಂಗಮೇಶ್ವರ್​ ವಿಐಎಸ್​ಎಲ್​ ಹಾಗೂ ಎಂಪಿಎಂ ಕಾರ್ಖಾನೆ ಸಲುವಾಗಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ಧಾರೆ.  

ಟಿಪ್ಪು ನಗರ , ದ್ರೌಪದಮ್ಮ ಸರ್ಕಲ್​ನಲ್ಲಿ ನಡೆದ ಘಟನೆ ಬಗ್ಗೆ ಬಜರಂಗದಳದ ರಾಜೇಶ್​ ಗೌಡ ಹೇಳುವುದೇ ಬೇರೆ? ಏನಿದು ಆರೋಪ


Share This Article