Tuesday, 17 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
STATE NEWS

DINA BHAVISHYA NOVEMBER 24 | ಈ ದಿನ ವಿಶೇಷ ಈ ರಾಶಿಯವರಿಗೆ | ದಿನಭವಿಷ್ಯ

13
Last updated: November 24, 2024 4:58 pm
13
Share
SHARE

SHIVAMOGGA | MALENADUTODAY NEWS | Nov 24, 2024

- Advertisement -

Hindu astrology | ಮಲೆನಾಡು ಟುಡೆ | jataka in kannada | astrology in kannada 2024

Today astrology in kannada  ಮೇಷ , ವೃಷಭ , ಮಿಥುನ , ಕರ್ಕ , ಸಿಂಹ, ಕನ್ಯಾ ,ತುಲಾ , ವೃಶ್ಚಿಕ , ಧನು , ಮಕರ , ಕುಂಭ, ಮೀನ,  ದಿನ ಭವಿಷ್ಯ

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

Nov 24, 2024 | DINA BHAVISHYA | ಜಾತಕ ಫಲ 

 

car decor

ಮೇಷ | ನಿಮ್ಮೊಳಗಿನ ವಿಷಮಭಾವವು ಕೆಲವರ ವಿಚಾರದಲ್ಲಿ ಕಡಿಮೆಯಾಗುವುದು. ಮಕ್ಕಳಿಗೆ ಸಿಗುವ ಗೌರವದಿಂದ ನಿಮಗೆ ಹೆಮ್ಮೆ. ನೀವು ಪ್ರತಿಕೂಲಸ್ಥಿತಿಯನ್ನು ಎದುರಿಸಲು ಮಾನಸಿಕವಾಗಿ ಸಿದ್ಧರಿರುವಿರಿ. ಸ್ತ್ರೀಯರಿಂದ ಇಂದಿನ ನಿಮ್ಮ ಕೆಲಸವನ್ನು ಮಾಡಿಕೊಳ್ಳುವಿರಿ. ಅಗೌರವವನ್ನು ಕೊಟ್ಟಂತೆ ನಿಮಗೆ ಅನ್ನಿಸಬಹುದು. ಸ್ನೇಹಿತರ ಜೊತೆ ಮನಸ್ತಾಪವು ಬರಬಹುದು. ಸಾಹಿತ್ಯಾಸಕ್ತರಿಗೆ ಒಳ್ಳೆಯ ಗೌರವ ಬರುವುದು. ಮಕ್ಕಳು ಅಡ್ಡದಾರಿಗೆ ಹೋಗುವ ಸನ್ನಿವೇಶವು ಬರಬಹುದು. ಮಾರ್ಗದರ್ಶನದ ಅವಶ್ಯಕತೆ ಇರಲಿದೆ. ಸ್ವಾವಂಬಿಯಾಗಲು ನೀವು ಇಚ್ಛಿಸುವಿರಿ. ಸಿಟ್ಟನ್ನು ಕಡಿಮೆ ಮಾಡಿಕೊಂಡು ಎಲ್ಲವನ್ನೂ ಸ್ವೀಕರಿಸಿದರೆ ಯಶಸ್ಸು ನಿಮ್ಮದೇ. ಉನ್ನತ ಅಧಿಕಾರವು ನಿಮ್ಮನ್ನು ಹುಡುಕಿಕೊಂಡು ಬಂದೀತು. ತಪ್ಪನ್ನು ಒಪ್ಪಿಕೊಂಡು ಸುಮ್ಮನಾಗುವಿರಿ. ನಿಯಮವನ್ನು ಪಾಲಿಸುವುದು ಮುಖ್ಯವಾಗಿರಲಿ.

