ಸಿಎಂ ಬರುತ್ತಾರೆ ಎಂದು ಸೇತುವೆ ಶಂಕುಸ್ಥಾಪನೆಗೆ ಜಾಗ ಸಮತಟ್ಟು ಮಾಡಿದ್ರಾ? ನೀತಿ ಸಂಹಿತೆ ಅಡ್ಡಿಯಾಯ್ತಾ?

Did level the land to lay the foundation stone for the bridge when the CM was supposed to come?

ಸಿಎಂ ಬರುತ್ತಾರೆ ಎಂದು ಸೇತುವೆ ಶಂಕುಸ್ಥಾಪನೆಗೆ ಜಾಗ ಸಮತಟ್ಟು ಮಾಡಿದ್ರಾ?  ನೀತಿ ಸಂಹಿತೆ ಅಡ್ಡಿಯಾಯ್ತಾ?

ಇವತ್ತು ವಿಶೇಷ ವಿಮಾನದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಬೈ ರೋಡ್​ ತೀರ್ಥಹಳ್ಳಿ ತೆರಳಲಿದ್ದಾರೆ. 

ಹುಬ್ಬಳ್ಳಿ-ಧಾರವಾಡದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಶಿವಮೊಗ್ಗಕ್ಕೆ ಬರುತ್ತಿರುವ ಅವರನ್ನು ಸ್ವಾಗತಿಸಲು ತೀರ್ಥಹಳ್ಳಿಯ ತೂದೂರಿನಲ್ಲಿ ಬಿಜೆಪಿ ಕಾರ್ಯಕರ್ತರು ತಯಾರಿ ನಡೆಸಿದ್ದಾರೆ. 

ಈ ನಡುವೆ ಚುನಾವಣಾ ನೀತಿ ಸಂಹಿತೆಯ ನಡುವೆ ಮುಂಡೊಳ್ಳಿ-ಹೆದ್ದೂರು ಸೇತುವೆ ಸಂಬಂದ ಶಂಕುಸ್ಥಾಪನೆಗೆ ಸಿದ್ಧತೆ ಕೂಡ ನಡೆದಿತ್ತಾ ಎಂಬ ಶಂಕೆಯೊಂದು ಮೂಡಿದ್ದು, ಸಿಎಂ ಕಾರ್ಯಕ್ರಮಕ್ಕೆಂದ ಗಬಡಿ ಸೇತುವೆ ಬಳಿಯಲ್ಲಿ ಜಾಗ ಸಮತಟ್ಟು ಮಾಡಲಾಗಿತ್ತು ಎಂದು ಸ್ಥಳೀಯರು ಹೇಳಿದ್ಧಾರೆ.ಬಳಿಕ ನೀತಿ ಸಂಹಿತೆಯಿಂದ ಮುಜುಗರ ತಪ್ಪಿಸುವ ಸಲುವಾಗಿ, ಜಾಗ ಸಮತಟ್ಟು ಮಾಡುವ ಕೆಲಸವನ್ನು ಕೈ ಬಿಡಲಾಯ್ತು ಎಂಬ ಮಾತುಗಳು ಕೇಳಿಬಂದಿದೆ. 

ಪ್ರಸ್ತುತ ಸೇತುವೆಗೆ ಚುನಾವಣಾ ದಿನಾಂಕ ಘೋಷಣೆಗೂ ಮೊದಲು 25 ಕೋಟಿ ರೂಪಾಯಿ ಅನುಧಾನ ಸ್ಯಾಂಕ್ಷನ್​ ಆಗಿತ್ತು. ಈ ಹಿನ್ನೆಲೆಯಲ್ಲಿ ಕಾಮಗಾರಿ ಶಂಕುಸ್ಥಾಪನೆಗೆ ಚಿಂತಿಸಲಾಗಿತ್ತಾ ಎಂಬ ಪ್ರಶ್ನೆ ಮೂಡಿದೆ. ಆದರೆ ನೀತಿ ಸಂಹಿತೆ ಹಿನ್ನೆಲೆ ಯಾವುದೆ ಕಾಮಗಾರಿಗೆ ಶಂಕುಸ್ಥಾಪನೆ ಮಾಡುವಂತಿಲ್ಲ. ಈ ಕಾರಣಕ್ಕೆ ಸಿದ್ಧತೆಯನ್ನು ಕೈ ಬಿಟ್ಟಿರಬಹುದು ಎಂದು ಸ್ತಳೀಯರು ಅನುಮಾನಿಸಿದ್ಧಾರೆ. 

 

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

 

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

 

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

 

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS

 

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada CM Basavaraj Bommai, Thirthahalli, Thoodur, Shivamogga, BJP, Mandolli-Heddur Bridge, Gabadi, Thoodur, Bejjavalli, CM's Programme, Chief Minister, ಸಿಎಂ ಬಸವರಾಜ ಬೊಮ್ಮಾಯಿ, ತೀರ್ಥಹಳ್ಳಿ, ತೂದೂರು, ಶಿವಮೊಗ್ಗ, ಬಿಜೆಪಿ, ಮಂಡೊಳ್ಳಿ-ಹೆದ್ದೂರು ಸೇತುವೆ, ಗಬಡಿ, ತೂದೂರು, ಬೆಜ್ಜವಳ್ಳಿ, ಸಿಎಂ ಕಾರ್ಯಕ್ರಮ, ಮುಖ್ಯಮಂತ್ರಿ ,