ಸಚಿವರಾದ ಬಳಿಕ ಶಿವಮೊಗ್ಗಕ್ಕೆ ಮೊದಲ ಭೇಟಿಕೊಟ್ಟ ಮಧು ಬಂಗಾರಪ್ಪ ಹೇಳಿದ್ದೇನು ಗೊತ್ತಾ?

Do you know what Madhu Bangarappa, who made his first visit to Shivamogga after becoming a minister, had to say?

ಸಚಿವರಾದ ಬಳಿಕ ಶಿವಮೊಗ್ಗಕ್ಕೆ ಮೊದಲ ಭೇಟಿಕೊಟ್ಟ ಮಧು ಬಂಗಾರಪ್ಪ ಹೇಳಿದ್ದೇನು ಗೊತ್ತಾ?

KARNATAKA NEWS/ ONLINE / Malenadu today/ Jun 3, 2023 SHIVAMOGGA NEWS

ಶಿವಮೊಗ್ಗದಲ್ಲಿ ಕಾಂಗ್ರೆಸ್​ ನಾಯಕರು ನೀಡಿದ ಸ್ವಾಗತ ಹಾಗೂ ಅಭಿನಂದನೆಯನ್ನ ಸ್ವೀಕರಿಸಿದ ಮಾತನಾಡಿದ ನೂತನ ಸಚಿವ ಮಧು ಬಂಗಾರಪ್ಪ,  ಸಚಿವ ಸ್ಥಾನ ದೊರಕಿದ್ದಕ್ಕೆ ಶಿವಮೊಗ್ಗ ಜಿಲ್ಲೆಯ ಜನರಿಗೆ ಧನ್ಯವಾದ ತಿಳಿಸಿದ್ಧಾರೆ. 

ವೃದ್ಧನ ಕಿಡ್ನ್ಯಾಪ್​ ಕೇಸ್! 20 ಲಕ್ಷಕ್ಕೆ ಡಿಮ್ಯಾಂಡ್ ಇಟ್ಟಿದ್ದ ಅಪಹರಣಕಾರರು 24 ಗಂಟೆಯಲ್ಲಿ ಸೆರೆ

ಜಿಲ್ಲೆಯ ಜನರ ಜೊತೆಗಿರುತ್ತೇನೆ

ಸಮ್ಮಿಶ್ರ ಸರ್ಕಾರದ ಅಭ್ಯರ್ಥಿಯಾಗಿದ್ದ ವೇಳೆ ನನಗೆ ಕಾಂಗ್ರೆಸ್ ಕಾರ್ಯಕರ್ತರು ಸಾಕಷ್ಟು ಅಭಿಮಾನ ತೊರಿದ್ದರು ಅದಕ್ಕೆ ನಾನು ಅಭಾರಿಯಾಗಿದ್ದೇನೆ,  ಮುಂದಿನ ಎಲ್ಲಾ ಚುನಾವಣೆಗಳ ಜವಾಬ್ದಾರಿ ಯನ್ನು ಹೊರುತ್ತೇನೆ ಹಾಗೂ ನಾನು ಜಿಲ್ಲೆಯ ಜನರ ಜೊತೆ ಇರುತ್ತೇನೆ ಎಂದರು,  

Madhubangarappa/ ನೂತನ ಸಚಿವರಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಕಳ್ಳರ ಕಾಟ! ಕಾಂಗ್ರೆಸ್​ ಮುಖಂಡರ ಮೊಬೈಲ್ ! 15 ಸಾವಿರ ದುಡ್ಡು ಕಳ್ಳತನ

ಸಚಿವ ಸ್ಥಾನದ ಸವಾಲು

ಈ ಸಚಿವ ಸ್ಥಾನ ನನಗೆ ಒಂದು ಸವಾಲು ಎಂದು ಮಧುಬಂಗಾರಪ್ಪ ಒಂದು ಕೋಟಿ ಕ್ಕಿಂತ ಹೆಚ್ಚು ಮಕ್ಕಳು ಹಾಗೂ ಮೂರುವರೆ ಲಕ್ಷಕ್ಕಿಂತ ಹೆಚ್ಚು ಶಿಕ್ಷಕರು ನಮ್ಮ ವ್ಯಾಪ್ತಿಗೆ ಬರುತ್ತಾರೆ. ಹಾಗಾಗಿ ಇದೊಂದು ಗುರುತರ ಜವಾಬ್ದಾರಿಯುಳ್ಳ ಸಚಿವ ಸ್ಥಾನ ಎಂದರು. 