ವೃಷಭ  | ಪ್ರೇಮ ವಿವಾಹವು ಇಂದು ಸಿದ್ಧಿಯಾದ ಸಂಭ್ರಮದಲ್ಲಿ ಇರುವಿರಿ. ಮನೆಯವರ ಜೊತೆ ವಿನಾಕಾರಣ ಏರುದನಿಯಲ್ಲಿ ಮಾತನಾಡುವಿರಿ. ಆಸ್ತಿಯು ನಷ್ಟವಾಗುದು ಎಂಬ ಹೆದರಿಕೆ ಇರಲಿದೆ. ಹಣಕಾಸಿನ ಒತ್ತಡವು ಕಡಿಮೆ ಆಗಲಿದೆ. ಅನಾರೋಗ್ಯದ ಕಾರಣದಿಂದ ನೀವು ಇಂದಿನ ಪ್ರಯಾಣವನ್ನು ನಿಲ್ಲಿಸುವಿರಿ. ವಾಹನ ಚಾಲನೆಯಲ್ಲಿ ಭೀತಿ ಕಾಣಿಸುವುದು. ಸಜ್ಜನರಿಗೆ ಕೆಲವು ಅಪವಾದದ ಮಾತುಗಳು ಬರಬಹುದು. ನಿಮ್ಮ ತಾಳ್ಮೆಯ ವರ್ತನೆಯಿಂದ ಸಂಕಟವು ದೂರಾಗುವುದು. ಕಲಿಕೆಯಲ್ಲಿ ಹೊಸತನವನ್ನು ಇರುವುದು. ಸಂತಾನವು ನಿಮಗೆ ಖುಷಿ ಕೊಡುವುದು. ವಿದೇಶಪ್ರಯಾಣವನ್ನು ಮಾಡುವ ಯೋಚನೆಯಲ್ಲಿಯೇ ಇರುವಿರಿ. ಕೆಲಸದಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಿದ್ದೀರಿ. ಪುಣ್ಯಸ್ಥಳಗಳ ದರ್ಶನವು ಇರಲಿದೆ. ತಿಳಿವಳಿಕೆಯ ವಿಚಾರದಲ್ಲಿ ನಿಮಗೆ ಮುಜುಗರ ಆಗಬಹುದು. ಸಂಗಾತಿಯ ಕಾರಣದಿಂದ ಅಪಮಾನವಾಗಬಹುದು.

ಮಿಥುನ | ನಿಮ್ಮ ಕಾರ್ಯನಿಷ್ಠೆ ಇತರರಿಗೆ ಮಾದರಿ. ಅಕಾರಣವಾದ ಪ್ರೀತಿಯು ಅಕಾರಣವಾಗಿಯೇ ಮುಕ್ತಾಯವಾಗುವುದು. ಪ್ರೀತಿಯ ವಿಚಾರಕ್ಕೆ ಬಂದರೆ ಪೂರ್ಣ ಸಮಾಧಾನ‌ ಇರದು.‌ ಸಂಗಾತಿಯ ಮೇಲೆ ಅನುಮಾನವನ್ನು ವ್ಯಕ್ತಪಡಿಸುವಿರಿ. ಹಣವನ್ನು ಕೊಟ್ಟಾದರೂ ಆಗಬೇಕಾದ ಕಾರ್ಯವನ್ನು ಶೀಘ್ರವಾಗಿ ಮಾಡಿಸಿಕೊಳ್ಳಿ. ಅತಿಯಾದ ಖರ್ಚನ್ನು ಮಾಡಿಕೊಳ್ಳುವಿರಿ. ನಿಮ್ಮವರ ಪ್ರೀತಿಯು ನಿಮಗೆ ಕಡಿಮೆ ಆದಂತೆ ಅನ್ನಿಸಬಹುದು. ಕೃಷಿಯಲ್ಲಿ ಉಪಯುಕ್ತ ಯೋಜನೆಯನ್ನು ಹಾಕಿಕೊಳ್ಳುವಿರಿ. ಮಕ್ಕಳ ಬಗ್ಗೆ ಇರುವ ನಿಮ್ಮ ಚಿಂತೆ ನಿವಾರಣೆ ಆಗುವುದು. ಹಣವನ್ನು ಗಳಿಸುವ ಹಂಬಲವು ಇದ್ದು ಅದಕ್ಕಾಗಿ ಮಾರ್ಗವನ್ನೂ ಪರ್ಯಾಲೋಚಿಸಿ. ಸಹೋದರಿಯ ಜೊತೆ ಭಾವನೆಯನ್ನು ತೆರೆದಿಡುವಿರಿ. ಸಮಯಸಾಧನೆಗೆ ದಾರಿ ಹುಡುಕುವಿರಿ. ಯಾರನ್ನೋ ಮುಖಭಂಗ ಮಾಡಿ, ಅನಂತರ ಪಶ್ಚಾತ್ತಾಪಪಡುವಿರಿ. ಕುಟುಂದ ಜೊತೆ ಸಮಯ ಕಳೆಯುವುದು ಇಂದು ಸಾಧ್ಯವಾಗದು.

ಕರ್ಕಾಟಕ  | ಬೇಡದ ಆಹಾರದಿಂದ ಅನಾರೋಗ್ಯ ಉಂಟಾಗುವುದು. ವಾಹನ ಖರೀದಿಗೆ ಯೋಚನೆ ಇರಲಿದ್ದು ಸಾಲ ಮಾಡಬೇಕಾಗವುದು. ನಿಮ್ಮ ವೇಗದ ಮನಸ್ಸನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ಬಂದ ಹಣವನ್ನು ಕೊಡಬೇಕಾದವರಿಗೆ ನೀಡಿ. ಮನೆಯವರ ಸಣ್ಣ ತಪ್ಪುಗಳೂ ನಿಮಗೆ ಸಹ್ಯವಾಗದೇ ಇರುವುದು. ಮತ್ತೆ ಮತ್ತೆ ಉಂಟಾದ ಅನಾರೋಗ್ಯದಿಂದ ನಿಮ್ಮ ದಿನಚರಿಯನ್ನೇ ಬದಲಿಸಿಕೊಳ್ಳುವಿರಿ. ಬಂಧುಗಳು ನಿಮ್ಮ ಬಗ್ಗೆ ಏನಾದರೂ ಆಡಿಕೊಂಡಾರು. ಶ್ರಮವು ಯುಕ್ತಿಯಿಂದ ಕೂಡಿರಲಿ. ಧನಾತ್ಮಕ ಚಿಂತನೆಯನ್ನು ಪ್ರಯತ್ನಪೂರ್ವಕವಾಗಿ ಮಾಡಿಬೇಕಾದೀತು. ನಿದ್ರೆಯು ಬಾರದೇ ಕಷ್ಟವಾದೀತು. ಮನೆತನದ ಗೌರವವನ್ನು ಕಾಪಾಡಿಕೊಳ್ಳುವುದು ನಿಮ್ಮ ಜವಾಬ್ದಾರಿಯಾಗಲಿದೆ. ಕಳೆದುಕೊಂಡ ವಸ್ತುವಿಗಾಗಿ ನೀವು ಬಹಳ ಬೇಸರಪಡುವಿರಿ.‌ ಕುಟುಂಬದ ಹಿರಿಯರನ್ನು ಕಳೆದುಕೊಳ್ಳುವಿರಿ. ಯಾರ ಸಲಹೆ ಪಡೆಯದೇ ಮನಸ್ಸಿಗೆ ಬಂದಂತೆ ವ್ಯವಹರಿಸುವುದನ್ನು ಬಿಡಿ. ಸಂಗಾತಿಯ ಆರೋಗ್ಯವು ಹದ ತಪ್ಪುವುದು.

ಸಿಂಹ |  ಆತ್ಮ ಪ್ರಶಂಸೆಯನ್ನು ಮಾಡಿಕೊಳ್ಳುವುದು ಬೇಡ. ನಿಮ್ಮ ಜ್ಞಾನವನ್ನು ಇತರರಿಗೆ ಹಂಚುವಿರಿ. ಭೂಮಿಯ ಲಾಭವು ಆಗಲಿದ್ದು ಅನೇಕ‌ ದಿನದ ಚಿಂತೆಗಳು ದೂರಾಗುವುದು. ಉದ್ಯೋಗದಲ್ಲಿ ಅಧಿಕ‌ ಆದಾಯು ಸಿಗುವುದು ಎಂಬ ನಿರೀಕ್ಷೆ ಇರಲಿದೆ. ಮಾನಸಿಕ ಅಸಮತೋಲನವನ್ನು ಸರಿ ಮಾಡಿಕೊಳ್ಳುವಿರಿ. ಸ್ನೇಹಿತರಿಗೆ ಮಾನಸಿಕ ಬೆಂಬಲವನ್ನು ನೀಡುವಿರಿ. ಮಾತಿಗೆ ಸಂಬಂಧಿಸದಂತೆ ದೋಷವು ನಿಮಗೆ ಕಾಣಸಿಗುವುದು. ನಿಮ್ಮ ಕೆಲಸವನ್ನು ಶಿಸ್ತಿನಿಂದ ಮಾಡಿ ಮುಗಿಸುವಿರಿ. ಕಾರ್ಯಸಾಧನೆಗೆ ಹೆಚ್ಚು ಓಡಾಟವನ್ನು ಮಾಡಬೇಕಾದೀತು. ಇಂದು ಪ್ರಯತ್ನಿಸಿದ ಕಾರ್ಯವು ಆಗದೇ ಇರುವುದಕ್ಕೆ ಬೇಸರಿಸುವಿರಿ. ಇನ್ನೊಬ್ಬರನ್ನು ಟೀಕಿಸುವುದು ನಿಮಗೆ ಬೇಡ. ಹಿರಿಯರ ಕಿವಿಮಾತಿನ ಮೇಲೆ ನಿರ್ಲಕ್ಷ್ಯವಿರುವುದು. ವಸ್ತುಗಳ ಮೇಲೆ ಅಧಿಕ ಮೋಹವನ್ನು ಇಟ್ಟುಕೊಳ್ಳಲಾರಿರಿ. ಸಮಯಕ್ಕೆ ಆಗಬೇಕಾದುದು ಆಗುವುದು ಎಂಬ ತಟಸ್ಥ ಸ್ಥಿತಿ ಇರಲಿದೆ‌. ಹೊಂದಿಕೊಳ್ಳುವುದು ಗೊತ್ತಿದ್ದರೂ ಅದು ನಿಮಗೆ ಕೀಳರಿಮೆಯನ್ನು ತರಬಹುದು. ಅತಿಯಾದ ಮಾತಿನಿಂದ ಇತರರಿಗೆ ಕಷ್ಟವಾದೀತು.

ಕನ್ಯಾ  | ಆತ್ಮವಿಶ್ವಾಸದ ಕೊರತೆಯಿಂದ ಆತಂಕದ ಭೀತಿ ಎದುರಾಗುವುದು. ನಿಮ್ಮ ಅನಗತ್ಯ ಮೊಂಡುತನ ನಿಮ್ಮನ್ನೇ ಕುರುಡುಮಾಡಬಹುದು. ರಾಜಕೀಯದಲ್ಲಿ ತೃಪ್ತಿ ಸಿಗದೇ ತೊಳಲಾಟ ಇರಲಿದೆ. ಸಂಗಾತಿಯ ಆರೋಗ್ಯದ ಕಡೆ ನಿಮ್ಮ ಗಮನವು ಹೆಚ್ಚಿರುವುದು. ಅನಾದರದಿಂದ ನಿಮಗೆ ಸಿಟ್ಟುಬರಬಹುದು. ಕಿರಿಯರಿಂದ ಆಕಸ್ಮಿಕವಾಗಿ ಗೌರವಕ್ಕೆ ಪಾತ್ರರಾಗುವಿರಿ. ಅಸಹಜ ಮಾತುಗಳಿಗೆ ಸ್ಪಂದನೆ ಸಿಗದು. ಪ್ರತ್ಯೇಕತೆಯನ್ನು ನೀವು ಬಯಸುತ್ತಿರುವಿರಿ. ಏಕಾಂತವು ನಿಮಗೆ ಬಹಳ ಪ್ರಿಯವಾಗಲಿದೆ. ‌ಆರ್ಥಿಕ ಅಭಿವೃದ್ಧಿಯಿಂದ ನೆಮ್ಮದಿ ಇರುವುದು. ದಾಂಪತ್ಯ ಜೀವನವನ್ನು ಬಹಳ ಆನಂದಿಸುವಿರಿ. ನಿಮ್ಮ ನೆಲೆಯನ್ನು ಉಳಿಸಿಕೊಳ್ಳುವುದು ಕಷ್ಟ. ಖರ್ಚುಗಳಿಗೆ ನಿರ್ದಿಷ್ಟತೆ ಇರಲಿ. ಚಂಚಲವಾದ ಮನಸ್ಸಿನಿಂದ ಯಾರು ಹೇಳಿದ್ದೂ ನಿಮಗೆ ಗೊತ್ತಾಗದು. ನಿಮ್ಮ ಬಗ್ಗೆ ನಿಮ್ಮನ್ನೇ ಕೇಳಿಕೊಳ್ಳಿ. ಇನ್ನೊಬ್ಬರ ಜೊತೆ ಸೇರಿ ಟೀಕೆಯನ್ನು ಮಾಡುವಿರಿ. ಚಾಂಚಲ್ಯದ ಕಾರಣ ಉದ್ಯೋಗದಲ್ಲಿಯೂ ಸರಿಯಾದ ಏಕಾಗ್ರತೆಯಿಂದ ಕೆಲಸವನ್ನು ಮಾಡಲಾಗದು.

ತುಲಾ  | ವಾಗ್ವಾದ ನಡೆದರೂ ಮನವೊಲಿಸಿ ಸರಿದಾರಿಗೆ ತರಬಹುದು. ನಿಮ್ಮ ಚರಾಸ್ತಿಯನ್ನು ಯಾರಾದರೂ ಬಳಸಿಯಾರು. ನಿಮ್ಮ ಮೇಲೆ ನಿಮಗೆ ಪೂರ್ಣ ನಂಬಿಕೆ ಇಟ್ಟು ಕೆಲಸ ಮಾಡಿದರೆ ಯಶಸ್ಸು ಸಾಧಿಸಬಹುದು. ನಿಮ್ಮ‌ಅಹಂಕಾರದ ಮಾತುಗಳಿಂದ ಮಿತ್ರರೇ ನಿಮ್ಮ ವಿರುದ್ಧ ತಿರುಗಿ ನಿಲ್ಲಬಹುದು. ಅಪರಿಚಿತರು ಮನೆಗೆ ಬರಬಹುದು. ನಿಮ್ಮ‌ ಆಲೋಚನೆಗಳನ್ನು ಇನ್ನೊಬ್ಬರ ಮೇಲೆ ಹೇರುವುದು ಬೇಡ. ಸಾಮಾಜಿಕವಾಗಿ ಕಾರ್ಯಗಳಿಗೆ ನಿಮ್ಮ ಹಣವನ್ನೇ ಬಳಸುವಿರಿ. ಮನೆಯಲ್ಲಿ ನಿಮ್ಮ ಕಾರ್ಯಗಳಿಗೆ ಹಿರಿಯರಿಂದ ವಿರೋಧ ಬರಲಿದೆ. ಅಪಮಾನವನ್ನು ಧೈರ್ಯದಿಂದ ಎದುರಿಸಲು ಮುಂದಾಗುವಿರಿ. ತಿಳಿವಳಿಕೆಯು ಇಂದು ನಿಮಗೆ ಮುಜುಗರವನ್ನು ತರಬಹುದು. ಸೋಲಿನಿಂದ ಬಹಳ ಬೇಸರವಾಗಲಿದೆ. ನಿಮ್ಮ ವೃತ್ತಿಯನ್ನು ಪ್ರೀತಿಸುವುದು ಅನಿವಾರ್ಯವೇ ಆಗಿರುತ್ತದೆ. ಅದು ನಿಮಗೆ ಅನುಕೂಲವನ್ನು ಮಾಡಿಕೊಡುವುದು. ಸಿಕ್ಕ ಅವಕಾಶಗಳನ್ನು ಇನ್ನೊಬ್ಬರಿಗೆ ಕೊಡುವ ಮೊದಲು ಯೋಚಿಸಿ.

ವೃಶ್ಚಿಕ  | ಮನೆಯ ಆತಂಕಗಳು ದೂರವಾಗುವ ಸಂಭವವಿದೆ. ಇಂದು ಯಾರ ಬಳಿಯೂ ಏನ್ನೂ ಹೇಳಿಸಿಕೊಳ್ಳದೇ ಕೆಲಸವನ್ನು ಮಾಡುವಿರಿ. ಇಂದು ನೀವು ಅನನೂಕುಲ ಸ್ಥಿತಿಯಿಂದ ಹೊರ ಬರುವಿರಿ. ಕೆಟ್ಟ ಅಭ್ಯಾಸಕ್ಕೆ ಹಣವನ್ನು ಖರ್ಚು ಮಾಡುವಿರಿ. ಧಾರ್ಮಿಕ ಆಚರಣೆಯಲ್ಲಿ ಅನಿರೀಕ್ಷಿತವಾಗಿ ತೊಡಗುವಿರಿ. ನಿಮ್ಮ ಸರಳ ಉಪಾಯವನ್ನು ಕಾರ್ಯದಲ್ಲಿ ಹಾಕುವಿರಿ. ನಿಮ್ಮ ಮಾತು ಸಂಗಾತಿಯನ್ನು ಮೌನಿಯನ್ನಾಗಿ‌ ಮಾಡುವುದು. ನೀವು ಮನೆಯ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕಾದೀತು. ಮನೆಯ ಕಾರ್ಯವು ನಿಮಗೆ ತೃಪ್ತಿ ಕೊಡುವುದು. ವಾಹನ ಸಂಚಾರಕ್ಕೆ ತೊಂದರೆಯಾಗುವುದು. ಹಣಕಾಸಿನ ವ್ಯವಹಾರದಲ್ಲಿ ಸಡಿಲಿಕೆ ಬೇಡ. ಭವಿಷ್ಯದ ಕನಸಿನಿಂದ ನೀವು ಹೊರಬನ್ನಿ. ಪಥ್ಯವಾದ ಆಹಾರವನ್ನು ಸೇವಿಸುವುದು ಬೇಡ. ಮನೆಯಲ್ಲಿ ಅಧ್ಯಯನಕ್ಕೆ ತೊಂದರೆಯಾಗಿ ಎಲ್ಲಿಗಾದರೂ ದೂರ ಹೋಗುವಿರಿ. ತಾಯಿಯ ಸೇವೆಯನ್ನು ಶ್ರದ್ಧೆಯಿಂದ ಮಾಡಲಿದ್ದೀರಿ. ಬಿರುಸು ನುಡಿಯಿಂದ ನಿಮಗೆ ಆಗಬೇಕಾದ ಕಾರ್ಯವು ಆಗದು. ಮಾತಿನಿಂದ ಕೆಲವರನ್ನು ನೀವು ಕಳೆದುಕೊಳ್ಳುವಿರಿ.

ಧನಸ್ಸು |ಸಾಲ ಕೊಟ್ಟವರ ಜೊತೆ ವ್ಯವಹಾರ ಚನ್ನಾಗಿರಲಿ. ಮನೋವಿಕಾರದಿಂದ ಜೊತೆಗಾರರಿಗೆ ತೊಂದರೆಯಾಗುವುದು. ಪ್ರವಾಸಕ್ಕೆ ಸ್ನೇಹಿತರ ಜೊತೆ ಎಲ್ಲಗಾದರೂ ಹೋಗುವಿರಿ. ಅನಿರೀಕ್ಷಿತ ಧನವನ್ನು ಪಡೆಯುವಿರಿ. ಸಮಾರಂಭಗಳಿಗೆ ಹೋಗುವಿರಿ. ವಂಚನೆಗೆ ಸಿಕ್ಕಿಕೊಳ್ಳುವಿರಿ. ಯೋಗ್ಯತೆ ಅನುಸಾರವಾಗಿ ನಿಮ್ಮ ಮಾತು ಇರಲಿ.‌ ಯಾರು ಏನೇ ಅಂದರೂ ನೀವು ಮಾತ್ರ ಯಥಾಸ್ಥಾನದಲ್ಲಿ ಇರುವುದು. ಮನೋಬಲವನ್ನು ಹೆಚ್ಚಿಸಿಕೊಳ್ಳಬೇಕಾಗವುದು. ಸುಮ್ಮನೇ ಮಾತಿಗಾಗಿ ಮಾತು ಬೆಳೆಸುವುದು ಬೇಡ. ನಿಮ್ಮ ತಪ್ಪನ್ನು ಯಾರದೋ ಮೇಲೆ ಹಾಕಿ ಖುಷಿ ಪಡುವಿರಿ. ಸಂಗಾತಿಯಿಂದ ಮಾನಸಿಕ ಕಿರಿಕಿರಿ ಇರುವುದು. ಪ್ರತಿಭೆಯ ಪ್ರದರ್ಶನಕ್ಕೆ ಅವಕಾಶಗಳು ಸಿಗದೇ ಹೋಗಬಹುದು. ವೃತ್ತಿಯಲ್ಲಿ ನಿಮ್ಮ ಸ್ಥಾನವನ್ನು ಭದ್ರವಾಗಿರಿಸಿಕೊಳ್ಳಲು ನೋಡುವಿರಿ. ಇಷ್ಟವಿಲ್ಲದ ವ್ಯಕ್ತಿಗಳ ಜೊತೆ ಇರಲು ಕಸಿವಿಸಿ ಆದೀತು. ಮನೆಯವರ ಸಣ್ಣ ತಪ್ಪುಗಳನ್ನು ನೀವು ಸಹಿಸಲಾರಿರಿ.

