ಶಿವಮೊಗ್ಗದ ಭದ್ರಾ ಚಾನಲ್ನಲ್ಲಿ ಈಜಲು ತೆರಳಿದ್ದ 26 ವರ್ಷದ ಇಂಜಿನಿಯರ್ ಒಬ್ಬ ಸಾವನ್ನಪ್ಪಿದ್ದಾನೆ. ನಿನ್ನೆ ಸಂಜೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಹೊಸೂಡಿಯ ಹೊನ್ನವಿಲೇ ಗ್ರಾಮದಲ್ಲಿ ಘಟನೆ ನಡೆದಿದ್ದು, ನಿನ್ನೆ ಮೃತ ಸೂರ್ಯ ಚಾನಲ್ಗೆ ತೆರಳಿದ್ದ.
READ | ಶಿವಮೊಗ್ಗ ವಿಮಾನ ನಿಲ್ದಾಣದ ಈ ದೃಶ್ಯವನ್ನು ನೀವು ನೋಡಿದ್ದೀರಾ!? ಇಲ್ಲಿದೆ ನೋಡಿ ವಿಡಿಯೋ
ನೀರಿಗೆ ಇಳಿದು ಈಜು ಹೊಡೆಯುತ್ತಿದ್ದ ಈತನಿಗೆ ಎನಾಯ್ತು ಎಂಬುದು ಸ್ಪಷ್ಟವಾಗಿಲ್ಲ. ಆದರೆ ನೀರಿನಲ್ಲಿ ಮುಳುಗಿದ್ದ ಸೂರ್ಯ, ಶವವಾಗಿ ಪತ್ತೆಯಾಗಿದ್ದಾನೆ. ಬೆಂಗಳೂರಿನನಲ್ಲಿ ಇಂಜಿನಿಯರಿಂಗ್ ಓದು ಮುಗಿಸಿ , ಕೆಲಸ ಸೇರಿದ್ದ ಸೂರ್ಯ, ರಜೆ ಮೇಲೆ ಶಿವಮೊಗ್ಗಕ್ಕೆ ಬಂದಿದ್ದ. ಈ ವೇಳೆ ದುರ್ಘಟನೆ ಸಂಭವಿಸಿದೆ. ಇನ್ನೂ ಘಟನೆ ಸಂಬಂಧ ಗ್ರಾಮಾಂತರ ಪೊಲೀಸರು ಕೇಸ್ ದಾಖಲಿಸಿದ್ದಾರೆ.
READ | ಮಾಡಾಳ್ ಲೋಕಾ ರೇಡ್ ಎಫೆಕ್ಟ್! ಚೆನ್ನಗಿರಿ ಕ್ಷೇತ್ರಕ್ಕೆ ಜೀವಪರವಾಗುತ್ತಾರಾ ಡಾ.ಧನಂಜಯ್ ಸರ್ಜಿ!? ಏನಿದು ಚರ್ಚೆ!?
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga