SHIVAMOGGA NEWS TODAY

ಶಿವಮೊಗ್ಗದ ಶಾಲೆಯೊಂದರ ಗೇಟ್​ ಮುರಿದ ದುಷ್ಕರ್ಮಿಗಳು : ನಂತರ ಮಾಡಿದ್ದೇನು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ :  ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಶಾಲೆಯೊಂದರ ಗೇಟ್ ಅನ್ನು ಮುರಿದು ಒಳನುಗ್ಗಿದ ದುಷ್ಕರ್ಮಿಗಳು ಶಾಲೆಯ ದಾಖಲೆಗಳನ್ನು ನಾಶಪಡಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ಆಗಸ್ಟ್ 16 ರಂದು ನಡೆದಿದ್ದು, ತಡವಾಗಿ ತಿಳಿದುಬಂದಿದೆ.

ದುಷ್ಕರ್ಮಿಗಳು ಶಾಲೆಯ ಕಬ್ಬಿಣದ ಗೇಟ್‌ನ ಸಲಾಕೆಗಳನ್ನು ಬಗ್ಗಿಸಿ ಒಳಗೆ ಪ್ರವೇಶಿಸಿದ್ದಾರೆ. ನಂತರ ಶಾಲೆಯೊಳಗಿನ ಕಪಾಟುಗಳ ಬಾಗಿಲುಗಳನ್ನು ಮುರಿದು ಹಾಕಿ, ಶಾಲಾ ದಾಖಲೆಪತ್ರಗಳಿಗೆ  ಹಾನಿ ಮಾಡಿದ್ದಾರೆ. ಈ ಕೃತ್ಯವನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಇವಿರ್ ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. 

ಇದನ್ನೂ ಓದಿ : ಅಬ್ಬಬ್ಬಾ ಅಚ್ಚರಿಯ ಮಳೆ! ತುಂಗಾ 73, ಲಿಂಗನಮಕ್ಕಿ 59, ಭದ್ರಾ 34 ಸಾವಿರ ಕ್ಯೂಸೆಕ್​ ನೀರು! https://malenadutoday.com/malnad-rain-and-dam-levels/ 

Doddapete police 

Doddapete police 

 

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.