ಮಕರ  | ಪರ ಊರಿನಲ್ಲಿ ವಾಸ ಮಾಡುವುದು ಕಷ್ಟ. ಇಂದು ವ್ಯವಹಾರದಲ್ಲಿ ಸ್ಥೈರ್ಯವು ಬೇಕಾಗುವುದು. ನಿಮ್ಮ ಖರ್ಚು ಅಧಿಕವಾದರೂ ಒಳ್ಳೆಯ ಕಾರ್ಯಕ್ಕೆ ಆಗುತ್ತದೆ. ಇಂದು ವಿಸ್ಮರಣೆಯಿಂದ ಮಾಡಬೇಕಾದ ಕೆಲಸವನ್ನು ಮಾಡದೇ ಇರುವಿರಿ. ಧಾರ್ಮಿಕ ಆಚರಣೆಗಳಲ್ಲಿ ನಿಷ್ಠೆ ಇರಲಿದೆ. ಗಳಿಸಿದ ಹಣವನ್ನು ಸದ್ವಿನಿಯೋಗಕ್ಕೆ ಕೊಡುವಿರಿ. ಆರ್ಥಿಕತೆಯು ದಾಂಪತ್ಯದಲ್ಲಿ ಕಲಹವಾಗುವಂತೆ ಮಾಡುವುದು. ಕುಟುಂದ ಜೊತೆ ಸಮಯ ಕಳೆಯುವುದು ಇಂದು ಸಾಧ್ಯವಾಗದು. ನಿಮ್ಮ ಸಿಟ್ಟನ್ನು ಇಂದು ತೋರಿಸುವುದು ಬೇಡ. ಕ್ಷಣಿಕ ಸುಖಕ್ಕೆ ಮೈಮರೆಯಬಹುದು. ನಿಮ್ಮವರ ಪ್ರೀತಿಯನ್ನು ಇಂದು ಗಳಿಸುವಿರಿ. ಒಂದೇ ಕೆಲಸವನ್ನು ಬಹಳ ಕಾಲ ಮಾಡುವುದು ನಿಮಗೆ ಇಷ್ಟವಾಗದು. ಆಸ್ತಿ ಖರೀದಿಯ ಬಗ್ಗೆ ನಿಮಗೆ ಸರಿಯಾದ ಮಾಹಿತಿ ಲಭ್ಯವಾಗದು. ಸಾಕಾಗದು. ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಸಿಗಲಿದೆ. ಪ್ರಯಾಣವನ್ನು ಆನಂದಿಸುವಿರಿ. ನಿಮಗೆ ಬೇಕಾದವರಿಂದ ಸಹಾಯ ಸಿಗದೇಹೋಗಬಹುದು.

ಕುಂಭ  | ನಿಮ್ಮ ಯಶಸ್ಸಿಗೆ ನೀವೇ ಕಾರಣರು. ಜೊತೆಗಾರರನ್ನು ನೀವು ವಿರೋಧ ಮಾಡಿಕೊಳ್ಳದೇ ಇರಬೇಕು‌. ನಿಮ್ಮ ಬಯಕೆಗಳನ್ನು ಪೂರೈಸಿಕೊಳ್ಳಲು ಇಂದು ಆಗದು. ನೀವು ಇಂದು ಯಾರ ಮಾತನ್ನೂ ಕೇಳದ ಸ್ಥಿತಿಯಲ್ಲಿ ಇರುವಿರಿ. ಸುಲಭವಾದ ಕಾರ್ಯವನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಒಂದೇ ವಿಚಾರಕ್ಕೆ ಹತ್ತು ಬಾರಿ ಹೇಳಿಸಿಕೊಳ್ಳುವಿರಿ. ನಿಮ್ಮ ಜವಾಬ್ದಾರಿಗಳನ್ನು ನೀವು ಕಳೆದುಕೊಂಡು ನಿಶ್ಚಿಂತೆಯಿಂದ ಇರುವಿರಿ. ನಿಮ್ಮದೇ ವಸ್ತುವನ್ನು ಗುರುತಿಸಲಾರದಷ್ಟು ಮರೆವು ನಿಮ್ಮದಾಗಿದೆ. ಪ್ರವಾಸವನ್ನು ಹೆಚ್ಚು ಮಾಡುವ ಆಸಕ್ತಿಯಿರುವುದು. ನಿಮ್ಮ ವರ್ತನೆಯು ಅಹಂಕಾರದಂತೆ ಇರಲಿದೆ. ಹಣವನ್ನು ಬಹಳ ಜೋಪಾನವಾಗಿ ತೆಗೆದಿಟ್ಟುಕೊಳ್ಳಿ. ಇಷ್ಟ ಮಿತ್ರರ ಸಹವಾಸವು ಸಿಗಬಹುದು. ಭವಿಷ್ಯದ ಬಗ್ಗೆ ಚಿಂತೆ ಆರಂಭವಾಗಲಿದೆ. ಯಾವುದಾದರೂ ಸರಳ ವೃತ್ತಿಯಲ್ಲಿ ಕೆಲಸ ಮಾಡುವಿರಿ. ಸ್ನೇಹಿತರಿಗೆ ನೀವು ಸಮಯವನ್ನು ಕೊಡಬೇಕಾಗಬಹುದು.