ಎಲ್ಲೂ ಇಲ್ಲದ ಕಾರ್ಯಕ್ರಮ

ಇನ್ನೂ ಕಾಂಗ್ರೆಸ್ ಗ್ಯಾರಂಟಿ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಮಧು ಬಂಗಾರಪ್ಪ ಯಾವ ರಾಜ್ಯದಲ್ಲು ಇತಂಹ ಕಾರ್ಯಕ್ರಮ ಕೊಟ್ಟಿಲ್ಲ.ಬಿಜೆಪಿಯವರ ಬಾಯಿ‌ಮುಚ್ಚುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಬಿಜೆಪಿಯವರು 17 ಲಕ್ಷ ಕೋಟಿಯನ್ನು ಶ್ರೀಮಂತರಿಗೆ ಸಾಲ ಮನ್ನ ಮಾಡಿದ್ದಾರೆ. ಸಾಲ ಮನ್ನ ಮಾಡದೇ ಇದ್ದರೆ ಎಲ್ಕಾ ರಾಜ್ಯಗಳಿಗೆ ತಲಾ 50 ಸಾವಿರ ಕೋಟಿ ಕೂಡಬಹುದಾಗಿತ್ತು ಎಂದು ಟೀಕಿಸಿದ್ರು. 

ಎತ್ತು ಸಾಗಿಸ್ತಿದ್ದವನ ಮೇಲೆ ಹಲ್ಲೆ ಆರೋಪಕ್ಕೆ ದಾಖಲಾಯ್ತು 9 ಮಂದಿ ವಿರುದ್ಧ ಕೇಸ್! ಹೆಚ್ಚುವರಿಯಾಗಿ ಪೊಲೀಸರೇ ಹಾಕಿದ್ರು ಸುಮೋಟೋ ಕೇಸ್​

ಶಿರಾಳಕೊಪ್ಪ ಪೊಲೀಸ್ ಸ್ಠೇಷನ್​ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರ ಸಂಬಂಧ ಸುಮೊಟೋ ಕೇಸ್ ಹಾಗೂ ಹಲ್ಲೆ ಪ್ರಕರಣದ ಕೇಸ್ ದಾಖಲಾಗಿದೆ. ಎತ್ತುಗಳನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನ ತಡೆದು ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪದ ಅಡಿಯಲ್ಲಿ9 ಮಂದಿ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ. ಇನ್ನೂ ಪ್ರಾಣಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ವಾಹನದ ಚಾಲಕನ ವಿರುದ್ಧವೂ ಕೇಸ್ ದಾಖಲಾಗಿದೆ. 

odisha balasore train accident/ ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಕಾಫಿನಾಡಿನ 110 ಮಂದಿ ಸುರಕ್ಷಿತ!

ನಡೆದಿದ್ಧೇನು? 

ಇಲ್ಲಿ ಮಂಚಿಕೊಪ್ಪ ಗ್ರಾಮದ ಬಳಿ ಶುಕ್ರವಾರ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ವಾಹನವೊಂದನ್ನ ಗುಂಪೊಂದು ತಡೆದು ವಿಚಾರಿಸಿದೆ. ಆ ಸಂದರ್ಭದಲ್ಲಿ  ದಾದಾಪೀರ್ ಎಂಬುವವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದು, ಇನ್ನೊಂದೆಡೆ ಅಕ್ರಮವಾಗಿ ಎತ್ತುಗಳನ್ನ ಕೊಂಡೊಯ್ದ ಆರೋಪ ಸಂಬಂಧವೂ ಸುಮೊಟೊ ಕೇಸ್ ದಾಖಲಾಗಿದೆ. 

shimoga crime news today live/ ಕಾಡಿನಲ್ಲಿ ಮಹಿಳೆಯ ಶವ! ಹೊಲದಲ್ಲಿ ಅರೆಬರೆ ಸುಟ್ಟ ಪುರಷನ ಶವ ಪತ್ತೆ! ಅನುಮಾನ ಮೂಡಿಸಿದ ಎರಡು ಸಾವು!?

