ELECTION BREAKING / MLC ಸ್ಥಾನಕ್ಕೆ ಆಯನೂರು ಮಂಜುನಾಥ್​ ರಾಜೀನಾಮೆ ಘೋಷಣೆ! ಬಿಜೆಪಿಗೆ ಗುಡ್ ಬೈ! ಮುಂದಿನ ನಡೆ ಕತೂಹಲ!

ELECTION BREAKING / Ayanur Manjunath resigns as MLC Good-bye to the BJP! The next move is kaatuhala!

ELECTION BREAKING / MLC  ಸ್ಥಾನಕ್ಕೆ ಆಯನೂರು ಮಂಜುನಾಥ್​ ರಾಜೀನಾಮೆ ಘೋಷಣೆ! ಬಿಜೆಪಿಗೆ ಗುಡ್ ಬೈ! ಮುಂದಿನ ನಡೆ ಕತೂಹಲ!

MALENADUTODAY.COM/ SHIVAMOGGA / KARNATAKA WEB NEWS  

ಕರ್ನಾಟಕ ಚುನಾವಣೆ-2023 

ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023) ಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ.ಬಿಜೆಪಿಯ ನಡೆಯನ್ನು ಕಾಯುತ್ತಿದ್ದ ಆಯನೂರು ಮಂಜುನಾಥ್ ಅಂತಿಮವಾಗಿ ತಮ್ಮ ವಿಧಾನ ಪರಿಷತ್ ಸದಸ್ಯಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಈ ಸಂಬಂಧ ಇವತ್ತು ಬೆಳ್ಳಂಬೆಳಗ್ಗ ತುರ್ತು ಪತ್ರಿಕಾಗೋಷ್ಟಿ ಕರೆದಿದ್ದ ಅವರು, ಇವತ್ತು ಹುಬ್ಬಳ್ಳಿಗೆ ತೆರಳಿ ಅಲ್ಲಿ ರಾಜೀನಾಮೆ ನೀಡುವುದಾಗಿ ತಿಳಿಸಿದ್ಧಾರೆ. Read / Karnataka election/  ಸೊರಬದಲ್ಲಿ  ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್​ ಆದ್ಮಿಯವರ ಆಸ್ತಿಯೆಷ್ಟು!

ಬಿಜೆಪಿಗೆ ಗುಡ್ ಬೈ

ಕೆ.ಎಸ್​.ಈಶ್ವರಪ್ಪ ಹಾಗೂ ಕೆಇ ಕಾಂತೇಶ್​ ವಿರುದ್ಧದ ಸ್ಪರ್ಧೆಗೆ ಅಣಿಯಾದ ಆಯನೂರು ಮಂಜುನಾಥ್ ಕೊನೆಕ್ಷಣದವರೆಗೂ ಬಿಜೆಪಿ ಟಿಕೆಟ್ ಯಾರಿಗೆ ಘೋಷಣೆಯಾಗಲಿದೆ ಎಂಬುದನ್ನ ಕಾದು ನೋಡಿದ್ಧಾರೆ. 

Read / #siddaramaiah #rcbfan ಸಿದ್ದರಾಮಯ್ಯ/ ಮ್ಯಾಚ್​ ನೋಡಿ ಬಂದ ವಿಪಕ್ಷ ನಾಯಕ ಈ ಸಲ ಕಪ್​ ಯಾರದ್ದು ಅಂದ್ರು ನೋಡಿ!

ಆದರೆ ಹೈಕಮಾಂಡ್ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡದೇ ಕುತೂಹಲದಲ್ಲಿ ಇರಿಸಿದೆ. ಹೀಗಾಗಿ ಅಂತಿಮವಾಗಿ ಚುನಾವಣಾ ಅಖಾಡಕ್ಕೆ ಎಂಟ್ರಿ ತೆಗೆದುಕೊಳ್ಳಲು ಮುಂದಾಗಿರುವ ಆಯನೂರು ಮಂಜುನಾಥ್​ ಇವತ್ತು ಮಧ್ಯಾಹ್ನ ಸಭಾಪತಿ ಬಸವರಾಜ ಹೊರಟ್ಟಿ ಯವರನ್ನ ಭೇಟಿಯಾಗಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

Read / Shivamogga police /  ಆನ್​ಲೈನ್​ ಕ್ರಿಕೆಟ್​ ಬೆಟ್ಟಿಂಗ್​ ಅಡ್ಡೆ ಮೇಲೆ ಶಿವಮೊಗ್ಗ ಪೊಲೀಸರ ರೇಡ್ ! ಹೊಸಮನೆ ಸತೀಶ್​ ಸೇರಿ ಮೂವರ ಅರೆಸ್ಟ್​! 25 ಲಕ್ಷ ರೂಪಾಯಿ ಸೀಜ್​ 

ಇದನ್ನು ಸಹ ಓದಿ

Read /BREAKING /  ಅಭ್ಯರ್ಥಿ ಕುತೂಹಲದ ನಡುವೆ ಶಿವಮೊಗ್ಗ ಕ್ಕೆ ಬಂದ ಬಿಎಸ್​ವೈ !   ಘೋಷಣೆಯಾಗುತ್ತಾ ಹೆಸರು!  ಹೆಲಿಪ್ಯಾಡ್​ಗೆ  ನೀತಿ ಸಂಹಿತೆಯ ಅಧಿಕಾರಿಗಳ  ಎಂಟ್ರಿ! ಕಾರಣ? 

Read /election interesting news/ ಜೋಡೆತ್ತಿನ ಗಾಡಿಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿ

Read / Shivamogga police /  ಆನ್​ಲೈನ್​ ಕ್ರಿಕೆಟ್​ ಬೆಟ್ಟಿಂಗ್​ ಅಡ್ಡೆ ಮೇಲೆ ಶಿವಮೊಗ್ಗ ಪೊಲೀಸರ ರೇಡ್ ! ಹೊಸಮನೆ ಸತೀಶ್​ ಸೇರಿ ಮೂವರ ಅರೆಸ್ಟ್​! 25 ಲಕ್ಷ ರೂಪಾಯಿ ಸೀಜ್​ 

Read / Karnataka election/  ಸೊರಬದಲ್ಲಿ  ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್​ ಆದ್ಮಿಯವರ ಆಸ್ತಿಯೆಷ್ಟು!



Read / ಶಿವಮೊಗ್ಗ ಬಿಜೆಪಿ ಟಿಕೆಟ್​! ಬರ್ತಿದೆ...ಬರ್ತಿದೆ..ಬರ್ತಿದೆ! ರೋಚಕ ಟ್ವಿಸ್ಟ್​ ಗೆ ಸಾಕ್ಷಿಯಾಗುತ್ತಾ ಕ್ಷೇತ್ರ! ಜೆಡಿಎಸ್​ ಟಿಕೆಟ್​ಗೆ​ ಇಬ್ಬಿಬ್ಬರ ಟವಲ್​! ಬರ್ತಾರಾ ಜೆಪಿ ನಡ್ಡಾ? 

Read / ಪತ್ನಿಗೆ ಸಾಲ, ಅಣ್ಣನಿಂದ ಲೋನ್/ ಸ್ವಂತ ಕಾರು ಹೊಂದಿಲ್ಲದ ಬಿ.ವೈ.ವಿಜಯೇಂದ್ರರ ಆಸ್ತಿ ಎಷ್ಟು ಗೊತ್ತಾ? 

Read / #siddaramaiah #rcbfan ಸಿದ್ದರಾಮಯ್ಯ/ ಮ್ಯಾಚ್​ ನೋಡಿ ಬಂದ ವಿಪಕ್ಷ ನಾಯಕ ಈ ಸಲ ಕಪ್​ ಯಾರದ್ದು ಅಂದ್ರು ನೋಡಿ!

Read/ Shivamogga bjp ticket/ಶಿವಮೊಗ್ಗ ಬಿಜೆಪಿ ಟಿಕೆಟ್​  ಅವರ್​ ಬಿಟ್ಟು ಇವರ್​ ಬಿಟ್ಟು ಇವರಿಗಾ? ಕತೂಹಲ ಮೂಡಿಸುತ್ತಿದೆ  ಕೆ.ಎಸ್​.ಈಶ್ವರಪ್ಪರವರ ನಡೆ!



ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News  #karnatakaassemblyelection2023  #KarnatakaPolitics #KarnatakaLatestnews #Karanataka #election2023 #karnatakaelections2023 #BJPGovernment #bjpkarnatakanews #bjpvscongress #BYVijayendra #BasavarajBommai #Lakshmansavadi #JagadishShettar #Modi #AmitShah #JPNadda