ಮೀನ | ವೈಯಕ್ತಿಕ ಕಾರ್ಯಕ್ಕೆ ಅನ್ಯರ ಸಹಕಾರವನ್ನು ಕೋರುವಿರಿ. ಇಂದು ವಿದ್ಯಾಭ್ಯಾಸದಲ್ಲಿ ಬುದ್ಧಿಪೂರ್ವಕವಾಗಿ ಪ್ರಯತ್ನವನ್ನು ಮಾಡಬೇಕು. ನೀವು ಪ್ರಮುಖ ವ್ಯಕ್ತಿಯ ಇಂದು ಸಂಬಂಧವನ್ನು ಬೆಳೆಸುವಿರಿ. ಇನ್ನೊಬ್ಬರಲ್ಲಿ ತಪ್ಪನ್ನೇ ಹುಡುಕುವ ಕೆಲಸ ಇಂದು ಬೇಡ. ಇಂದು ನೀವು ಮಾತನಾಡುವ ಸಂದರ್ಭವು ಕಡಿಮೆ‌ ಇರುವುದು. ಧೈರ್ಯವಿಲ್ಲದೇ ಸಾಹಸ ಮಾಡುವುದು ಬೇಡ. ಕೃಷಿಯ ಬಗ್ಗೆ ಒಲವು ಬರಬಹುದು. ನಿಮ್ಮ ವಿಚಾರವನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ಸಂತೋಷದ ದಿನಗಳ ನಿರೀಕ್ಷೆಯು ಹೆಚ್ಚಿರುವುದು.‌ ಇಂದು ನಿಮ್ಮ ಪರಿಚಯವು ಇತರರಿಗೆ ಆಗುವುದು. ವ್ಯಕ್ತಿತ್ವವನ್ನು ನೀವು ಸರಿಯಾಗಿ ಮಾಡಿಕೊಳ್ಳಲು ಗಮನವಿರುವುದು. ಓಡಾಟವು ಅಧಿಕ ಆಯಾಸವನ್ನು ತರಿಸಬಹುದು. ನಿಮ್ಮನ್ನು ನೀವು ಸಮರ್ಥಿಸಿಕೊಳ್ಳುವಿರಿ. ಸ್ನೇಹಿತರ ಜೊತೆ ಮನಸ್ತಾಪವು ಬರಬಹುದು. ವ್ಯಾಪಾರದ ಏರಿಳಿತಗಳು ನಿಮ್ಮ ಗಮನಕ್ಕೆ ಬಾರದೇ ಹೋಗಬಹುದು.

KEYWORDS | Vogue horoscope today ,Weekly horoscope, Horoscope Today love, times Horoscope Today, Horoscope today Ganesha Speaks, Horoscope Tomorrow, Accurate daily horoscope, Horoscope Astrology, Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, and Pisces, Today astrology in kannada  ಮೇಷ , ವೃಷಭ , ಮಿಥುನ , ಕರ್ಕ , ಸಿಂಹ, ಕನ್ಯಾ ,ತುಲಾ , ವೃಶ್ಚಿಕ , ಧನು , ಮಕರ , ಕುಂಭ, ಮೀನ,  ದಿನ ಭವಿಷ್ಯ

malenadutoday add
Share This Article
Facebook Whatsapp Whatsapp Telegram Threads Copy Link
Previous Article ವಾಹನ, ಆಸ್ತಿ , ಚಿನ್ನ ಖರೀದಿಯ ವಾರ | ಈ ವಾರ ಹೇಗಿದೆ ರಾಶಿ ಭವಿಷ್ಯ
Next Article ಆಸ್ತಿಗಾಗಿ ಅಪ್ಪ ಮಗನ ಹೊಡೆದಾಟ | ಕುಡುಗೋಲಿನಿಂದ ಚುಚ್ಚಿದ ತಂದೆ, ಮಗನ ಸಾವು
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ಸಮುದ್ರದಲ್ಲಿ ಈಜಲು ಹೋದ  4 ವಿದ್ಯಾರ್ಥಿಗಳು ನಿರುಪಾಲು

By 131

ಐದು ಕೆಜಿ ಚಿನ್ನ ಕದ್ದ ತೀರ್ಥಹಳ್ಳಿ ಹಮ್ಜಾನ ಬಳಿಯಿತ್ತು ಪಿಸ್ತೂಲ್‌ | ಬೆಂಗಳೂರು ಪೊಲೀಸರೇ ಶಾಕ್

By 13

ಅರಣ್ಯ ಇಲಾಖೆ | ಶ್ರೀಗಂಧ ಮರದ ಕಡಿದು ಬಟ್ಟೆಮಲ್ಲಪ್ಪದಲ್ಲಿ ಅಡಗಿದ್ದ ಆರೋಪಿ ಅರೆಸ್ಟ್‌ |

By 13

ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಾಕುವಾಗ ಎಚ್ಚರ | ಗೃಹಸಚಿವರು ಕೊಟ್ರು ಖಡಕ್‌ ಸೂಚನೆ | ಫ್ಲೆಕ್ಸ್‌ ಬಗ್ಗೆ ಏನಂದ್ರು ಓದಿ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up