ವೃದ್ಧನ ಕಿಡ್ನ್ಯಾಪ್​ ಕೇಸ್! 20 ಲಕ್ಷಕ್ಕೆ ಡಿಮ್ಯಾಂಡ್ ಇಟ್ಟಿದ್ದ ಅಪಹರಣಕಾರರು 24 ಗಂಟೆಯಲ್ಲಿ ಸೆರೆ

ದಾವಣಗೆರೆ/ ವೃದ್ದರೊಬ್ಬರ ಕಿಡ್ನ್ಯಾಪ್​ ಪ್ರಕರಣವನ್ನು ದಾವಣಗೆರೆ ಪೊಲೀಸರು ಭೇದಿಸಿದ್ದಾರೆ. ಬರೋಬ್ಬರಿ 20 ಲಕ್ಷ ರೂಪಾಯಿ ನೀಡುವಂತೆ ಈ ಪ್ರಕರಣದಲ್ಲಿ ಅಪಹರಣ ಕಾರರು ಬೇಡಿಕೆಯಿಟ್ಟಿದ್ದರು. ಒಟ್ಟಾರೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ನೆರೆಮನೆಯ ವ್ಯಕ್ತಿಯಿಂದ ಅಶ್ಲೀಲ ವರ್ತನೆ! ಕಿರುಕುಳ ಆರೋಪ! ಎಫ್​ಐಆರ್ ಹಾಕಿಸಲು ತಡರಾತ್ರಿ 1 ಗಂಟೆಯವರೆಗೂ ಪುಟ್ಟು ಮಗುವಿನ ಜೊತೆ ಸ್ಟೇಷನ್​ನಲ್ಲಿಯೇ ಕಾದ ಮಹಿಳೆ!

ಕೆಟಿಜೆ ನಗರ ಪೊಲೀಸರು ಕೇವಲ 24 ಗಂಟೆಯಲ್ಲಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದು,  ದಾವಣಗೆರೆಯ ನಿಟುವಳ್ಳಿಯ ಸಾಗರ್, ನಂದಿಹಳ್ಳಿ ಯುವರಾಜ, ಸುಂದರ್‌ ನಾಯ್ಕ, ಚೇತನ್ ಕುಮಾರ, ಸೇರಿದಂತೆ ಐವರನ್ನ ಬಂಧಿಸಿದ್ದಾರೆ.  

292 ಪೊಲೀಸ್ ಇನ್​ಸ್ಪೆಕ್ಟರ್​ಗಳ ವರ್ಗಾವಣೆ ! ಶಿವಮೊಗ್ಗ ಜಿಲ್ಲೆಯ ಸ್ಟೇಷನ್​​ಗಳಿಗೆ ಯಾರೀಗ ಇನ್​ಸ್ಪೆಕ್ಟರ್​ ! ವಿವರ ಇಲ್ಲಿದೆ

ನಡೆದಿದ್ದೇನು?.

ಗುರುವಾರ ಮಧ್ಯಾಹ್ನದ ಸಮಯದಲ್ಲಿ ಅಂಬಿಕಾ ನಗರದಲ್ಲಿ ಲೊಕೇಶ್ ಎಂಬ 60 ವರ್ಷದ ವೃದ್ಧನನ್ನು ದುಷ್ಕರ್ಮಿಗಳು ಅಪಹರಣಮಾಡಿದ್ದರು.ಈ ಸಂಬಂಧ ದೂರು ದಾಖಲಾಗಿತ್ತು. ಈ ಸಂಬಂಧ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಕರೆ ಬಂದ ಮೊಬೈಲ್ ಹಾಗೂ ಲೋಕಲ್ ಪೊಲೀಸಿಂಗ್ ಮೂಲಕ ಆರೋಪಿಗಳನ್ನ ಬಂಧಿಸಿದ್ಧಾರೆ.